AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಹಲವೆಡೆ ಇಂದು, ನಾಳೆ ಪವರ್ ಕಟ್, ಇಲ್ಲಿದೆ ವಿವರ

ಬೆಂಗಳೂರು ಪವರ್ ಕಟ್: ಇಂದು (ಜನವರಿ 17) ಮತ್ತು ನಾಳೆ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಇರಲಿದೆ. ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದ್ದು, ಯಾವೆಲ್ಲ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ? ಎಷ್ಟು ಹೊತ್ತು ವಿದ್ಯುತ್ ಪೂರೈಕೆ ಇರುವುದಿಲ್ಲ ಎಂಬ ಮಾಹಿತಿ ಇಲ್ಲಿದೆ.

Bengaluru Power Cut: ಬೆಂಗಳೂರಿನ ಹಲವೆಡೆ ಇಂದು, ನಾಳೆ ಪವರ್ ಕಟ್, ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 17, 2024 | 12:36 PM

Share

ಬೆಂಗಳೂರು, ಜನವರಿ 17: ನಿರ್ವಹಣೆ ಮತ್ತು ದುರಸ್ತಿ ಕಾಮಗಾರಿಯ ಕಾರಣ ಬೆಂಗಳೂರಿನ ಹಲವೆಡೆ ಜನವರಿ 17 ಬುಧವಾರ ಮತ್ತು 18ರ ಗುರುವಾರ ಪವರ್ ಕಟ್ (Bengaluru Powe Cut) ಇರಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ವರೆಗೆ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದ್ದು, ಯಾವೆಲ್ಲ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂಬ ವಿವರ ನೀಡಿದೆ.

ಜನವರಿ 17ರಂದು ಎಲ್ಲೆಲ್ಲಿ ಪವರ್ ಕಟ್?

ಇಂದು ಕೋರಮಂಗಲ 5ನೇ ಬ್ಲಾಕ್, ಮಡಿವಾಳ, ವೆಂಕಟೇಶ್ವರ ಲೇಔಟ್, ಚಿಕ್ಕಾಡುಗೋಡಿ, ಜೋಗಿ ಕಾಲೋನಿ, ಸ್ಥಾ ಜಾನ್ಸ್ ಸ್ಟಾಫ್ ಕ್ವಾರ್ಟರ್ಸ್, ಆಡುಗೋಡಿ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.

ಜನವರಿ 18ರಂದು ಎಲ್ಲೆಲ್ಲಿ ಪವರ್ ಕಟ್?

ಜನವರಿ 18, ಗುರುವಾರ ನೇಕಾರರ ಕಾಲೋನಿ, ಗೊಟ್ಟಿಗೆರೆ, ಎಂಎಲ್‌ಎ ಲೇಔಟ್, ಭೋರಾ ಲೇಔಟ್, ಆಶ್ರಮ ರಸ್ತೆ, ಕಮ್ಮನಹಳ್ಳಿ, ಬಾಲಾಜಿ ಗಾರ್ಡನ್ ಲೇಔಟ್, ಬಸವನಪುರ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 3ರ ವರೆಗೆ ಪವರ್ ಕಟ್ ಇರಲಿದೆ. ಬಿಟಿಎಂ ಐ ಸ್ಟೇಜ್, ಜೈ ಭೀಮ್ ನಗರ, ಕೋರಮಂಗಲ 2ನೇ ಬ್ಲಾಕ್, ತಾವೆರೆಕರೆ, ಎಸ್​ಜಿ ಪಾಳ್ಯ, ವಿಲ್ಸನ್ ಗಾರ್ಡನ್, ಜಸಿ ರಸ್ತೆ, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೆಹೆಚ್​​ ರಸ್ತೆ, ಲಾಲ್​ಬಾಗ್ ರಸ್ತೆ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ಪವರ್ ಕಟ್ ಇರಲಿದೆ.

ಇದನ್ನೂ ಓದಿ: ಲಾರಿ ಮುಷ್ಕರ; 2 ಲಕ್ಷ ಲಾರಿ ಸ್ಥಗಿತ, ಲಾರಿ ಸಂಘಟನೆಗಳ ಬೇಡಿಕೆಗಳೇನು?

ಬೆಂಗಳೂರು ನಗರದಾದ್ಯಂತ ಕೇಬಲ್ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಬೆಸ್ಕಾಂ ತ್ವರಿತಗತಿಯಲ್ಲಿ ನಡೆಸುತ್ತಿದೆ. ಅದೇ ರೀತಿ, ಅಪಾಯಕರ ಸ್ಥಿತಿಯಲ್ಲಿರುವ ತಂತಿಗಳ, ಕೇಬಲ್​ಗಳ ನಿರ್ವಹಣೆ ನಡೆಯುತ್ತಿದೆ. ಹೀಗಾಗಿ ದುರಸ್ತಿ ಕಾರ್ಯಾಚರಣೆ ವೇಳೆ ಪವರ್ ಕಟ್ ಅನಿವಾರ್ಯವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು