AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Press Club: ಜೀವಮಾನ ಸಾಧನೆಗಾಗಿ ಟಿವಿ9 ಹಿರಿಯ ವರದಿಗಾರ ಕಿರಣ್​ಗೆ ಪ್ರೆಸ್​​ ಕ್ಲಬ್ ಪ್ರಶಸ್ತಿ ಪ್ರದಾನ

ಸಿಎಂ ಸಿದ್ದರಾಮಯ್ಯನವರು ಮಾಧ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವ 29 ಪರ್ತಕರ್ತರಿಗೆ ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಟಿವಿ9ನ ಕ್ರೈಂ ವಿಭಾಗದ ಹಿರಿಯ ವರದಿಗಾರ ಹೆಚ್​​.ವಿ.ಕಿರಣ್ ಅವರು ಸಿಎಂ ಸಿದ್ದರಾಮಯ್ಯರವರ ಕೈಯಿಂದ ಜೀವಮಾನ ಸಾಧನೆ ಪ್ರಶಸ್ತಿ ಪಡೆದರು.

Bengaluru Press Club: ಜೀವಮಾನ ಸಾಧನೆಗಾಗಿ ಟಿವಿ9 ಹಿರಿಯ ವರದಿಗಾರ ಕಿರಣ್​ಗೆ ಪ್ರೆಸ್​​ ಕ್ಲಬ್ ಪ್ರಶಸ್ತಿ ಪ್ರದಾನ
ಪ್ರೆಸ್​ಕ್ಲಬ್
ಪ್ರಸನ್ನ ಗಾಂವ್ಕರ್​
| Updated By: ಆಯೇಷಾ ಬಾನು|

Updated on:Dec 31, 2023 | 1:59 PM

Share

ಬೆಂಗಳೂರು, ಡಿ.31: ಬೆಂಗಳೂರಿನ ಪ್ರೆಸ್​ಕ್ಲಬ್​​​ (Bengaluru Press Club) ವತಿಯಿಂದ ಹಮ್ಮಿಕೊಳ್ಳಲಾಗಿರುವ ಪ್ರೆಸ್‌ ಕ್ಲಬ್ ಆಫ್ ಬೆಂಗಳೂರು 2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ (Bengaluru Press Club Award)ವಿತರಣ ಕಾರ್ಯಕ್ರಮ ಬೆಂಗಳೂರು ಪ್ರೆಸ್ ಕ್ಲಬ್​ನಲ್ಲಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯನವರು ಮಾಧ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವ 29 ಪರ್ತಕರ್ತರಿಗೆ ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಟಿವಿ9ನ ಕ್ರೈಂ ವಿಭಾಗದ ಹಿರಿಯ ವರದಿಗಾರ ಹೆಚ್​​.ವಿ.ಕಿರಣ್ (Kiran H.V)​ ಅವರು ಸಿಎಂ ಸಿದ್ದರಾಮಯ್ಯರವರ (Siddaramaiah) ಕೈಯಿಂದ ಜೀವಮಾನ ಸಾಧನೆ ಪ್ರಶಸ್ತಿ ಪಡೆದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಶ್ಯಾಮನೂರು ಶಿವಶಂಕರಪ್ಪ, ಸಂತೋಷ್​ ಲಾಡ್​​, ಕೆ.ಗೋವಿಂದ ರಾಜು ಹಾಗೂ 29 ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಟಿವಿ9 ಹಿರಿಯ ವರದಿಗಾರ ಕಿರಣ್​.H​​.V.ಗೆ ಜೀವಮಾನ ಸಾಧನೆಗಾಗಿ ಪ್ರೆಸ್​​ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಿರಣ್ ಅವರು ಸೇರಿ ಒಟ್ಟು 29 ಪತ್ರಕರ್ತರ ಜೀವಮಾನ ಸಾಧನೆಗಾಗಿ ಪ್ರೆಸ್​​ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​​​​ಗೆ ವರ್ಷದ ವ್ಯಕ್ತಿ, ಶಾಸಕ ಶ್ಯಾಮನೂರು ಶಿವಶಂಕರಪ್ಪಗೆ ಪ್ರೆಸ್‌ ಕ್ಲಬ್ ವಿಶೇಷ ಪ್ರಶಸ್ತಿ, ಸಂತೋಷ್​ ಲಾಡ್​​, ಕೆ.ಗೋವಿಂದ ರಾಜುಗೆ ಪ್ರೆಸ್​​ಕ್ಲಬ್ ಪ್ರಶಸ್ತಿ ಪ್ರದಾನ ಮಾಡಿ ಸಿಎಂ ಸಿದ್ದರಾಮಯ್ಯನವರು ಸನ್ಮಾನಿಸಿದರು.

ಇದನ್ನೂ ಓದಿ: ಟಿವಿ9ನ ಕಿರಣ್​ ಸೇರಿದಂತೆ 29 ಮಂದಿಗೆ ಬೆಂಗಳೂರು ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ, ಡಿಕೆಶಿ ʼವರ್ಷದ ವ್ಯಕ್ತಿʼ

ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ ಪಡೆದ 29 ಪತ್ರಕರ್ತರು

ಕಿರಣ್ ಎಚ್.ವಿ (ಟಿವಿ9), ಸದಾಶಿವ ಶೆಣೈ. ಕೆ, ಆರ್. ಶಂಕರ್, ಡಾ. ಕೂಡ್ಲಿ ಗುರುರಾಜ್, ಕೆ.ಕೆ ಮೂರ್ತಿ (ಕಂ.ಕ ಮೂರ್ತಿ), ನಾಗರಾಜ. ಎಂ, ರೂಪಾ ಆರ್. ರಾವ್, ಸತೀಶ್‌ಕುಮಾರ್ ಬಿ.ಎಸ್, ರಾಕೇಶ್ ಪ್ರಕಾಶ್ , ರಮೇಶ್ ಬಿ.ಎನ್ (ಅಭಿಮನ್ಯು), ಚನ್ನಕೃಷ್ಣ ಪಿ.ಕೆ, ವಿಜಯ್‌ಕುಮಾರ್ ಮಲಗಿಹಾಳ್, ಮನೋಜ್‌ಕುಮಾರ್, ಮುತ್ತು. ಪಿ, ಶ್ರೀಕಂಠ ಶರ್ಮ. ಆರ್, ಸಿದ್ದೇಶ್‌ಕುಮಾರ್ ಹೆಚ್.ಪಿ, ಅಫ್ಶಾನ್ ಯಾಸ್ಮಿನ್, ಚಂದ್ರಶೇಖರ್. ಎಂ, ಭಾಸ್ಕರ್ ಕೆ.ಎಸ್, ಸುಭಾಷ್ ಹೂಗಾರ್, ಪ್ರಸನ್ನಕುಮಾರ್ ಲೂಯಿಸ್, ಶಂಕರೇಗೌಡ ಹೆಚ್.ಡಿ, ಜನಾರ್ಧನಾಚಾರಿ ಕೆ.ಎಸ್, ಲಿಂಗರಾಜು ಡಿ. ನೊಣವಿನಕೆರೆ, ಮೋಹನ್‌ರಾವ್ ಸಾವಂತ್. ಜಿ, ಅನಂತರಾಮು ಸಂಕ್ಲಾಪುರ್. ಎಲ್, ಕೌಶಿಕ್. ಆರ್, ಲಕ್ಷ್ಮಿ ಸಾಗರ ಸ್ವಾಮಿಗೌಡ, ಚಿದಾನಂದ ಪಟೇಲ್.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:40 pm, Sun, 31 December 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ