AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನ ಕಂಗಾಲು; ಇನ್ನೂ 3 ದಿನ ಹಳದಿ ಅಲರ್ಟ್​ ಘೋಷಣೆ

Bangalore Rains: ಬೆಂಗಳೂರಿನ ಬನ್ನೇರುಘಟ್ಟ, ನೆಲಮಂಗಲ, ರಿಚ್​ಮಂಡ್ ಸರ್ಕಲ್, ಶಾಂತಿನಗರ, ಮೆಜೆಸ್ಟಿಕ್, ಎಂಜಿ ರಸ್ತೆ, ಲಾಲ್​ಬಾಗ್​, ಬಸವನಗುಡಿ, ಜಯನಗರ, ಜೆಪಿ ನಗರ, ಕೋರಮಂಗಲ, ಹಲಸೂರಿನ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ.

Bengaluru Rain: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನ ಕಂಗಾಲು; ಇನ್ನೂ 3 ದಿನ ಹಳದಿ ಅಲರ್ಟ್​ ಘೋಷಣೆ
ಬೆಂಗಳೂರಿನಲ್ಲಿ ಮಳೆ
TV9 Web
| Updated By: ಸುಷ್ಮಾ ಚಕ್ರೆ|

Updated on:Jun 14, 2022 | 7:17 PM

Share

Karnataka Rain: ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿದ್ದು, ಬನ್ನೇರುಘಟ್ಟ, ನೆಲಮಂಗಲ, ರಿಚ್​ಮಂಡ್ ಸರ್ಕಲ್, ಶಾಂತಿನಗರ, ಮೆಜೆಸ್ಟಿಕ್, ಎಂಜಿ ರಸ್ತೆ, ಲಾಲ್​ಬಾಗ್​, ಬಸವನಗುಡಿ, ಜಯನಗರ, ಜೆಪಿ ನಗರ, ಕೋರಮಂಗಲ, ಹಲಸೂರಿನ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಸಂಜೆಯಿಂದ ದಿಢೀರನೆ ಮಳೆ ಸುರಿಯುತ್ತಿರುವುದರಿಂದ ಆಫೀಸಿನಿಂದ ಮನೆಗೆ ವಾಪಾಸ್ ಹೊರಟ ಜನರು ರಸ್ತೆಮಧ್ಯೆಯೇ ಸಿಲುಕಿ, ಬಸ್​ಸ್ಟಾಂಡ್​, ಅಂಗಡಿಗಳ ಕೆಳಗೆ ಆಶ್ರಯ ಪಡೆಯುತ್ತಿರುವ ದೃಶ್ಯ ಕಂಡುಬಂದಿತು.

ಇಂದು ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಇನ್ನೂ 3 ದಿನ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ, ಕರಾವಳಿಯಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಜೂನ್ 15ರಿಂದ ಮಳೆ ಹೆಚ್ಚಾಗಲಿದೆ. ಜೂನ್ 16ರಿಂದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ನಾಳೆಯಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ತೀವ್ರತೆ ಪಡೆದುಕೊಳ್ಳಲಿದೆ. ಇಂದು ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಸಂಜೆಯಿಂದ ಮಳೆಯಾಗುತ್ತಿದೆ. ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರದ‌ಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗದ ಹಿರಿಯೂರು ತಾಲೂಕಿನಾದ್ಯಂತ ಧಾರಾಕಾರ ಮಳೆ, ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆ ಜಲಮಯವಾಗಿದೆ.

ಇದನ್ನೂ ಓದಿ: Guwahati Rain: ಗುವಾಹಟಿಯಲ್ಲಿ ಭಾರೀ ಮಳೆಯಿಂದ ಭೂಕುಸಿತ; ನಾಲ್ವರು ಕಾರ್ಮಿಕರು ಜೀವಂತ ಸಮಾಧಿ

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂ. 15ರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಜೂ. 16ರಿಂದ ಮಳೆ ಬಿರುಸು ಪಡೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Tue, 14 June 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?