AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿನ ಕೆಲವೆಡೆ ವ್ಯಾಪಕ ಮಳೆ; ವಾಹನ ಸವಾರರ ಪರದಾಟ

ರಾಜಕಾಲುವೆ ಕಾಮಗಾರಿ ಅಪೂರ್ಣವಾಗಿದ್ದರಿಂದ ರಾಮಮೂರ್ತಿನಗರದ ಹೊಯ್ಸಳನಗರದಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಘಟನೆ ನಡೆದಿದ್ದು, ತಗ್ಗು ಪ್ರದೇಶಗಳತ್ತ ನೀರು ನುಗ್ಗುತ್ತಿದೆ.

Bengaluru Rain: ಬೆಂಗಳೂರಿನ ಕೆಲವೆಡೆ ವ್ಯಾಪಕ ಮಳೆ; ವಾಹನ ಸವಾರರ ಪರದಾಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 25, 2021 | 9:50 PM

Share

ಬೆಂಗಳೂರು: ನಗರದ ಹಲವೆಡೆ ಭಾರಿ ಮಳೆ ಸುರಿಯುತ್ತಿದ್ದು ಶಿವಾನಂದ ಸರ್ಕಲ್, ಮಂತ್ರಿ ಮಾಲ್ ಬಳಿ ರಸ್ತೆ ಜಲಾವೃತಗೊಂಡಿದೆ. ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಟ್ರಾಫಿಕ್‌ ಜಾಮ್‌ ಉಂಟಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಮೆಜೆಸ್ಟಿಕ್, ಲಾಲ್​ಬಾಗ್, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ರಿಚ್​ಮಂಡ್ ಟೌನ್ ಸುತ್ತಮುತ್ತ ಮಳೆ ಸುರಿಯುತ್ತಿದೆ. ದಿಢೀರ್ ಮಳೆಯಿಂದ ಪಾದಚಾರಿಗಳು, ಸವಾರರು ಪರದಾಟ ಪಡುತ್ತಿದ್ದಾರೆ. ಬಸ್ ನಿಲ್ದಾಣ, ಅಂಗಡಿಗಳ ಮುಂದೆ ಆಶ್ರಯ ಪಡೆದಿದ್ದಾರೆ.

ಮೈಸೂರು ರಸ್ತೆ ಮಾರ್ಕೆಟ್​ ಫ್ಲೈಓವರ್​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ​ಫ್ಲೈಓವರ್​ ಬಳಿ ಮ್ಯಾನ್​ಹೋಲ್​ನಿಂದ ನೀರು ಉಕ್ಕಿ ಹರಿಯುತ್ತಿದೆ.ಮೈಸೂರು ರಸ್ತೆ ಮಾರ್ಕೆಟ್​ ಫ್ಲೈಓವರ್​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ​ಫ್ಲೈಓವರ್​ ಬಳಿ ಮ್ಯಾನ್​ಹೋಲ್​ನಿಂದ ನೀರು ಉಕ್ಕಿ ಹರಿಯುತ್ತಿದೆ. ರಾಜಕಾಲುವೆ ಕಾಮಗಾರಿ ಅಪೂರ್ಣವಾಗಿದ್ದರಿಂದ ರಾಮಮೂರ್ತಿನಗರದ ಹೊಯ್ಸಳನಗರದಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಘಟನೆ ನಡೆದಿದ್ದು, ತಗ್ಗು ಪ್ರದೇಶಗಳತ್ತ ನೀರು ನುಗ್ಗುತ್ತಿದೆ.

ಇದನ್ನೂ ಓದಿ:

Uttara Kannada Flood: ಉತ್ತರ ಕನ್ನಡ ಪ್ರವಾಹ; ಭೂಕುಸಿತಕ್ಕೆ ತತ್ತರಿಸಿದ ಯಲ್ಲಾಪುರದ ಗ್ರಾಮಗಳು

ಕಾರವಾರ: ಮಳೆಗೆ ಮನೆ ಕುಸಿತ; ನೆಲಸಮ‌ವಾದ ಸೂರು ನೋಡಿ ಭಾವುಕರಾದ ದಂಪತಿ

(Bengaluru Rain Heavy rains experienced in some parts of city )

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ