AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿವೆ ಯಮರೂಪಿ ಅಂಡರ್ ಪಾಸ್​ಗಳು; ಮಳೆ ಬಂದಾಗ ವಾಹನ ಸವಾರರೆ ಜಾಗ್ರತೆ

ಮಳೆ ಬಂತು ಎಂದು ಅಂಡರ್ ಪಾಸ್​ಗಳಲ್ಲಿ ನಿಲ್ಲೋದು. ಬೇಗ ಮನೆ ಸೇರಬೇಕು ಎಂಬ ಒಂದೇ ಒಂದು ಉದ್ದೇಶದಿಂದ ನೀರಿದ್ದರೂ ಅಂಡರ್ ಪಾಸ್​ನಲ್ಲಿ ಸಂಚಾರ ಮಾಡೋದು ಸಹಜ. ಆದ್ರೆ ಹೀಗೆ ಮಾಡುವುದರಿಂದ ಸಮಸ್ಯೆ ಕಟ್ಟಿಟ್ಟಬುತ್ತಿ.

ಬೆಂಗಳೂರಿನಲ್ಲಿವೆ ಯಮರೂಪಿ ಅಂಡರ್ ಪಾಸ್​ಗಳು; ಮಳೆ ಬಂದಾಗ ವಾಹನ ಸವಾರರೆ ಜಾಗ್ರತೆ
ಅಂಡರ್ ಪಾಸ್
ಆಯೇಷಾ ಬಾನು
|

Updated on: May 22, 2023 | 10:28 AM

Share

ಬೆಂಗಳೂರು: ಐಟಿ ಬಿಟಿ, ಸಿಲಿಕಾನ್ ಸಿಟಿ ಹೀಗೆ ನಾನಾ ಹೆಸರುಗಳಿಂದ ಲಕ್ಷಾಂತರ ಜನರ ಜೀವನಕ್ಕೆ ಆಧಾರ ಆಗಿರುವ ಬೆಂಗಳೂರು ಸಮಸ್ಯೆಗಳ ಆಗರ(Bengaluru). ಇಲ್ಲಿ ದಿನದ ಆರಂಭದಿಂದಲೂ ದಿನದ ಅಂತ್ಯದ ವರೆಗೂ ಪ್ರತಿಯೊಬ್ಬರೂ ಒಂದಲ್ಲಾ ಒಂದು ಸಮಸ್ಯೆಯನ್ನು ಎದುರಿಸಿ ಸರ್ಕಾರಕ್ಕೆ ಛೀಮಾರಿ ಹಾಕದೇ ಇರರು. ಮೇ 21ರ ಸಂಜೆ ಸುರಿದ ಮಳೆಯಿಂದಾಗಿ ಅಮಾಯಕ ಜೀವ ಬಲಿಯಾಗಿದೆ(Bengaluru Rain). ಇದು ಸಿಲಿಕಾನ್ ಸಿಟಿ ಮಂದಿಗೆ ಪಾಠ. ಬೆಂಗಳೂರಿನ ಜನರೇ ಈಗಲಾದರೂ ಎಚ್ಚರದಿಂದಿರಿ. ಟ್ರಾಫಿಕ್ ತಪ್ಪಿಸ ಬೇಕು, ಬೇಗ ಮನೆಗೆ ಸೇರ ಬೇಕು ಅನ್ನೋರು ತಪ್ಪದೇ ಈ ಸುದ್ದಿ ಓದಿ.

ಮಳೆ ಬಂತು ಎಂದು ಅಂಡರ್ ಪಾಸ್​ಗಳಲ್ಲಿ ನಿಲ್ಲೋದು. ಬೇಗ ಮನೆ ಸೇರಬೇಕು ಎಂಬ ಒಂದೇ ಒಂದು ಉದ್ದೇಶದಿಂದ ನೀರಿದ್ದರೂ ಅಂಡರ್ ಪಾಸ್​ನಲ್ಲಿ ಸಂಚಾರ ಮಾಡೋದು ಸಹಜ. ಆದ್ರೆ ಹೀಗೆ ಮಾಡುವುದರಿಂದ ಸಮಸ್ಯೆ ಕಟ್ಟಿಟ್ಟಬುತ್ತಿ. ಯಾಕಂದ್ರೆ ಅಂಡರ್ ಪಾಸ್ ಸೇಫ್ ಇದೆ ಎಂದು ಹೋದ್ರೆ, ಹರಿಶ್ಚಂದ್ರ ಘಾಟ್ ಸೇರೋದು ಗ್ಯಾರಂಟಿ. ಆದ್ರೆ ನೀವು ಸಂಚಾರ ಮಾಡೋ ಅಂಡರ್ ಪಾಸ್​ಗಳು ಸೇಫ್ ಇದಿಯಾ ಅಂತ ಒಮ್ಮೆ ಯೋಚಿಸಿ.

ಇದನ್ನೂ ಓದಿ:  ಮಳೆಯಿಂದ KR ಸರ್ಕಲ್ ಅಂಡರ್‌ಪಾಸ್‌ನಲ್ಲಿ ಕಾರು ಸಿಲುಕಿ ಟೆಕ್ಕಿ ಸಾವು: ದುರಂತದ ಬಗ್ಗೆ ಬಾಯ್ಬಿಟ್ಟ ಕಾರು ಡ್ರೈವರ್

ಬೆಂಗಳೂರಿನಲ್ಲಿವೆ ಯಮರೂಪಿ ಅಂಡರ್ ಪಾಸ್​ಗಳು

ಶಿವಾನಂದ ರೈಲ್ವೆ ಅಂಡರ್ ಪಾಸ್ ಅತ್ಯಂತ ಡೇಂಜರೆಸ್. ಕೆ‌.ಆರ್. ಸರ್ಕಲ್ ಅಂಡರ್ ಪಾಸ್, ಪ್ಯಾಲೇಸ್ ರೋಡ್ ಗಾಲ್ಫ್ ಅಂಡರ್ ಪಾಸ್, ಮಾಗಡಿ ರೋಡ್ ನ ಹೌಸಿಂಗ್ ಬೋಡ್೯ ಅಂಡರ್ ಪಾಸ್, ಟೋಲ್ ಗೇಟ್ ಅಂಡರ್ ಪಾಸ್, ನಾಯಂಡಹಳ್ಳಿ, ಅಂಡರ್ ಪಾಸ್​ಗಳು ತುಂಬಾ ಡೇಂಜರ್. ಮಳೆ ಬಂದ 10 ನಿಮಿಷಕ್ಕೆ ಈ ಅಂಡರ್ ಪಾಸ್​ಗಳು ಕೆರೆಯಂತಾಗುತ್ತವೆ. ಮಳೆ ನೀರು ಹರಿದು ಹೋಗುವ ವ್ಯವಸ್ಥೆ ಇಲ್ಲದೆ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಿರುವುದೇ ಇದಕ್ಕೆ ಮುಖ್ಯ ಕಾರಣ. ಹೀಗಾಗಿ ಅಂಡರ್ ಪಾಸ್​ಗಳನ್ನು ದಾಟಿ ಮನೆಗೆ ಹೋಗುವಾಗ ಎಚ್ಚರ ವಹಿಸಿ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?