AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿವೆ ಯಮರೂಪಿ ಅಂಡರ್ ಪಾಸ್​ಗಳು; ಮಳೆ ಬಂದಾಗ ವಾಹನ ಸವಾರರೆ ಜಾಗ್ರತೆ

ಮಳೆ ಬಂತು ಎಂದು ಅಂಡರ್ ಪಾಸ್​ಗಳಲ್ಲಿ ನಿಲ್ಲೋದು. ಬೇಗ ಮನೆ ಸೇರಬೇಕು ಎಂಬ ಒಂದೇ ಒಂದು ಉದ್ದೇಶದಿಂದ ನೀರಿದ್ದರೂ ಅಂಡರ್ ಪಾಸ್​ನಲ್ಲಿ ಸಂಚಾರ ಮಾಡೋದು ಸಹಜ. ಆದ್ರೆ ಹೀಗೆ ಮಾಡುವುದರಿಂದ ಸಮಸ್ಯೆ ಕಟ್ಟಿಟ್ಟಬುತ್ತಿ.

ಬೆಂಗಳೂರಿನಲ್ಲಿವೆ ಯಮರೂಪಿ ಅಂಡರ್ ಪಾಸ್​ಗಳು; ಮಳೆ ಬಂದಾಗ ವಾಹನ ಸವಾರರೆ ಜಾಗ್ರತೆ
ಅಂಡರ್ ಪಾಸ್
ಆಯೇಷಾ ಬಾನು
|

Updated on: May 22, 2023 | 10:28 AM

Share

ಬೆಂಗಳೂರು: ಐಟಿ ಬಿಟಿ, ಸಿಲಿಕಾನ್ ಸಿಟಿ ಹೀಗೆ ನಾನಾ ಹೆಸರುಗಳಿಂದ ಲಕ್ಷಾಂತರ ಜನರ ಜೀವನಕ್ಕೆ ಆಧಾರ ಆಗಿರುವ ಬೆಂಗಳೂರು ಸಮಸ್ಯೆಗಳ ಆಗರ(Bengaluru). ಇಲ್ಲಿ ದಿನದ ಆರಂಭದಿಂದಲೂ ದಿನದ ಅಂತ್ಯದ ವರೆಗೂ ಪ್ರತಿಯೊಬ್ಬರೂ ಒಂದಲ್ಲಾ ಒಂದು ಸಮಸ್ಯೆಯನ್ನು ಎದುರಿಸಿ ಸರ್ಕಾರಕ್ಕೆ ಛೀಮಾರಿ ಹಾಕದೇ ಇರರು. ಮೇ 21ರ ಸಂಜೆ ಸುರಿದ ಮಳೆಯಿಂದಾಗಿ ಅಮಾಯಕ ಜೀವ ಬಲಿಯಾಗಿದೆ(Bengaluru Rain). ಇದು ಸಿಲಿಕಾನ್ ಸಿಟಿ ಮಂದಿಗೆ ಪಾಠ. ಬೆಂಗಳೂರಿನ ಜನರೇ ಈಗಲಾದರೂ ಎಚ್ಚರದಿಂದಿರಿ. ಟ್ರಾಫಿಕ್ ತಪ್ಪಿಸ ಬೇಕು, ಬೇಗ ಮನೆಗೆ ಸೇರ ಬೇಕು ಅನ್ನೋರು ತಪ್ಪದೇ ಈ ಸುದ್ದಿ ಓದಿ.

ಮಳೆ ಬಂತು ಎಂದು ಅಂಡರ್ ಪಾಸ್​ಗಳಲ್ಲಿ ನಿಲ್ಲೋದು. ಬೇಗ ಮನೆ ಸೇರಬೇಕು ಎಂಬ ಒಂದೇ ಒಂದು ಉದ್ದೇಶದಿಂದ ನೀರಿದ್ದರೂ ಅಂಡರ್ ಪಾಸ್​ನಲ್ಲಿ ಸಂಚಾರ ಮಾಡೋದು ಸಹಜ. ಆದ್ರೆ ಹೀಗೆ ಮಾಡುವುದರಿಂದ ಸಮಸ್ಯೆ ಕಟ್ಟಿಟ್ಟಬುತ್ತಿ. ಯಾಕಂದ್ರೆ ಅಂಡರ್ ಪಾಸ್ ಸೇಫ್ ಇದೆ ಎಂದು ಹೋದ್ರೆ, ಹರಿಶ್ಚಂದ್ರ ಘಾಟ್ ಸೇರೋದು ಗ್ಯಾರಂಟಿ. ಆದ್ರೆ ನೀವು ಸಂಚಾರ ಮಾಡೋ ಅಂಡರ್ ಪಾಸ್​ಗಳು ಸೇಫ್ ಇದಿಯಾ ಅಂತ ಒಮ್ಮೆ ಯೋಚಿಸಿ.

ಇದನ್ನೂ ಓದಿ:  ಮಳೆಯಿಂದ KR ಸರ್ಕಲ್ ಅಂಡರ್‌ಪಾಸ್‌ನಲ್ಲಿ ಕಾರು ಸಿಲುಕಿ ಟೆಕ್ಕಿ ಸಾವು: ದುರಂತದ ಬಗ್ಗೆ ಬಾಯ್ಬಿಟ್ಟ ಕಾರು ಡ್ರೈವರ್

ಬೆಂಗಳೂರಿನಲ್ಲಿವೆ ಯಮರೂಪಿ ಅಂಡರ್ ಪಾಸ್​ಗಳು

ಶಿವಾನಂದ ರೈಲ್ವೆ ಅಂಡರ್ ಪಾಸ್ ಅತ್ಯಂತ ಡೇಂಜರೆಸ್. ಕೆ‌.ಆರ್. ಸರ್ಕಲ್ ಅಂಡರ್ ಪಾಸ್, ಪ್ಯಾಲೇಸ್ ರೋಡ್ ಗಾಲ್ಫ್ ಅಂಡರ್ ಪಾಸ್, ಮಾಗಡಿ ರೋಡ್ ನ ಹೌಸಿಂಗ್ ಬೋಡ್೯ ಅಂಡರ್ ಪಾಸ್, ಟೋಲ್ ಗೇಟ್ ಅಂಡರ್ ಪಾಸ್, ನಾಯಂಡಹಳ್ಳಿ, ಅಂಡರ್ ಪಾಸ್​ಗಳು ತುಂಬಾ ಡೇಂಜರ್. ಮಳೆ ಬಂದ 10 ನಿಮಿಷಕ್ಕೆ ಈ ಅಂಡರ್ ಪಾಸ್​ಗಳು ಕೆರೆಯಂತಾಗುತ್ತವೆ. ಮಳೆ ನೀರು ಹರಿದು ಹೋಗುವ ವ್ಯವಸ್ಥೆ ಇಲ್ಲದೆ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಿರುವುದೇ ಇದಕ್ಕೆ ಮುಖ್ಯ ಕಾರಣ. ಹೀಗಾಗಿ ಅಂಡರ್ ಪಾಸ್​ಗಳನ್ನು ದಾಟಿ ಮನೆಗೆ ಹೋಗುವಾಗ ಎಚ್ಚರ ವಹಿಸಿ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್