AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ನಾಯಕರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು: ಇದು ಬಿಟ್ಟು ಪಕ್ಷವನ್ನು ಅಧಿಕಾರಕ್ಕೆ ತರೋಣ- ಸಿದ್ದರಾಮಯ್ಯ

ಕಾಂಗ್ರೆಸ್ ನಾಯಕರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು, ಆದರೆ ಇದನ್ನು ಬಿಟ್ಟು ಮಲ್ಲಿಕಾರ್ಜು ಖರ್ಗೆ ಅವರ ಅಪೇಕ್ಷೆಯಂತೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿದ್ದಾರೆ

ಕೈ ನಾಯಕರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು: ಇದು ಬಿಟ್ಟು ಪಕ್ಷವನ್ನು ಅಧಿಕಾರಕ್ಕೆ ತರೋಣ- ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: ವಿವೇಕ ಬಿರಾದಾರ|

Updated on: Nov 06, 2022 | 6:01 PM

Share

ಬೆಂಗಳೂರು: ಕಾಂಗ್ರೆಸ್ (Congress) ನಾಯಕರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು, ಆದರೆ ಇದನ್ನು ಬಿಟ್ಟು ಮಲ್ಲಿಕಾರ್ಜು ಖರ್ಗೆ (Mallikarjun Kharge) ಅವರ ಅಪೇಕ್ಷೆಯಂತೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ. ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಗುರಿ ಎಂದು ಸರ್ವೋದಯ ಸಮಾವೇಶದಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾದ ಸರ್ವೋದಯ ಸಮಾವೇಶದಲ್ಲಿ ಮಾತನಾಡಿದ ಅವರು 40 ಪರ್ಸೆಂಟ್‌ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದ್ದರು. ಗುತ್ತಿಗೆದಾರರ ಸಂಘದ ಪತ್ರದ ಬಗ್ಗೆ ಈವರೆಗೆ ಕ್ರಮ ಕೈಗೊಂಡಿಲ್ಲ ಎಂದರು.

ಸಿಎಂ ಬೊಮ್ಮಾಯಿ, ಗೃಹಸಚಿವ ಆರಗ ರಾಜೀನಾಮೆ ನೀಡಬೇಕಿತ್ತು

ಕೆ.ಆರ್.ಪುರಂ ಠಾಣೆಯ ಇನ್ಸ್‌ಪೆಕ್ಟರ್ ನಂದೀಶ್‌ ಸಾವು ಪ್ರಕರಣದ ಕುರಿತು ಮಾತನಾಡಿದ ಅವರು ಸಚಿವ ಎಂಟಿಬಿ ಹೇಳಿಕೆ ನೀಡುತ್ತಿದ್ದಂತೆ, ಸಿಎಂ ಬೊಮ್ಮಾಯಿ, ಗೃಹಸಚಿವ ಆರಗ ರಾಜೀನಾಮೆ ನೀಡಬೇಕಿತ್ತು. ಮಾನ, ಮರ್ಯಾದೆ, ಘನತೆ, ಗೌರವವಿದ್ರೆ ರಾಜೀನಾಮೆ ನೀಡಬೇಕಿತ್ತು. ಬಿಜೆಪಿಯವರಿಗೆ ಯಾವುದೇ ಮಾನ, ಮರ್ಯಾದೆ ಇಲ್ಲ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ