AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ನಾಯಕರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು: ಇದು ಬಿಟ್ಟು ಪಕ್ಷವನ್ನು ಅಧಿಕಾರಕ್ಕೆ ತರೋಣ- ಸಿದ್ದರಾಮಯ್ಯ

ಕಾಂಗ್ರೆಸ್ ನಾಯಕರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು, ಆದರೆ ಇದನ್ನು ಬಿಟ್ಟು ಮಲ್ಲಿಕಾರ್ಜು ಖರ್ಗೆ ಅವರ ಅಪೇಕ್ಷೆಯಂತೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿದ್ದಾರೆ

ಕೈ ನಾಯಕರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು: ಇದು ಬಿಟ್ಟು ಪಕ್ಷವನ್ನು ಅಧಿಕಾರಕ್ಕೆ ತರೋಣ- ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: ವಿವೇಕ ಬಿರಾದಾರ|

Updated on: Nov 06, 2022 | 6:01 PM

Share

ಬೆಂಗಳೂರು: ಕಾಂಗ್ರೆಸ್ (Congress) ನಾಯಕರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು, ಆದರೆ ಇದನ್ನು ಬಿಟ್ಟು ಮಲ್ಲಿಕಾರ್ಜು ಖರ್ಗೆ (Mallikarjun Kharge) ಅವರ ಅಪೇಕ್ಷೆಯಂತೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ. ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಗುರಿ ಎಂದು ಸರ್ವೋದಯ ಸಮಾವೇಶದಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾದ ಸರ್ವೋದಯ ಸಮಾವೇಶದಲ್ಲಿ ಮಾತನಾಡಿದ ಅವರು 40 ಪರ್ಸೆಂಟ್‌ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದ್ದರು. ಗುತ್ತಿಗೆದಾರರ ಸಂಘದ ಪತ್ರದ ಬಗ್ಗೆ ಈವರೆಗೆ ಕ್ರಮ ಕೈಗೊಂಡಿಲ್ಲ ಎಂದರು.

ಸಿಎಂ ಬೊಮ್ಮಾಯಿ, ಗೃಹಸಚಿವ ಆರಗ ರಾಜೀನಾಮೆ ನೀಡಬೇಕಿತ್ತು

ಕೆ.ಆರ್.ಪುರಂ ಠಾಣೆಯ ಇನ್ಸ್‌ಪೆಕ್ಟರ್ ನಂದೀಶ್‌ ಸಾವು ಪ್ರಕರಣದ ಕುರಿತು ಮಾತನಾಡಿದ ಅವರು ಸಚಿವ ಎಂಟಿಬಿ ಹೇಳಿಕೆ ನೀಡುತ್ತಿದ್ದಂತೆ, ಸಿಎಂ ಬೊಮ್ಮಾಯಿ, ಗೃಹಸಚಿವ ಆರಗ ರಾಜೀನಾಮೆ ನೀಡಬೇಕಿತ್ತು. ಮಾನ, ಮರ್ಯಾದೆ, ಘನತೆ, ಗೌರವವಿದ್ರೆ ರಾಜೀನಾಮೆ ನೀಡಬೇಕಿತ್ತು. ಬಿಜೆಪಿಯವರಿಗೆ ಯಾವುದೇ ಮಾನ, ಮರ್ಯಾದೆ ಇಲ್ಲ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ