AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸೌತ್ ವೆಸ್ಟರ್ನ್ ರೈಲು ವಿಭಾಗ ನವೆಂಬರ್ ತಿಂಗಳಲ್ಲಿ ಸಂಗ್ರಹಿಸಿದ ದಂಡದ ಮೊತ್ತ 2 ಕೋಟಿ ರೂ.! ಇಲ್ಲಿದೆ ವಿವರ

Indian Railway: ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 6,910 ಪ್ರಕರಣ ದಾಖಲಿಸಿದ್ದ ಇಲಾಖೆ 44,93,765 ರೂಪಾಯಿ ದಂಡ ಸಂಗ್ರಹಿಸಿತ್ತು. ಈ ಬಾರಿ, ಏಪ್ರೀಲ್ ಬಳಿಕ ನವೆಂಬರ್ ತಿಂಗಳ ವರೆಗೆ ಇಲಾಖೆ ಒಟ್ಟು 1,66,983 ಪ್ರಕರಣ ದಾಖಲು ಮಾಡಿ 9,33,42,980 ರೂಪಾಯಿ ದಂಡ ಸಂಗ್ರಹಿಸಿದೆ.

ಬೆಂಗಳೂರು ಸೌತ್ ವೆಸ್ಟರ್ನ್ ರೈಲು ವಿಭಾಗ ನವೆಂಬರ್ ತಿಂಗಳಲ್ಲಿ ಸಂಗ್ರಹಿಸಿದ ದಂಡದ ಮೊತ್ತ 2 ಕೋಟಿ ರೂ.! ಇಲ್ಲಿದೆ ವಿವರ
ಸಂಗ್ರಹ ಚಿತ್ರ
TV9 Web
| Edited By: |

Updated on: Dec 07, 2021 | 5:52 PM

Share

ಬೆಂಗಳೂರು: ಇಲ್ಲಿನ ಸೌತ್ ವೆಸ್ಟರ್ನ್ ರೈಲು ವಿಭಾಗ ಟಿಕೆಟ್ ರಹಿತ ಪ್ರಯಾಣಕ್ಕೆ ಸಂಬಂಧಿಸಿ ನವೆಂಬರ್ ತಿಂಗಳು ಒಂದರಲ್ಲೇ ಒಟ್ಟು 38,479 ಪ್ರಕರಣಗಳನ್ನು ದಾಖಲಿಸಿದೆ. ಹಾಗೂ ಆ ಮೂಲಕ, 2,18,73,555 ರೂಪಾಯಿ ಮೊತ್ತದ ದಂಡ ಸಂಗ್ರಹಿಸಿದೆ. ಈ ಬಾರಿಯ ಹಣಕಾಸು ವರ್ಷದಲ್ಲಿ ಇದು ಮೊದಲ ಬಾರಿಗೆ ಈ ರೈಲ್ವೇ ವಿಭಾಗ 2 ಕೋಟಿಗೂ ಅಧಿಕ ದಂಡ ಸಂಗ್ರಹಿಸಿರುವುದಾಗಿದೆ.

ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 6,910 ಪ್ರಕರಣ ದಾಖಲಿಸಿದ್ದ ಇಲಾಖೆ 44,93,765 ರೂಪಾಯಿ ದಂಡ ಸಂಗ್ರಹಿಸಿತ್ತು. ಈ ಬಾರಿ, ಏಪ್ರೀಲ್ ಬಳಿಕ ನವೆಂಬರ್ ತಿಂಗಳ ವರೆಗೆ ಇಲಾಖೆ ಒಟ್ಟು 1,66,983 ಪ್ರಕರಣ ದಾಖಲು ಮಾಡಿ 9,33,42,980 ರೂಪಾಯಿ ದಂಡ ಸಂಗ್ರಹಿಸಿದೆ.

ರೈಲ್ವೇ ಆಕ್ಟ್ 1989 ರ ಸೆಕ್ಷನ್ 138 ರ ಪ್ರಕಾರ, ಅಗತ್ಯ ಟಿಕೆಟ್ ಅಥವಾ ಪಾಸ್ ಇಲ್ಲದೆ ಯಾವುದೇ ಪ್ರಯಾಣಿಕ ರೈಲಿನಲ್ಲಿ ಪ್ರಯಾಣಿಸುತ್ತಿರುವುದು ಅಪರಾಧ ಆಗಿದೆ. ಅದಕ್ಕೆ ಸುಮಾರು 250 ರೂಪಾಯಿಗಳಂತೆ ದಂಡ ಹಾಕಲಾಗುತ್ತದೆ. ಜೊತೆಗೆ, ಈ ಬಾರಿ ಮಾಸ್ಕ್ ಧರಿಸದ ಕಾರಣ 214 ಪ್ರಕರಣ ದಾಖಲಿಸಿಕೊಂಡು 57,750 ರೂಪಾಯಿ, ರೈಲು ನಿಲ್ದಾಣದಲ್ಲಿ ಧೂಮಪಾನ ಮಾಡಿರುವುದಕ್ಕೆ 3 ಪ್ರಕರಣ ದಾಖಲಿಸಿ 600 ರೂಪಾಯಿ ದಂಡ ಸಂಗ್ರಹಿಸಲಾಗಿದೆ. ರೈಲು ನಿಲ್ದಾಣಗಳಲ್ಲಿ ಕಸ ಹಾಕಿರುವುದಕ್ಕೆ 35 ಪ್ರಕರಣ ದಾಖಲಿಸಿ 9,200 ರೂಪಾಯಿ ದಂಡ ಸಂಗ್ರಹಿಸಲಾಗಿದೆ.

Railway Fine Collection details

ದಂಡದ ವಿವರ ಇಲ್ಲಿದೆ

ಇದನ್ನೂ ಓದಿ: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯ ಸಾಧಕ ಬಾಧಕ ಬಗ್ಗೆ ಮೌಲ್ಯಮಾಪನಕ್ಕೆ ಹೈಕೋರ್ಟ್ ಸೂಚನೆ

ಇದನ್ನೂ ಓದಿ: Cyclone Jawad: ಜವಾದ್ ಚಂಡಮಾರುತದ ಭೀತಿ; ಕರ್ನಾಟಕದ 12 ರೈಲುಗಳ ಸೇವೆ ಸ್ಥಗಿತ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ