Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ 3 ದಿನ ಬೆಂಗಳೂರಿನಲ್ಲಿ ಸ್ಪೇಸ್​ ಎಕ್ಸ್​​ಪೋ 2024 ಸಮ್ಮೇಳನ

ಎಂಟನೇ ಆವೃತ್ತಿಯ ಅಂತರಾಷ್ಟ್ರೀಯ ಬೆಂಗಳೂರು ಸ್ಪೇಸ್​ ಎಕ್ಸ್​​ಪೋ 2024 ಸಮ್ಮೇಳನ ಇಂದಿನಿಂದ ಆರಂಭವಾಗಿದೆ. ಸಮ್ಮೇಳನ ಸೆಪ್ಟೆಂಬರ್​ 18 ರಿಂದ 20ರವರೆಗೆ ನಡೆಯಲಿದೆ. ಮೂರು ದಿನಗಳ ಈ ಸಮ್ಮೇಳನದಲ್ಲಿ ವಿವಿಧ ದೇಶಗಳ 250ಕ್ಕೂ ಅಧಿಕ ಗಣ್ಯರು ಮತ್ತು ಕಂಪನಿಗಳು ಭಾಗಿಯಾಗಲಿವೆ.

ಇಂದಿನಿಂದ 3 ದಿನ ಬೆಂಗಳೂರಿನಲ್ಲಿ ಸ್ಪೇಸ್​ ಎಕ್ಸ್​​ಪೋ 2024 ಸಮ್ಮೇಳನ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Sep 18, 2024 | 11:08 AM

ಬೆಂಗಳೂರು, ಸೆಪ್ಟೆಂಬರ್​ 18: ಎಂಟನೇ ಆವೃತ್ತಿಯ ಅಂತರಾಷ್ಟ್ರೀಯ ಬೆಂಗಳೂರು ಸ್ಪೇಸ್​ ಎಕ್ಸ್​​ಪೋ 2024 (Bengaluru Space Expo -2024) ಸಮ್ಮೇಳನ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ದೇಶಗಳ 250ಕ್ಕೂ ಅಧಿಕ ಗಣ್ಯರು ಮತ್ತು ಕಂಪನಿಗಳು ಭಾಗಿಯಾಗಲಿವೆ. ಈ ಅಂತರಾಷ್ಟ್ರೀಯ ಸಮ್ಮೇಳನವನ್ನು ಭಾರತೀಯ ಕೈಗಾರಿಕೆಗಳ ಒಕ್ಕೂಟ (CII) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಆಯೋಜಿಸಿದೆ.

ಬಾಹ್ಯಾಕಾಶ ತಂತ್ರಜ್ಞಾನದ ವಿಚಾರವಾಗಿ ಚರ್ಚಿಸಲು ಮತ್ತು ಹೊಸದನ್ನು ಅನ್ವೇಷಿಸಲು ಸಂಶೋಧಕರಿಗೆ, ಉದ್ಯಮಿಗಳಿಗೆ ಸಮ್ಮೇಳನ ವೇದಿಕೆ ಕಲ್ಪಿಸಿದೆ. ಸಮ್ಮೇಳನದಲ್ಲಿ ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಸಂಬಂಧಿಸಿದ ಹೊಸ ಅನ್ವೇಷಣೆಗಳು ಅನಾವರಣಗೊಳ್ಳಲಿವೆ.

ಬೆಂಗಳೂರು ಬಾಹ್ಯಾಕಾಶ ಸ್ಪೇಸ್​ ಎಕ್ಸಪೋ 2024 ಇಂದು (ಸೆ.18) ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಿದೆ. ಉದ್ಯಮಿಗಳು ಸಮ್ಮೇಳನಕ್ಕೆ ಯಾವುದೇ ದಿನ ಮತ್ತು ನಿಗದಿತ ಸಮಯದಲ್ಲಿ ಭೇಟಿ ನೀಡಬಹುದಾಗಿದೆ. ಇನ್ನು, ಸಾಮಾನ್ಯ ಜನರು ಮತ್ತು ವಿದ್ಯಾರ್ಥಿಗಳು ಕೊನೆಯ ದಿನ ಸಮ್ಮೇಳನಕ್ಕೆ ಭೇಟಿ ನೀಡಬಹುದಾಗಿದೆ.

ಈ ಸಮ್ಮೇಳನದಲ್ಲಿ ಡಿಟಿಹೆಚ್​ ಪೂರೈಕೆದಾರರು, ಎಲೆಕ್ಟ್ರಾನಿಕ್ಸ್​​ ಮತ್ತು ಆಪ್ಟಿಕ್ಸ್​, ಜಿಪಿಎಸ್​ ನ್ಯಾವಿಗೇಷನ್​, ಐಟಿ ಮತ್ತು ಬಾಹ್ಯಾಕಾಶಕ್ಕೆ ಸಂಬಂಧಿಸಿದ ಆಟೋಬೈಲ್​​, ಉಡಾವಣಗೆ ಬೇಕಾದ ಸೌಲಭ್ಯಗಳನ್ನು ಒದಗಿಸುವ, ಸಂಶೋಧನಾ ಸಂಸ್ಥೆಗಳು ಸೇರಿದಂತೆ ಹಲವಾರು ಕಂಪನಿಗಳು ಭಾಗಿಯಾಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:04 am, Wed, 18 September 24

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು