AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮುಂದಿನ ವಾರ ಮಹಿಳೆಯರಿಗೆ ವಿಶೇಷ ಕ್ಲಿನಿಕ್‌ ಲೋಕಾರ್ಪಣೆ; ಸಚಿವ ಡಾ. ಕೆ. ಸುಧಾಕರ್‌

ನಗರದ ಗೋವಿಂದರಾಜನಗರ ಕ್ಷೇತ್ರದಲ್ಲಿ ಮಹಿಳೆಯರಿಗಾಗಿ ನಿರ್ಮಿಸಲಾದ ವಿಶೇಷವಾದ ಕ್ಲಿನಿಕ್​ನ್ನು ಮುಂದಿನ ವಾರ ಸಿಎಂ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಆರೋಗ್ಯ ಇಲಾಖೆ ಸಚಿವ ಡಾ.ಸುಧಾಕರ್‌ ಹೇಳಿದ್ದಾರೆ.

ಬೆಂಗಳೂರು: ಮುಂದಿನ ವಾರ ಮಹಿಳೆಯರಿಗೆ ವಿಶೇಷ ಕ್ಲಿನಿಕ್‌ ಲೋಕಾರ್ಪಣೆ; ಸಚಿವ ಡಾ. ಕೆ. ಸುಧಾಕರ್‌
ಮುಂದಿನ ವಾರ ಮಹಿಳೆಯರಿಗಾಗಿ ವಿಶೇಷ ಕ್ಲಿನಿಕ್​ ಲೋಕಾರ್ಪಣೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 17, 2023 | 8:14 AM

Share

ಬೆಂಗಳೂರು: ನಗರದ ಗೋವಿಂದರಾಜನಗರ ಕ್ಷೇತ್ರದಲ್ಲಿ ಮಹಿಳೆಯರಿಗೆ ವಿಶೇಷವಾದ ಕ್ಲಿನಿಕ್‌ ನಿರ್ಮಿಸಲಾಗಿದ್ದು, ಮುಂದಿನ ವಾರ ಮುಖ್ಯಮಂತ್ರಿ ಬಸವರಾಜ​ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಒಂದು ಕಾರ್ಪೊರೇಟ್ ಆಸ್ಪತ್ರೆ ಹೇಗಿರುತ್ತದೆಯೋ ಹಾಗೆಯೇ ಈ ಆಸ್ಪತ್ರೆಯನ್ನ ನಿರ್ಮಿಸಲಾಗಿದ್ದು, 224 ಕೋಟಿ ರೂ. ಮೌಲ್ಯದ ಉಪಕರಣಗಳು ಆಸ್ಪತ್ರೆಯಲ್ಲಿದೆ. ನಮ್ಮ ಸರ್ಕಾರ ನಗರ ಪ್ರದೇಶಗಳಲ್ಲಿನ ಜನರ ದೃಷ್ಟಿಯಿಂದ 438 ಕ್ಲಿನಿಕ್​ಗಳನ್ನು ರಾಜ್ಯದಲ್ಲಿ ಆರಂಭಿಸಿದ್ದೇವೆ. ಆ ಫೈಕಿ ಬೆಂಗಳೂರಿನಲ್ಲೇ 243 ಕ್ಲಿನಿಕ್​ಗಳ​ನ್ನ ಬೆಂಗಳೂರಿಗೆ ತರುವ ಕೆಲಸ ಮಾಡಿದ್ದೇವೆ ಎಂದು ಬಾಲಗಂಗಾಧರನಾಥ ಸ್ವಾಮೀಜಿ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ಡಾ.ಸುಧಾಕರ್‌ ಹೇಳಿದ್ದಾರೆ.

ಸಾಮಾನ್ಯ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಎಂತಹ ಪರಿಸ್ಥಿತಿಯಲ್ಲೂ ಜನರ ಆರೋಗ್ಯದ ಬಗ್ಗೆ ಚಿಂತಿಸಿದ್ದೇವೆ. ಕೊವಿಡ್ ಸಂದರ್ಭದಲ್ಲಿ ನಮ್ಮ ಸರ್ಕಾರ ಮೂಲಭೂತ ಸೌಕರ್ಯ ಒದಗಿಸಿದೆ. ಈ ಆಸ್ಪತ್ರೆಯನ್ನು ಒಂದು ಕಾರ್ಫೋರೇಟ್ ಆಸ್ಪತ್ರೆ ಹೇಗಿರುತ್ತೊ ಹಾಗೇ ನಿರ್ಮಿಸಲಾಗಿದೆ. ಬಡವರು, ನಿರ್ಗತಿಕರು, ಮಧ್ಯಮ ವರ್ಗರದವರಿಗೆ ಉಚಿತವಾಗಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಇದರ ನಗರದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಕೂಡ ಉತ್ತಮವಾಗಿದೆ. ಬ್ರ್ಯಾಂಡ್ ಬೆಂಗಳೂರು ಉಳಿಸಲು ಸಿಎಂ ಬೊಮ್ಮಾಯಿಯವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:10 am, Fri, 17 February 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ