AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶಂಕಿತ ಭಯೋತ್ಪಾದಕ ಆರೀಫ್ ಬಂಧನ, ಎಲ್ಲಿಗೆ ತೆರಳಲು ಪ್ಲಾನ್​ ಮಾಡಿದ್ದ ಗೊತ್ತಾ?

ಬೆಂಗಳೂರಿನ ಥಣಿಸಂದ್ರದ ಮಂಜುನಾಥ ನಗರದಲ್ಲಿ ವಾಸವಿದ್ದ ಶಂಕಿತ ಉಗ್ರ ಆರೀಫ್ ಎಂಬಾತನನ್ನ ಇದೀಗ ಐಎಸ್​ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ಕಾರ್ಯಾಚರಣೆಯಿಂದ ಅರೆಸ್ಟ್​ ಮಾಡಲಾಗಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಬೆಂಗಳೂರು: ಶಂಕಿತ ಭಯೋತ್ಪಾದಕ ಆರೀಫ್ ಬಂಧನ, ಎಲ್ಲಿಗೆ ತೆರಳಲು ಪ್ಲಾನ್​ ಮಾಡಿದ್ದ ಗೊತ್ತಾ?
ಶಂಕಿತ ಉಗ್ರ ಆರೀಫ್​
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 11, 2023 | 10:31 AM

Share

ಬೆಂಗಳೂರು: ಐಎಸ್​ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳಿಂದ ಕಾರ್ಯಾಚರಣೆಯಿಂದ ಥಣಿಸಂದ್ರದ ಮಂಜುನಾಥ ನಗರದಲ್ಲಿ ವಾಸವಿದ್ದ ಶಂಕಿತ ಉಗ್ರ ಆರೀಫ್ ಎಂಬಾತನನ್ನ ಅರೆಸ್ಟ್ ಮಾಡಿದ್ದಾರೆ. 2 ವರ್ಷಗಳಿಂದ ಅಲ್​ಖೈದಾ(ಉಗ್ರ ಸಂಘಟನೆ) ಜೊತೆ ಸಂಪರ್ಕದಲ್ಲಿದ್ದ ಆರೀಫ್​, ಟೆಲಿಗ್ರಾಮ್ ಹಾಗೂ ಡಾರ್ಕ್ ನೆಟ್ ಮೂಲಕ ಅಲ್​ಖೈದಾ ಗ್ರೂಪ್​ಗಳಲ್ಲಿ ಸಕ್ರಿಯನಾಗಿದ್ದನು. ಸಾಫ್ಟ್‌ವೇರ್ ಕಂಪನಿಯಲ್ಲಿ ಇದ್ದ ಇತ, ವರ್ಕ್ ಫ್ರಮ್​ ಹೋಮ್ ಮೂಲಕ ಕೆಲಸ ಮಾಡ್ತಿದ್ದ.

ಮುಂದಿನ ತಿಂಗಳು​ ಇರಾಕ್​ ಮೂಲಕ ಸಿರಿಯಾ ಹಾಗೂ ಆಫ್ಘನ್​ಗೆ ಹೋಗಲು ಪ್ಲ್ಯಾನ್ ಮಾಡಿದ್ದ ಇತ ಫ್ಲೈಟ್ ಟಿಕೆಟ್​ಗೆ ಎಲ್ಲಾ ಸಿದ್ಧತೆ ಸಹ ಮಾಡಿಕೊಂಡಿದ್ದಾನೆ. ಈ ಹಿಂದೆ ಕೂಡ ಸಿರಿಯಾಕ್ಕೆ ಇರಾಕ್ ಮೂಲಕ ತೆರಳಲು ಯತ್ನಿಸಿದ್ದ. ಆದರೆ ಎರಡೂ ದೇಶಗಳಿಂದ ಒಪ್ಪಿಗೆ ಇಲ್ಲದ ಕಾರಣ ಹೋಗಲು ಸಾದ್ಯವಾಗಿರಲಿಲ್ಲಾ. ಈಗ ಮಾರ್ಚ್​ನಲ್ಲಿ ಮತ್ತೆ ಇರಾಕ್ ಮೂಲಕ ಸಿರಿಯಾ ಹಾಗೂ ಅಫ್ಘಾನ್​ಗೆ ತರಳಲು ಪ್ಲಾನ್ ಮಾಡಿ ಫ್ಲೈಟ್ ಟಿಕೆಟ್ ರೆಡಿಯಾಗುತಿತ್ತು. ಈ ಎಲ್ಲಾ ಖಚಿತ ಮಾಹಿತಿ ಮೇರೆಗೆ ಶಂಕಿತ ಭಯೋತ್ಪಾದಕ ಆರೀಫ್​ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗಿದೆ. ತನಿಖೆ ಬಳಿಕ ಮತ್ತಷ್ಟು ವಿಚಾರ ಬಯಲಿಗೆ ಬರಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು