AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶಂಕಿತ ಭಯೋತ್ಪಾದಕ ಆರೀಫ್ ಬಂಧನ, ಎಲ್ಲಿಗೆ ತೆರಳಲು ಪ್ಲಾನ್​ ಮಾಡಿದ್ದ ಗೊತ್ತಾ?

ಬೆಂಗಳೂರಿನ ಥಣಿಸಂದ್ರದ ಮಂಜುನಾಥ ನಗರದಲ್ಲಿ ವಾಸವಿದ್ದ ಶಂಕಿತ ಉಗ್ರ ಆರೀಫ್ ಎಂಬಾತನನ್ನ ಇದೀಗ ಐಎಸ್​ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ಕಾರ್ಯಾಚರಣೆಯಿಂದ ಅರೆಸ್ಟ್​ ಮಾಡಲಾಗಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಬೆಂಗಳೂರು: ಶಂಕಿತ ಭಯೋತ್ಪಾದಕ ಆರೀಫ್ ಬಂಧನ, ಎಲ್ಲಿಗೆ ತೆರಳಲು ಪ್ಲಾನ್​ ಮಾಡಿದ್ದ ಗೊತ್ತಾ?
ಶಂಕಿತ ಉಗ್ರ ಆರೀಫ್​
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 11, 2023 | 10:31 AM

Share

ಬೆಂಗಳೂರು: ಐಎಸ್​ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳಿಂದ ಕಾರ್ಯಾಚರಣೆಯಿಂದ ಥಣಿಸಂದ್ರದ ಮಂಜುನಾಥ ನಗರದಲ್ಲಿ ವಾಸವಿದ್ದ ಶಂಕಿತ ಉಗ್ರ ಆರೀಫ್ ಎಂಬಾತನನ್ನ ಅರೆಸ್ಟ್ ಮಾಡಿದ್ದಾರೆ. 2 ವರ್ಷಗಳಿಂದ ಅಲ್​ಖೈದಾ(ಉಗ್ರ ಸಂಘಟನೆ) ಜೊತೆ ಸಂಪರ್ಕದಲ್ಲಿದ್ದ ಆರೀಫ್​, ಟೆಲಿಗ್ರಾಮ್ ಹಾಗೂ ಡಾರ್ಕ್ ನೆಟ್ ಮೂಲಕ ಅಲ್​ಖೈದಾ ಗ್ರೂಪ್​ಗಳಲ್ಲಿ ಸಕ್ರಿಯನಾಗಿದ್ದನು. ಸಾಫ್ಟ್‌ವೇರ್ ಕಂಪನಿಯಲ್ಲಿ ಇದ್ದ ಇತ, ವರ್ಕ್ ಫ್ರಮ್​ ಹೋಮ್ ಮೂಲಕ ಕೆಲಸ ಮಾಡ್ತಿದ್ದ.

ಮುಂದಿನ ತಿಂಗಳು​ ಇರಾಕ್​ ಮೂಲಕ ಸಿರಿಯಾ ಹಾಗೂ ಆಫ್ಘನ್​ಗೆ ಹೋಗಲು ಪ್ಲ್ಯಾನ್ ಮಾಡಿದ್ದ ಇತ ಫ್ಲೈಟ್ ಟಿಕೆಟ್​ಗೆ ಎಲ್ಲಾ ಸಿದ್ಧತೆ ಸಹ ಮಾಡಿಕೊಂಡಿದ್ದಾನೆ. ಈ ಹಿಂದೆ ಕೂಡ ಸಿರಿಯಾಕ್ಕೆ ಇರಾಕ್ ಮೂಲಕ ತೆರಳಲು ಯತ್ನಿಸಿದ್ದ. ಆದರೆ ಎರಡೂ ದೇಶಗಳಿಂದ ಒಪ್ಪಿಗೆ ಇಲ್ಲದ ಕಾರಣ ಹೋಗಲು ಸಾದ್ಯವಾಗಿರಲಿಲ್ಲಾ. ಈಗ ಮಾರ್ಚ್​ನಲ್ಲಿ ಮತ್ತೆ ಇರಾಕ್ ಮೂಲಕ ಸಿರಿಯಾ ಹಾಗೂ ಅಫ್ಘಾನ್​ಗೆ ತರಳಲು ಪ್ಲಾನ್ ಮಾಡಿ ಫ್ಲೈಟ್ ಟಿಕೆಟ್ ರೆಡಿಯಾಗುತಿತ್ತು. ಈ ಎಲ್ಲಾ ಖಚಿತ ಮಾಹಿತಿ ಮೇರೆಗೆ ಶಂಕಿತ ಭಯೋತ್ಪಾದಕ ಆರೀಫ್​ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗಿದೆ. ತನಿಖೆ ಬಳಿಕ ಮತ್ತಷ್ಟು ವಿಚಾರ ಬಯಲಿಗೆ ಬರಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ