AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರದಂಥ ಹೃದಯವಂತರು ಇರುವ ಊರು ಬೆಂಗಳೂರು, ಉದ್ಯಮದಲ್ಲಿ ನಂಬರ್ ಒನ್: ಸಿಎಂ ಬೊಮ್ಮಾಯಿ

ಬಂಗಾರದ ಊರು ಅಂದರೆ ಅದು ಬೆಂಗಳೂರು. ಬಂಗಾರದಂಥ ಹೃದಯವಂತರು ಇರುವ ಊರು ಬೆಂಗಳೂರು. ಬೆಂಗಳೂರು ಉದ್ಯಮದಲ್ಲಿ ನಂಬರ್ ಒನ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಬಂಗಾರದಂಥ ಹೃದಯವಂತರು ಇರುವ ಊರು ಬೆಂಗಳೂರು, ಉದ್ಯಮದಲ್ಲಿ ನಂಬರ್ ಒನ್: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Nov 18, 2022 | 9:26 PM

Share

ಬೆಂಗಳೂರು: ಬೆಂಗಳೂರು ಟೆಕ್ ಶೃಂಗಸಭೆ (Bengaluru Tech Summit) ಯಶಸ್ವಿಯಾಗಿದೆ. ಈ ಯಶಸ್ಸನ್ನು ನಾವೆಲ್ಲ ಮುಂದೆ ಕೊಂಡೊಯ್ಯಬೇಕು. ಬಂಗಾರದ ಊರು ಅಂದರೆ ಅದು ಬೆಂಗಳೂರು. ಬಂಗಾರದಂಥ ಹೃದಯವಂತರು ಇರುವ ಊರು ಬೆಂಗಳೂರು. ಬೆಂಗಳೂರು ಉದ್ಯಮದಲ್ಲಿ ನಂಬರ್ ಒನ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಕೊನೆಯ ದಿನವಾದ ಇಂದು (ನ.18) ಟೆಕ್ ಶೃಂಗಸಭೆಯಲ್ಲಿ ಹೇಳಿದ್ದಾರೆ.

ಕಳೆದ 3 ದಿನಗಳಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಟೆಕ್ ಶೃಂಗಸಭೆಗೆ ಇಂದು ತೆರೆ ಬಿದ್ದಿದೆ. ಕೊನೆದಿನದ ಶೃಂಗಸಭೆಯಲ್ಲಿ ಮಾತನಾಡಿದ ಅವರು ನಂಬರ್ ಒನ್ ಪಟ್ಟ ಉಳಿಸಿಕೊಳ್ಳುವುದೇ ನಮ್ಮ ಸರ್ಕಾರಕ್ಕೆ ದೊಡ್ಡ ಸವಾಲು. ಹಿಂದೆ ಬೆಂಗಳೂರಿನಲ್ಲಿ ಮಹಾ ಸರಸ್ವತಿ ನೆಲೆಸಿದ್ದಳು. ಈಗ ಮಹಾಲಕ್ಷ್ಮಿ‌ ಕೂಡ ನೆಲೆಸಿದ್ದಾಳೆ. ಮುಂದಿನ ಟೆಕ್ ಸಮ್ಮಿಟ್​​ಗೆ ಎಲ್ಲರೂ ಸೇರೋಣ. ಆಗ ಈಗಿನದಕ್ಕಿಂತ ಹೆಚ್ಚು ಯಶಸ್ವಿ ಉದ್ಯಮಿಗಳು ಬರುವಂತಾಗಲಿ. ಮುಂದಿನ ಟೆಕ್ ಸಮ್ಮಿಟ್ ಬಿಯಾಂಡ್ ಬೆಂಗಳೂರು ಆಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಟೆಕ್ ಶೃಂಗಸಭೆಯಲ್ಲಿ ಒಟ್ಟು 32 ದೇಶಗಳು ಭಾಗಿಯಾಗಿದ್ದವು

ಬೆಂಗಳೂರಿನ ಟೆಕ್ ಶೃಂಗಸಭೆ ಸಭೆಯಲ್ಲಿ ಒಟ್ಟು 32 ದೇಶಗಳು ಭಾಗಿಯಾಗಿದ್ದವು ಎಂದು ಐಟಿ-ಬಿಟಿ ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಒಟ್ಟು 12 ಒಪ್ಪಂದಗಳಿಗೆ ಸಹಿ ಹಾಕಲಾಗಿದ್ದು, 72 ಸಂವಾದಗಳು ನಡೆದಿವೆ ಎಂದರು.

405 ಭಾಷಣಕಾರರು, 9,356 ಉದ್ಯಮಿ ಪ್ರತಿನಿಧಿಗಳು‌ ಭಾಗಿಯಾಗಿದ್ದು, ಟೆಕ್ ಶೃಂಗಸಭೆಯಲ್ಲಿ 585 ಸ್ಟಾಲ್‌ಗಳನ್ನು ತೆರೆಯಲಾಗಿತ್ತು. 25,728ಕ್ಕೂ ಹೆಚ್ಚು ಜನ ಸ್ಟಾಲ್‌ಗಳಿಗೆ ಭೇಟಿ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 9:19 pm, Fri, 18 November 22

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ