AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ; 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

Karnataka Weather: ಕಳೆದೆರಡು ದಿನಗಳಿಂದ ಸುರಿದ ಮಳೆಯಿಂದಾಗಿ ರಾಜ್ಯದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಅಲ್ಲದೆ ಇಂದೂ ಸಹ ಹಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿರುವುದರಿಂದ 4 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ನೀಡಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಇನ್ನೂ 3 ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಇಲಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ; 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!
ರಾಜ್ಯದ ಈ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ; 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!Image Credit source: India Today
ಭಾವನಾ ಹೆಗಡೆ
|

Updated on:Mar 27, 2026 | 7:32 AM

Share

ಬೆಂಗಳೂರು, ಮಾರ್ಚ್​ 27: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast) ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಈ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು-ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್​ ನೀಡಲಾಗಿದೆ. ಬೀದರ್, ಯಾದಗಿರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಒಣ ಹವೆಯಿರಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರಿನಲ್ಲೂ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:29 am, Fri, 27 March 26

Follow Us
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?