AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಇಂದೂ ಇರಲಿದೆ ವರುಣನ ಆರ್ಭಟ! 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ಕಳೆದೆರಡು ದಿನಗಳಿಂದ ಸುರಿದ ಮಳೆಯಿಂದಾಗಿ ರಾಜ್ಯದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಅಲ್ಲದೆ ಇಂದೂ ಸಹ ಹಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿರುವುದರಿಂದ 4 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಇನ್ನೂ 3 ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಇಲಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಇಂದೂ ಇರಲಿದೆ ವರುಣನ ಆರ್ಭಟ! 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಇಂದೂ ಮುಂದುವರೆದ ವರುಣನ ಆರ್ಭಟ! 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ Image Credit source: India Today
ಭಾವನಾ ಹೆಗಡೆ
|

Updated on:Mar 28, 2026 | 8:07 AM

Share

ಬೆಂಗಳೂರು, ಮಾರ್ಚ್​ 28: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast)  ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​

ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 30-40 Km/h ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:48 am, Sat, 28 March 26

Follow Us
ಒಂದೇ ಫ್ರೇಮ್‌ನಲ್ಲಿ ಹೆಂಡತಿ, ನಾಯಿ-ಬೆಕ್ಕು, ಪೊಲೀಸ್-ಕಳ್ಳ
ಒಂದೇ ಫ್ರೇಮ್‌ನಲ್ಲಿ ಹೆಂಡತಿ, ನಾಯಿ-ಬೆಕ್ಕು, ಪೊಲೀಸ್-ಕಳ್ಳ
ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ!
ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ!
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!