AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ, ಹಲವೆಡೆ ಶುಷ್ಕ ವಾತಾವರಣ

Karnataka Weather: ರಾಜ್ಯದಲ್ಲಿ ಹಲವು ದಿನಗಳು ಸಾಧಾರಣ ಮಳೆಯಾಗಿದೆ. ಆದರೆ ಇಂದು ಕೇವಲ ಮೂರು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಿದೆ. ಉಳಿದೆಡೆ ಒಣಹವೆಯಿರಲಿದ್ದು, ಬೆಂಗಳೂರಿನಲ್ಲಿ ಇಂದೂ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ,  ಹಲವೆಡೆ ಶುಷ್ಕ ವಾತಾವರಣ
ರಾಜ್ಯದ ಹಲವೆಡೆ ಇಂದು ಶುಷ್ಕ ವಾತಾವರಣ
ಭಾವನಾ ಹೆಗಡೆ
|

Updated on:Apr 08, 2026 | 7:55 AM

Share

ಬೆಂಗಳೂರು, ಏಪ್ರಿಲ್ 08: ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆರಾಯನ (Weather Forecast) ಆರ್ಭಟ ಕಾಣಿಸಿತ್ತು. ಆದರೆ ಇಂದು ಕೇವಲ ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:46 am, Wed, 8 April 26

Follow Us
ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್
ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು