AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​​ಗೆ ಡ್ರಗ್ಸ್​​ ಮಾರಲು ಯತ್ನಿಸ್ತಿದ್ದವರು ಲಾಕ್; 28 ಲಕ್ಷ ರೂ. ಡ್ರಗ್ಸ್ ಜಪ್ತಿ

ಹೊಸ ವರ್ಷಕ್ಕೆ(New Year) ಡ್ರಗ್ಸ್​​ ಮಾರಲು ಯತ್ನಿಸುತ್ತಿದ್ದ ಕೇರಳ ಮೂಲದ ಮೂವರು ಡ್ರಗ್​​ ಪೆಡ್ಲರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಬರೊಬ್ಬರಿ 28 ಲಕ್ಷ ರೂ. ಮೌಲ್ಯದ 170 MDMA ಕ್ರಿಸ್ಟಲ್, 25 MDMA ಎಕ್ಸಟೆಸಿ ಮಾತ್ರೆಗಳು, 200 LSD ಸ್ಟ್ರಿಪ್​ಗಳು ಹಾಗೂ 3 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

ನ್ಯೂ ಇಯರ್​​ಗೆ ಡ್ರಗ್ಸ್​​ ಮಾರಲು ಯತ್ನಿಸ್ತಿದ್ದವರು ಲಾಕ್; 28 ಲಕ್ಷ ರೂ. ಡ್ರಗ್ಸ್ ಜಪ್ತಿ
ಬೆಂಗಳೂರಿನಲ್ಲಿ ಡ್ರಗ್ಸ್​ ವಶಕ್ಕೆ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Dec 28, 2023 | 3:22 PM

Share

ಬೆಂಗಳೂರು, ಡಿ.28: ಹೊಸ ವರ್ಷಕ್ಕೆ(New Year) ಡ್ರಗ್ಸ್​​ ಮಾರಲು ಯತ್ನಿಸುತ್ತಿದ್ದ ಕೇರಳ ಮೂಲದ ಮೂವರು ಡ್ರಗ್​​ ಪೆಡ್ಲರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಬರೊಬ್ಬರಿ 28 ಲಕ್ಷ ರೂ. ಮೌಲ್ಯದ 170 MDMA ಕ್ರಿಸ್ಟಲ್, 25 MDMA ಎಕ್ಸಟೆಸಿ ಮಾತ್ರೆಗಳು, 200 LSD ಸ್ಟ್ರಿಪ್​ಗಳು ಹಾಗೂ 3 ಕೆಜಿ ಗಾಂಜಾ ಜಪ್ತಿ ಮಾಡಲಾಗಿದ್ದು, ಈ ಕುರಿತು ಕೆಂಗೇರಿ ಹಾಗೂ ಅಮೃತಹಳ್ಳಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ.

ಗಾಂಜಾ ಮಾರಾಟ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ಪಟ್ಟಣದ ದೊಡ್ಡಬಳ್ಳಾಪುರ ರಸ್ತೆಯ ಸ್ಮಶಾನದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೋಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬ್ಯಾಗ್​ನಲ್ಲಿ ತಂದು ಗಾಂಜಾ ಮಾರಾಟ ಮಾಡುವ ವೇಳೆ ಬಂಧಿಸಲಾಗಿದ್ದು, ದಾಳಿ ವೇಳೆ ಆರೋಪಿಗಳಿಂದ 2 ಕೆಜಿ 200 ಗ್ರಾಂ ಗಾಂಜಾ ವಶ‌ಕ್ಕೆ ಪಡೆಯಲಾಗಿದೆ. ನಿತೀಶ್ ಕುಮಾರ್ (25) ಹಾಗೂ ವೆಂಕಟೇಶ್ (30) ಬಂಧಿತ ಆರೋಪಿಗಳು.

ಇದನ್ನೂ ಓದಿ:ಹೊಸ ವರ್ಷಾಚರಣೆಗೆ ನಶೆ ಏರಿಸಲು 100 ಕೋಟಿ ಮೌಲ್ಯದ ಡ್ರಗ್ಸ್ ಬೆಂಗಳೂರಿಗೆ ಸಪ್ಲೈ! ಸ್ಪೆಷಲ್ ಡ್ರೈವ್​​ಗೆ ಸಜ್ಜಾದ ನಗರ ಪೊಲೀಸರು

ಸುಮಾರು 6 ಸಾವಿರ ರೂಪಾಯಿ ಮೌಲ್ಯದ ಗಾಂಜಾ ವಶ

ಅಂದಾಜು 6 ಸಾವಿರ ರೂಪಾಯಿ ಮೌಲ್ಯದ ಗಾಂಜಾವನ್ನು ಬ್ಯಾಗ್​ನಲ್ಲಿ ಇಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು. ಬಿಹಾರ ಮೂಲದವನಾದ ಆರೋಪಿ ನಿತೀಶ್ ಕುಮಾರ್,  ದೇವನಹಳ್ಳಿಯಲ್ಲಿ ಶೆಡ್ ಹಾಕಿಕೊಂಡು ವಾಸ ಮಾಡುತ್ತಿದ್ದ. ಇನ್ನೋರ್ವ ಆರೋಪಿ ವೆಂಕಟೇಶ್ ದೇವನಹಳ್ಳಿ ಪಟ್ಟಣದ ಗಾಣಿಗರ ಪೇಟೆ ನಿವಾಸಿಯಾಗಿದ್ದು, ದೇವನಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದ ಪೋಲೀಸರು, ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ