AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಇಂದು, ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ, ವಿವರ ಇಲ್ಲಿದೆ

ವಿದ್ಯುತ್ ಸರಬರಾಜು ಕಂಪನಿಗಳು ಇಂದು ಮತ್ತು ನಾಳೆ ಕೆಲವು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಮಾಡುತ್ತಿರುವ ಹಿನ್ನೆಲೆ ನ.21 ಮತ್ತು ನ.22ರಂದು ಬೆಂಗಳೂರು ನಗರದಲ್ಲಿ ನಿಗದಿತ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆಯಿದೆ. ಈ ಕೆಲಸಗಳು ಹೆಚ್ಚಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ನಡೆಯುವ ನಿರೀಕ್ಷೆಯಿದೆ, ಹೀಗಾಗಿ ಈ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ.

Bengaluru Power Cut: ಇಂದು, ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ, ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Nov 21, 2023 | 6:40 AM

Share

ಬೆಂಗಳೂರು, ನ.21: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಇಂದು ಮತ್ತು ನಾಳೆ ಕೆಲವು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಮಾಡುತ್ತಿರುವ ಹಿನ್ನೆಲೆ ನ.21 ಮತ್ತು ನ.22ರಂದು ಬೆಂಗಳೂರು ನಗರದಲ್ಲಿ ನಿಗದಿತ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆಯಿದೆ (Power Cut).

ವಿದ್ಯುತ್ ಸರಬರಾಜು ಕಂಪನಿಗಳ ಈ ಕಾಮಗಾರಿಗಳು ನವೀಕರಣ, ಆಧುನೀಕರಣ, ಡಿಟಿಸಿ ರಚನೆ ನಿರ್ವಹಣೆ, ಲೈನ್ ನಿರ್ವಹಣೆ, ಓವರ್‌ಹೆಡ್‌ನಿಂದ ಭೂಮಿಯೊಳಗೆ ಕೇಬಲ್‌ಗಳನ್ನು ಬದಲಾಯಿಸುವುದು, ರಿಂಗ್ ಮುಖ್ಯ ಘಟಕದ ನಿರ್ವಹಣೆ, ಮರದ ಟ್ರಿಮ್ಮಿಂಗ್, ಜಲಸಿರಿ 24×7 ನೀರು ಸರಬರಾಜು ಕೆಲಸ, ಹದಗೆಟ್ಟ ಕಂಬಗಳ ಬದಲಾವಣೆ, ಭೂಮಿಯೊಳಗಿನ ಕೇಬಲ್ ಹಾನಿ ಸರಿಪಡಿಸುವಿಕೆ, ಓರೆಯಾದ ಧ್ರುವಗಳ ನೇರಗೊಳಿಸುವಿಕೆ, ಇತ್ಯಾದಿ ಕಾರ್ಯಗಳನ್ನು ಸರಿಪಡಿಸಲಿದೆ. ಈ ಕೆಲಸಗಳು ಹೆಚ್ಚಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ನಡೆಯುವ ನಿರೀಕ್ಷೆಯಿದೆ, ಹೀಗಾಗಿ ಈ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಧಾರವಾಡದ ಹಲವೆಡೆ ನವೆಂಬರ್ 18ರಂದು ವಿದ್ಯುತ್ ವ್ಯತ್ಯಯ: ಇಲ್ಲಿದೆ ವಿವರ

ನವೆಂಬರ್ 21ರ ಮಂಗಳವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಎಸ್.ಜೆ.ಎಂ.ನಗರ, ಬಾಬು ಜಗಜೀವನ ನಗರ ಹಾಗೂ ಇತರೆ ಪ್ರದೇಶಗಳು, ದೇವರಾಜ್ ಅರಸ್ ಬಡಾವಣೆ, ವಿಜಯನಗರ ಬಡಾವಣೆ, ರಾಜೀವ್ ಗಾಂಧಿ ಬಡಾವಣೆ, ಎಸ್ಪಿ ಕಚೇರಿ, ಆರ್ಟಿಒ ಕಚೇರಿ ಹಾಗೂ ಎಸ್.ಎಂ.ಕೆ.

ನವೆಂಬರ್ 22ರ ಬುಧವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಚೋಳೂರುಪಾಳ್ಯ, ಪ್ರೇಮನಗರ, ಶಂಕರಪ್ಪ ಇಂಡಸ್ಟ್ರಿಯಲ್ ಎಸ್ಟೇಟ್, ಯುನಾನಿ ಆಸ್ಪತ್ರೆ, ನಿರೀಕ್ಷಿತ ಭವನ ಮತ್ತು ಪಿ ಆ್ಯಂಡ್ ಟಿ ಲೇಔಟ್.

ಬೆಸ್ಕಾಂ ಮುಖ್ಯ ಪ್ರಕಟಣೆ

ವಿದ್ಯುತ್ ಸಂಬಂಧಿತ ಸಮಸ್ಯೆಗಳ ಕುರಿತು ಫೋಟೋಗಳು, ಸಂದೇಶಗಳು ಅಥವಾ ವೀಡಿಯೊಗಳನ್ನು ವಾಟ್ಸಾಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸುವ ಮೂಲಕ ಪರಿಹಾರ ಪಡೆದುಕೊಳ್ಳಲು ಬೆಸ್ಕಾಂ ಸಲಹೆ ನೀಡಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ