AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಇಂದು, ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ, ವಿವರ ಇಲ್ಲಿದೆ

ವಿದ್ಯುತ್ ಸರಬರಾಜು ಕಂಪನಿಗಳು ಇಂದು ಮತ್ತು ನಾಳೆ ಕೆಲವು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಮಾಡುತ್ತಿರುವ ಹಿನ್ನೆಲೆ ನ.21 ಮತ್ತು ನ.22ರಂದು ಬೆಂಗಳೂರು ನಗರದಲ್ಲಿ ನಿಗದಿತ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆಯಿದೆ. ಈ ಕೆಲಸಗಳು ಹೆಚ್ಚಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ನಡೆಯುವ ನಿರೀಕ್ಷೆಯಿದೆ, ಹೀಗಾಗಿ ಈ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ.

Bengaluru Power Cut: ಇಂದು, ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ, ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Nov 21, 2023 | 6:40 AM

ಬೆಂಗಳೂರು, ನ.21: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಇಂದು ಮತ್ತು ನಾಳೆ ಕೆಲವು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಮಾಡುತ್ತಿರುವ ಹಿನ್ನೆಲೆ ನ.21 ಮತ್ತು ನ.22ರಂದು ಬೆಂಗಳೂರು ನಗರದಲ್ಲಿ ನಿಗದಿತ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆಯಿದೆ (Power Cut).

ವಿದ್ಯುತ್ ಸರಬರಾಜು ಕಂಪನಿಗಳ ಈ ಕಾಮಗಾರಿಗಳು ನವೀಕರಣ, ಆಧುನೀಕರಣ, ಡಿಟಿಸಿ ರಚನೆ ನಿರ್ವಹಣೆ, ಲೈನ್ ನಿರ್ವಹಣೆ, ಓವರ್‌ಹೆಡ್‌ನಿಂದ ಭೂಮಿಯೊಳಗೆ ಕೇಬಲ್‌ಗಳನ್ನು ಬದಲಾಯಿಸುವುದು, ರಿಂಗ್ ಮುಖ್ಯ ಘಟಕದ ನಿರ್ವಹಣೆ, ಮರದ ಟ್ರಿಮ್ಮಿಂಗ್, ಜಲಸಿರಿ 24×7 ನೀರು ಸರಬರಾಜು ಕೆಲಸ, ಹದಗೆಟ್ಟ ಕಂಬಗಳ ಬದಲಾವಣೆ, ಭೂಮಿಯೊಳಗಿನ ಕೇಬಲ್ ಹಾನಿ ಸರಿಪಡಿಸುವಿಕೆ, ಓರೆಯಾದ ಧ್ರುವಗಳ ನೇರಗೊಳಿಸುವಿಕೆ, ಇತ್ಯಾದಿ ಕಾರ್ಯಗಳನ್ನು ಸರಿಪಡಿಸಲಿದೆ. ಈ ಕೆಲಸಗಳು ಹೆಚ್ಚಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ನಡೆಯುವ ನಿರೀಕ್ಷೆಯಿದೆ, ಹೀಗಾಗಿ ಈ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಧಾರವಾಡದ ಹಲವೆಡೆ ನವೆಂಬರ್ 18ರಂದು ವಿದ್ಯುತ್ ವ್ಯತ್ಯಯ: ಇಲ್ಲಿದೆ ವಿವರ

ನವೆಂಬರ್ 21ರ ಮಂಗಳವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಎಸ್.ಜೆ.ಎಂ.ನಗರ, ಬಾಬು ಜಗಜೀವನ ನಗರ ಹಾಗೂ ಇತರೆ ಪ್ರದೇಶಗಳು, ದೇವರಾಜ್ ಅರಸ್ ಬಡಾವಣೆ, ವಿಜಯನಗರ ಬಡಾವಣೆ, ರಾಜೀವ್ ಗಾಂಧಿ ಬಡಾವಣೆ, ಎಸ್ಪಿ ಕಚೇರಿ, ಆರ್ಟಿಒ ಕಚೇರಿ ಹಾಗೂ ಎಸ್.ಎಂ.ಕೆ.

ನವೆಂಬರ್ 22ರ ಬುಧವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಚೋಳೂರುಪಾಳ್ಯ, ಪ್ರೇಮನಗರ, ಶಂಕರಪ್ಪ ಇಂಡಸ್ಟ್ರಿಯಲ್ ಎಸ್ಟೇಟ್, ಯುನಾನಿ ಆಸ್ಪತ್ರೆ, ನಿರೀಕ್ಷಿತ ಭವನ ಮತ್ತು ಪಿ ಆ್ಯಂಡ್ ಟಿ ಲೇಔಟ್.

ಬೆಸ್ಕಾಂ ಮುಖ್ಯ ಪ್ರಕಟಣೆ

ವಿದ್ಯುತ್ ಸಂಬಂಧಿತ ಸಮಸ್ಯೆಗಳ ಕುರಿತು ಫೋಟೋಗಳು, ಸಂದೇಶಗಳು ಅಥವಾ ವೀಡಿಯೊಗಳನ್ನು ವಾಟ್ಸಾಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸುವ ಮೂಲಕ ಪರಿಹಾರ ಪಡೆದುಕೊಳ್ಳಲು ಬೆಸ್ಕಾಂ ಸಲಹೆ ನೀಡಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!