AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ, ಈ ರಸ್ತೆಗಳಲ್ಲಿ ಇನ್ನೂ 15 ದಿನ ಟ್ರಾಫಿಕ್​ ಜಾಮ್​; ರಸ್ತೆಗಿಳಿಯುವ ಮುನ್ನ ಯೋಚಿಸಿ

ಸದರಿ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿ ಹಾಗೂ ಇನ್ನಿತರ ಕೆಲಸಗಳು ಸುಮಾರು 15 ದಿನಗಳ ಕಾಲ ಮುಂದುವರೆಯಲಿದ್ದು, ಅಲ್ಲಿಯ ತನಕವೂ ಜನರಿಗೆ ಟ್ರಾಫಿಕ್​ ಜಾಮ್ ಕಾಟ ಕಟ್ಟಿಟ್ಟ ಬುತ್ತಿ. ಹೀಗಾಗಿ ಈ ರಸ್ತೆಗಳಲ್ಲಿ ಸಂಚರಿಸುವ ಜನರು ತುರ್ತು ಕೆಲಸಗಳಿದ್ದಾಗ ಪರ್ಯಾಯ ಮಾರ್ಗ ನೋಡಿಕೊಳ್ಳುವುದೇ ಉತ್ತಮ.

ಬೆಂಗಳೂರಿಗರೇ, ಈ ರಸ್ತೆಗಳಲ್ಲಿ ಇನ್ನೂ 15 ದಿನ ಟ್ರಾಫಿಕ್​ ಜಾಮ್​; ರಸ್ತೆಗಿಳಿಯುವ ಮುನ್ನ ಯೋಚಿಸಿ
ಟ್ರಾಫಿಕ್ ಜಾಮ್
TV9 Web
| Edited By: |

Updated on: Aug 09, 2021 | 11:36 AM

Share

ಬೆಂಗಳೂರು: ಬೆಂಗಳೂರಿನ ಕೆಲವೆಡೆ ವೈಟ್ ಟಾಪಿಂಗ್ ಕಾಮಗಾರಿ ಆಗುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವಂತಾಗಿದೆ. ಬೆಂಗಳೂರಿನ ಕೆ.ಆರ್.ಮಾರ್ಕೆಟ್, SJP ರಸ್ತೆಯ ಜಂಕ್ಷನ್‌ನಲ್ಲಿ ವೈಟ್ ಟಾಪಿಂಗ್ ಮಾಡಲಾಗುತ್ತಿದ್ದು, ಮಾರ್ಕೆಟ್ ಬಳಿ ಇರುವ ಮೇಲ್ಸೇತುವೆಯ ಒಂದು ಕಡೆ ರಸ್ತೆ ಬಂದ್ ಆಗಿದೆ. ಹೀಗಾಗಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ ಮೇಲೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನಗಳು ಸಾಲುಗಟ್ಟಿ ನಿಂತ ಕಾರಣ ತುರ್ತು ಕೆಲಸಗಳ ನಿಮಿತ್ತ ರಸ್ತೆಗಿಳಿದಿದ್ದ ಜನರು ಒದ್ದಾಡುತ್ತಿದ್ದಾರೆ.

ಮೈಸೂರು ರಸ್ತೆಯಿಂದ ಟೌನ್ ಹಾಲ್ ಕಡೆಗೆ ಬರುವ ಡೌನ್ ರ್ಯಾಪ್ ಬಳಿಯ ಎಸ್.ಜೆ.ಪಿ ರಸ್ತೆಯ ಜಂಕ್ಷನ್​ನಲ್ಲಿ ವೈಟ್‌ಟಾಪಿಂಗ್ ಜತೆಗೆ ಅಡ್ಡಮೋರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಫ್ಲೈಓವರ್ ಮೂಲಕ ನೇರವಾಗಿ ಟೌನ್ ಹಾಲ್ ಕಡೆಗೆ ಹೋಗುವ ರಸ್ತೆ ಬಂದ್ ಆಗಿದೆ. ಸದ್ಯ ಟೌನ್ ಹಾಲ್ ಕಡೆ ಹೋಗುವ ವಾಹನಗಳು ಕೆ.ಆರ್ ಮಾರುಕಟ್ಟೆ ಒಳಗೆ ಹೋಗಬೇಕಾಗಿದ್ದು, ವಾಹನ ದಟ್ಟಣೆ ಉಂಟಾಗಿದೆ.

ಬೆಂಗಳೂರಿಗರೇ ಇನ್ನೂ 15 ದಿನ ಟ್ರಾಫಿಕ್​ ಜಾಮ್ ಸದರಿ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿ ಹಾಗೂ ಇನ್ನಿತರ ಕೆಲಸಗಳು ಸುಮಾರು 15 ದಿನಗಳ ಕಾಲ ಮುಂದುವರೆಯಲಿದ್ದು, ಅಲ್ಲಿಯ ತನಕವೂ ಜನರಿಗೆ ಟ್ರಾಫಿಕ್​ ಜಾಮ ಕಾಟ ಕಟ್ಟಿಟ್ಟ ಬುತ್ತಿ. ಹೀಗಾಗಿ ಈ ರಸ್ತೆಗಳಲ್ಲಿ ಸಂಚರಿಸುವ ಜನರು ತುರ್ತು ಕೆಲಸಗಳಿದ್ದಾಗ ಪರ್ಯಾಯ ಮಾರ್ಗ ನೋಡಿಕೊಳ್ಳುವುದೇ ಉತ್ತಮವಾಗಿದ್ದು, ಕಾರು, ಬೈಕ್​ ರಸ್ತೆಗಿಳಿಸುವ ಮುನ್ನ ಯೋಚಿಸುವುದು ಒಳಿತು.

(Bengaluru to face traffic jam in these routes for another 15 days think before travel)

ಇದನ್ನೂ ಓದಿ: ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ ಬಳಿ ಕೈ ಕಾರ್ಯಕರ್ತರ ಪ್ರತಿಭಟನೆ, 2 ಕಿಲೋಮೀಟರ್ ಟ್ರಾಫಿಕ್ ಜಾಮ್; ಧರಣಿ ನಿರತರನ್ನು ವಶಕ್ಕೆ ಪಡೆದ ಪೊಲೀಸರು

Lucknow Girl Video: ಪೊಲೀಸ್ ಎದುರಲ್ಲೇ ಟ್ರಾಫಿಕ್​ ಮಧ್ಯೆ ಕ್ಯಾಬ್​ ಚಾಲಕನಿಗೆ ಥಳಿಸಿದ ಯುವತಿ; ಶಾಕಿಂಗ್ ವಿಡಿಯೋ ವೈರಲ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?