Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಕಾಬಿಟ್ಟಿ ಟೋಯಿಂಗ್ ಮಾಡುವಂತಿಲ್ಲ; ಇಲ್ಲಿದೆ ಟೋಯಿಂಗ್ ಮಾಡುವಾಗ ಅನುಸರಿಸಬೇಕಾದ ಅಧಿಕೃತ ನಿಯಮಗಳು

ಇದುವರೆಗೂ ನಿಯಮಗಳನ್ನ ಪಾಲಿಸದ ಐವರು ಟೋಯಿಂಗ್ ಸಿಬ್ಬಂದಿಗಳು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಸಂಚಾರ ಪೊಲೀಸ್ ವಿಭಾಗ ಮಾಹಿತಿ ನೀಡಿದೆ.

ಬೇಕಾಬಿಟ್ಟಿ ಟೋಯಿಂಗ್ ಮಾಡುವಂತಿಲ್ಲ; ಇಲ್ಲಿದೆ ಟೋಯಿಂಗ್ ಮಾಡುವಾಗ ಅನುಸರಿಸಬೇಕಾದ ಅಧಿಕೃತ ನಿಯಮಗಳು
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on:Sep 25, 2021 | 6:17 PM

ಬೆಂಗಳೂರು: ಇತ್ತೀಚಿಗೆ ಟೋಯಿಂಗ್ ಬಗ್ಗೆ ಸಾರ್ವಜನಿಕರು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಹೆಚ್ಚುತ್ತಿರುವ ಬೆನ್ನಲ್ಲೇ ಸಂಚಾರ ವಿಭಾಗದ ಪೊಲೀಸರು ಟೋಯಿಂಗ್ ಮಾಡುವಾಗ ಅನುಸರಿಸಬೇಕಾದ ನಿಯಮಗಳನ್ನು ಸ್ಪಷ್ಟಪಡಿಸಿದ್ದಾರೆ.

ಸಂಚಾರ ಪೊಲೀಸ್ ಇಲಾಖೆಗೆ ಲೈವ್ ಮಾಹಿತಿ ನೀಡಬೇಕು. ಓರ್ವ ASI ಸಮವಸ್ತ್ರದಲ್ಲಿ ಟೋಯಿಂಗ್ ವಾಹನದಲ್ಲಿರಬೇಕು. ವಾಹನಗಳ ಟೋಯಿಂಗ್ಗೂ ಮುನ್ನ ಅನೌನ್ಸ್ ಮಾಡಬೇಕು. ವಾಹನದ ನಾಲ್ಕು ಭಾಗಗಳಿಂದ ಫೋಟೋ ತೆಗೆದುಕೊಳ್ಳಬೇಕು. ಬಳಿಕ ವಾಹನವನ್ನ ಟೋಯಿಂಗ್ ಮಾಡಬೇಕು. ಟೋಯಿಂಗ್ ಮಾಡುವ ಮುನ್ನವೇ ಮಾಲೀಕ ಬಂದ್ರೆ ನೋ ಪಾರ್ಕಿಂಗಿಗೆ ದಂಡ ವಿಧಿಸಬೇಕು. ಟೋಯಿಂಗ್ ವಾಹನಕ್ಕೆ ಹಾಕಿದ ಬಳಿಕ ಬಂದ್ರೆ ಟೋಯಿಂಗ್ ಚಾರ್ಜ್ ಪಾವತಿಸಬೇಕು. ಟೋಯಿಂಗ್ ಮಾಡಿದ ವಾಹನಗಳನ್ನು ನಿಲ್ಲಿಸುವ ಜಾಗದಲ್ಲಿ ಸಂಚಾರಿ ಸಿಬ್ಬಂದಿ ಇರಬೇಕು. ಈ ನಿಯಮಗಳನ್ನ ಪಾಲಿಸದ ಟೋಯಿಂಗ್ ಸಿಬ್ಬಂದಿಗಳನ್ನ ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ. ಇದುವರೆಗೂ ನಿಯಮಗಳನ್ನ ಪಾಲಿಸದ ಐವರು ಟೋಯಿಂಗ್ ಸಿಬ್ಬಂದಿಗಳು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಸಂಚಾರ ಪೊಲೀಸ್ ವಿಭಾಗ ಮಾಹಿತಿ ನೀಡಿದೆ.

ಇದನ್ನೂ ಓದಿ: 

Big News: ಟೋಯಿಂಗ್ ಮಾಡುವಾಗ ವಾಹನ ಮಾಲೀಕರು ಸ್ಥಳದಲ್ಲಿದ್ದರೆ ನೋ ಪಾರ್ಕಿಂಗ್ ಶುಲ್ಕ ಪಡೆದು ಬಿಟ್ಟುಬಿಡಬೇಕು: ಆರಗ ಜ್ಞಾನೇಂದ್ರ ತಾಕೀತು 

ಟೋಯಿಂಗ್ ಸಿಬ್ಬಂದಿ ಜೊತೆ ಕಾರು ಮಾಲಕಿ ಮಾತಿನ ಚಕಮಕಿ; ಟೋಯಿಂಗ್ ವಾಹನ ಹತ್ತಿ ಪ್ರತಿಭಟನೆ

(Bengaluru Towing official Rules is announced by police )

Published On - 6:08 pm, Sat, 25 September 21

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!