AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಕಾಬಿಟ್ಟಿ ಟೋಯಿಂಗ್ ಮಾಡುವಂತಿಲ್ಲ; ಇಲ್ಲಿದೆ ಟೋಯಿಂಗ್ ಮಾಡುವಾಗ ಅನುಸರಿಸಬೇಕಾದ ಅಧಿಕೃತ ನಿಯಮಗಳು

ಇದುವರೆಗೂ ನಿಯಮಗಳನ್ನ ಪಾಲಿಸದ ಐವರು ಟೋಯಿಂಗ್ ಸಿಬ್ಬಂದಿಗಳು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಸಂಚಾರ ಪೊಲೀಸ್ ವಿಭಾಗ ಮಾಹಿತಿ ನೀಡಿದೆ.

ಬೇಕಾಬಿಟ್ಟಿ ಟೋಯಿಂಗ್ ಮಾಡುವಂತಿಲ್ಲ; ಇಲ್ಲಿದೆ ಟೋಯಿಂಗ್ ಮಾಡುವಾಗ ಅನುಸರಿಸಬೇಕಾದ ಅಧಿಕೃತ ನಿಯಮಗಳು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 25, 2021 | 6:17 PM

Share

ಬೆಂಗಳೂರು: ಇತ್ತೀಚಿಗೆ ಟೋಯಿಂಗ್ ಬಗ್ಗೆ ಸಾರ್ವಜನಿಕರು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಹೆಚ್ಚುತ್ತಿರುವ ಬೆನ್ನಲ್ಲೇ ಸಂಚಾರ ವಿಭಾಗದ ಪೊಲೀಸರು ಟೋಯಿಂಗ್ ಮಾಡುವಾಗ ಅನುಸರಿಸಬೇಕಾದ ನಿಯಮಗಳನ್ನು ಸ್ಪಷ್ಟಪಡಿಸಿದ್ದಾರೆ.

ಸಂಚಾರ ಪೊಲೀಸ್ ಇಲಾಖೆಗೆ ಲೈವ್ ಮಾಹಿತಿ ನೀಡಬೇಕು. ಓರ್ವ ASI ಸಮವಸ್ತ್ರದಲ್ಲಿ ಟೋಯಿಂಗ್ ವಾಹನದಲ್ಲಿರಬೇಕು. ವಾಹನಗಳ ಟೋಯಿಂಗ್ಗೂ ಮುನ್ನ ಅನೌನ್ಸ್ ಮಾಡಬೇಕು. ವಾಹನದ ನಾಲ್ಕು ಭಾಗಗಳಿಂದ ಫೋಟೋ ತೆಗೆದುಕೊಳ್ಳಬೇಕು. ಬಳಿಕ ವಾಹನವನ್ನ ಟೋಯಿಂಗ್ ಮಾಡಬೇಕು. ಟೋಯಿಂಗ್ ಮಾಡುವ ಮುನ್ನವೇ ಮಾಲೀಕ ಬಂದ್ರೆ ನೋ ಪಾರ್ಕಿಂಗಿಗೆ ದಂಡ ವಿಧಿಸಬೇಕು. ಟೋಯಿಂಗ್ ವಾಹನಕ್ಕೆ ಹಾಕಿದ ಬಳಿಕ ಬಂದ್ರೆ ಟೋಯಿಂಗ್ ಚಾರ್ಜ್ ಪಾವತಿಸಬೇಕು. ಟೋಯಿಂಗ್ ಮಾಡಿದ ವಾಹನಗಳನ್ನು ನಿಲ್ಲಿಸುವ ಜಾಗದಲ್ಲಿ ಸಂಚಾರಿ ಸಿಬ್ಬಂದಿ ಇರಬೇಕು. ಈ ನಿಯಮಗಳನ್ನ ಪಾಲಿಸದ ಟೋಯಿಂಗ್ ಸಿಬ್ಬಂದಿಗಳನ್ನ ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ. ಇದುವರೆಗೂ ನಿಯಮಗಳನ್ನ ಪಾಲಿಸದ ಐವರು ಟೋಯಿಂಗ್ ಸಿಬ್ಬಂದಿಗಳು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಸಂಚಾರ ಪೊಲೀಸ್ ವಿಭಾಗ ಮಾಹಿತಿ ನೀಡಿದೆ.

ಇದನ್ನೂ ಓದಿ: 

Big News: ಟೋಯಿಂಗ್ ಮಾಡುವಾಗ ವಾಹನ ಮಾಲೀಕರು ಸ್ಥಳದಲ್ಲಿದ್ದರೆ ನೋ ಪಾರ್ಕಿಂಗ್ ಶುಲ್ಕ ಪಡೆದು ಬಿಟ್ಟುಬಿಡಬೇಕು: ಆರಗ ಜ್ಞಾನೇಂದ್ರ ತಾಕೀತು 

ಟೋಯಿಂಗ್ ಸಿಬ್ಬಂದಿ ಜೊತೆ ಕಾರು ಮಾಲಕಿ ಮಾತಿನ ಚಕಮಕಿ; ಟೋಯಿಂಗ್ ವಾಹನ ಹತ್ತಿ ಪ್ರತಿಭಟನೆ

(Bengaluru Towing official Rules is announced by police )

Published On - 6:08 pm, Sat, 25 September 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!