AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಲ್ಲಿ ಎಸ್ಕೇಪ್ ಆಗ್ತಿದ್ದ ಸರಗಳ್ಳನನ್ನ ಚೇಸ್ ಮಾಡಿ ಹಿಡಿದ ಸಂಚಾರಿ ಪೊಲೀಸ್, ಬಾಡಿ ಕ್ಯಾಮೆರಾದಲ್ಲಿ ಸೆರೆ

ಬೆಂಗಳೂರಿನ ಮಾಗಡಿ ರಸ್ತೆ ಸಂಚಾರಿ ಪೊಲೀಸರು ರೆಡ್‌ಹ್ಯಾಂಡ್‌ ಆಗಿ ಕಳ್ಳನನ್ನು ಹಿಡಿದಿದ್ದಾರೆ. ಹೊಸ ವರ್ಷದ ಮೊದಲ ದಿನವೇ ವೀರತಂತಿ ರಸ್ತೆಯಲ್ಲಿ ಚಿನ್ನದ ಸರ ಕಸಿದು ಆಟೋದಲ್ಲಿ ಎಸ್ಕೇಪ್ ಆಗ್ತಿದ್ದ ಕಳ್ಳನ್ನು ಬಂಧಿಸಿದ್ದಾರೆ. ಕಳ್ಳನನ್ನು ಹಿಡಿದ ದೃಶ್ಯ ಬಾಡಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆಟೋದಲ್ಲಿ ಎಸ್ಕೇಪ್ ಆಗ್ತಿದ್ದ ಸರಗಳ್ಳನನ್ನ ಚೇಸ್ ಮಾಡಿ ಹಿಡಿದ ಸಂಚಾರಿ ಪೊಲೀಸ್, ಬಾಡಿ ಕ್ಯಾಮೆರಾದಲ್ಲಿ ಸೆರೆ
ಸರಗಳ್ಳನನ್ನ ಚೇಸ್ ಮಾಡಿ ಹಿಡಿದ ಸಂಚಾರಿ ಪೊಲೀಸ್
Follow us
TV9 Web
| Updated By: ಆಯೇಷಾ ಬಾನು

Updated on: Jan 03, 2024 | 2:42 PM

ಬೆಂಗಳೂರು, ಜ.03: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಸರಗಳ್ಳತನ (Chain Snatching) ಮಾಡಿ ಪರಾರಿಯಾಗ್ತಿದ್ದ ಕಳ್ಳನನ್ನ ಸಂಚಾರಿ ಪೊಲೀಸರು (Bengaluru Traffic Police) ಚೇಸ್‌ ಮಾಡಿ ಹೆಡೆಮುರಿ ಕಟ್ಟಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆ ಸಂಚಾರಿ ಪೊಲೀಸರು ರೆಡ್‌ಹ್ಯಾಂಡ್‌ ಆಗಿ ಕಳ್ಳನನ್ನು ಹಿಡಿದಿದ್ದಾರೆ. ಹೊಸ ವರ್ಷದ ಮೊದಲ ದಿನವೇ ವೀರತಂತಿ ರಸ್ತೆಯಲ್ಲಿ ಚಿನ್ನದ ಸರ ಕಸಿದು ಆಟೋದಲ್ಲಿ ಎಸ್ಕೇಪ್ ಆಗ್ತಿದ್ದ ಕಳ್ಳನ್ನು ಬಂಧಿಸಿದ್ದಾರೆ.

ಜ.01ರ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದ ಸರಗಳ್ಳತನ ಬಗ್ಗೆ ಸಂಚಾರಿ ಪೊಲೀಸರಿಗೆ ಸ್ಥಳೀಯ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಸಂಚಾರಿ ಪೊಲೀಸ್, ಆಟೋದಲ್ಲಿ ತೆರಳುತ್ತಿದ್ದ ಸರಗಳ್ಳನನ್ನು ಬೆನ್ನಟ್ಟಿದ್ದಾರೆ. ಕೊನೆಗೆ ಆಟೋ ಹಿಂಬಾಲಿಸಿ ಆರೋಪಿಯನ್ನು ಬಂಧಿಸುವಲ್ಲಿ ಟ್ರಾಫಿಕ್‌ ಪೊಲೀಸ್ ಯಶಸ್ವಿಯಾಗಿದ್ದಾರೆ. ಕಳ್ಳನನ್ನು ಹಿಡಿದ ದೃಶ್ಯ ಬಾಡಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಂಚಾರಿ ಪೊಲೀಸರ ಕೆಲಸವನ್ನು ಪೊಲೀಸ್ ಆಯುಕ್ತ ಬಿ.ದಯಾನಂದ್ ಹೊಗಳಿದ್ದಾರೆ. ಕಳ್ಳನನ್ನು ಹಿಡಿಯುವ ದೃಶ್ಯವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಗಿಂಬಳದ ಹಿಂದೆ ಬಿದ್ದಿದ್ದ ಸರ್ಕಾರಿ ನೌಕರ ಬಿಲ್ಡಪ್ ಕೊಟ್ಟು ಮದುವೆಗೆ ಸಜ್ಜಾಗಿದ್ದ, ವರದಕ್ಷಿಣೆ ದಾಹವೂ ಸೇರಿಕೊಂಡಾಗ… ಏನಾಯ್ತು ನೋಡಿ

ಸ್ಕೂಟಿ ಡಿಕ್ಕಿಯಾದ ರಭಸಕ್ಕೆ ಹಾರಿ ಬಿದ್ದ ಪಾದಚಾರಿ

ಚಿಕ್ಕಮಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸ್ಕೂಟಿ ಡಿಕ್ಕಿ ಹೊಡೆದ ರಭಸಕ್ಕೆ ಪಾದಚಾರಿ ಹಾರಿಬಿದ್ದಿದ್ದಾನೆ. ಈ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರಿನ ಬಿಳಗುಳ ಗ್ರಾಮದ ಬಳಿ ಈ ಅಪಘಾತದ ನಡೆದಿದೆ. ಬೆಳಗಿನ ಜಾವ ವಾಕಿಂಗ್ ಹೋಗಿದ್ದ ಸಮೀರ್ ಎಂಬಾತ ರಸ್ತೆ ದಾಟಲು ಮುಂದಾದಾಗ ಸ್ಕೂಟಿ ಡಿಕ್ಕಿ ಹೊಡೆದಿದ್ದು, ಸಮೀರ್‌ ಮುಖ ಮತ್ತು ಕೈ, ಕಾಲಿಗೆ ಪೆಟ್ಟು ಬಿದ್ದಿದೆ. ಸ್ಕೂಟಿ ಡಿಕ್ಕಿ ಹೊಡೆದ ರಭಸಕ್ಕೆ ಸಮೀರ್ ಹಾರಿ ಬಿದ್ದಿದ್ದಾರೆ. ಸ್ಕೂಟಿ ಚಾಲಕನಿಗೂ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ