AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ವಾಹನ ಚಾಲಕರೇ ಎಚ್ಚರ! ಟ್ರಾಫಿಕ್​ ರೂಲ್ಸ್​ ಬ್ರೇಕ್​​ ಮಾಡಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್

ಬೆಂಗಳೂರಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದರೇ ಸೂಕ್ತ ದಂಡ ವಸೂಲಿ ಮಾಡುವುದಲ್ಲ ಜೊತೆಗೆ ಸಂಚಾರಿ ಪೊಲೀಸರು ಕ್ರಿಮಿನಲ್​ ಕೇಸ್ ಕೂಡ​ ದಾಖಲಿಸುತ್ತಿದ್ದಾರೆ.

Bengaluru News: ವಾಹನ ಚಾಲಕರೇ ಎಚ್ಚರ! ಟ್ರಾಫಿಕ್​ ರೂಲ್ಸ್​ ಬ್ರೇಕ್​​ ಮಾಡಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್
ಬೆಂಗಳೂರು ಟ್ರಾಫಿಕ್​ ಪೊಲೀಸ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 06, 2023 | 8:15 AM

Share

ಬೆಂಗಳೂರು: ನಗರದಲ್ಲಿ ಬೇಕೆಂತಲೋ ಅಥವಾ ಅವಸರದಲ್ಲೋ ವಾಹನ ಚಾಲಕರು (Drivers) ಸಂಚಾರಿ ನಿಯವನ್ನು ಉಲ್ಲಂಘಿಸುತ್ತಾರೆ. ಇದರಿಂದ ಸಾಕಷ್ಟು ತೊಂದರೆಯಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಚಾರಿ ಪೊಲೀಸರು (Traffic Police) ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ. ಇವರಿಂದ ಸಂಚಾರಿ ಪೊಲೀಸರು ಸೂಕ್ತ ದಂಡ ವಸೂಲಿ ಮಾಡಿ, ನಿಯಮ ಉಲ್ಲಂಘಿಸಿದಂತೆ ಎಚ್ಚರಿಸುವುದರ ಜೊತೆಗೆ ಕ್ರಿಮಿನಲ್​ ಕೇಸ್ ಕೂಡ​ ದಾಖಲಿಸುತ್ತಿದ್ದಾರೆ. ಹೌದು ಸಂಚಾರಿ ನಿಯಮ (Traffic Rules) ಉಲ್ಲಂಘಿಸಿದರೇ ಬರೀ ದಂಡ ಮಾತ್ರವಲ್ಲ ಜೊತೆಗೆ ಸಂಚಾರಿ ಪೊಲೀಸರು ಕ್ರಿಮಿನಲ್ ಕೇಸ್ (Criminal Case) ಕೂಡ ಹಾಕುತ್ತಿದ್ದಾರೆ.

ಒನ್​ ವೇಯಲ್ಲಿ ಸಂಚರಿಸುವುದು, ರಸ್ತೆಯಲ್ಲಿ ವಾಹನ ಪಾರ್ಕ್‌ ಮಾಡಿದರೇ ಸಂಚಾರಿ ಪೊಲೀಸರು ಐಪಿಸಿ ಸೆಕ್ಷನ್ 283 ಅಡಿಯಲ್ಲಿ ಎಫ್​ಐಆರ್ ದಾಖಲು ಮಾಡಿ ವಾಹನದ ಮೇಲೆ ಮತ್ತು ಚಾಲಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತಿದ್ದಾರೆ. ಒಮ್ಮೆ ಎಫ್​ಐಆರ್ ದಾಖಲಾದರೇ ನಿಮ್ಮ ವಾಹನ ಸೀಜ್ ಮಾಡಲಾಗುತ್ತದೆ. ಸೀಜ್ ಆದ ವಾಹನವನ್ನು ನ್ಯಾಯಾಲಾಯದ ಅನುಮತಿ ಪಡೆದು ಬಿಡಿಸಿಕೊಳ್ಳಬೇಕು.

ಇದನ್ನೂ ಓದಿ: ಕಟ್ಟಿಂಗ್​ಗೆ ಹೋಗುತ್ತೀನೆಂದು ಬಟ್ಟೆ ಸಮೇತ ಮನೆ ಬಿಟ್ಟ ಬಾಲಕ; ಜ್ಯೋತಿಷಿ ಹೇಳಿದ ಸ್ಥಳದಲ್ಲಿ ಪೋಷಕರ, ಪೊಲೀಸರ ಹುಡುಕಾಟ

ಒನ್ ​ವೇಯಲ್ಲಿ ವಾಹನಗಳು ಸಂಚಾರ ಮಾಡುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿವೆ. ಈ ಹಿನ್ನಲೆ ಒನ್ ವೇ ಮತ್ತು ಫುಟ್ಬಾತ್ ಮೇಲೆ ವಾಹಾನ ಚಾಲನೆ ಹಾಗೂ ನಡು ರಸ್ತೆಯಲ್ಲಿ ವಾಹನ ಪಾರ್ಕ್ ಮಾಡಿದರೇ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:13 am, Tue, 6 June 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ