AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ವಾಹನ ಚಾಲಕರೇ ಎಚ್ಚರ! ಟ್ರಾಫಿಕ್​ ರೂಲ್ಸ್​ ಬ್ರೇಕ್​​ ಮಾಡಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್

ಬೆಂಗಳೂರಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದರೇ ಸೂಕ್ತ ದಂಡ ವಸೂಲಿ ಮಾಡುವುದಲ್ಲ ಜೊತೆಗೆ ಸಂಚಾರಿ ಪೊಲೀಸರು ಕ್ರಿಮಿನಲ್​ ಕೇಸ್ ಕೂಡ​ ದಾಖಲಿಸುತ್ತಿದ್ದಾರೆ.

Bengaluru News: ವಾಹನ ಚಾಲಕರೇ ಎಚ್ಚರ! ಟ್ರಾಫಿಕ್​ ರೂಲ್ಸ್​ ಬ್ರೇಕ್​​ ಮಾಡಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್
ಬೆಂಗಳೂರು ಟ್ರಾಫಿಕ್​ ಪೊಲೀಸ್​
ವಿವೇಕ ಬಿರಾದಾರ
|

Updated on:Jun 06, 2023 | 8:15 AM

Share

ಬೆಂಗಳೂರು: ನಗರದಲ್ಲಿ ಬೇಕೆಂತಲೋ ಅಥವಾ ಅವಸರದಲ್ಲೋ ವಾಹನ ಚಾಲಕರು (Drivers) ಸಂಚಾರಿ ನಿಯವನ್ನು ಉಲ್ಲಂಘಿಸುತ್ತಾರೆ. ಇದರಿಂದ ಸಾಕಷ್ಟು ತೊಂದರೆಯಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಚಾರಿ ಪೊಲೀಸರು (Traffic Police) ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ. ಇವರಿಂದ ಸಂಚಾರಿ ಪೊಲೀಸರು ಸೂಕ್ತ ದಂಡ ವಸೂಲಿ ಮಾಡಿ, ನಿಯಮ ಉಲ್ಲಂಘಿಸಿದಂತೆ ಎಚ್ಚರಿಸುವುದರ ಜೊತೆಗೆ ಕ್ರಿಮಿನಲ್​ ಕೇಸ್ ಕೂಡ​ ದಾಖಲಿಸುತ್ತಿದ್ದಾರೆ. ಹೌದು ಸಂಚಾರಿ ನಿಯಮ (Traffic Rules) ಉಲ್ಲಂಘಿಸಿದರೇ ಬರೀ ದಂಡ ಮಾತ್ರವಲ್ಲ ಜೊತೆಗೆ ಸಂಚಾರಿ ಪೊಲೀಸರು ಕ್ರಿಮಿನಲ್ ಕೇಸ್ (Criminal Case) ಕೂಡ ಹಾಕುತ್ತಿದ್ದಾರೆ.

ಒನ್​ ವೇಯಲ್ಲಿ ಸಂಚರಿಸುವುದು, ರಸ್ತೆಯಲ್ಲಿ ವಾಹನ ಪಾರ್ಕ್‌ ಮಾಡಿದರೇ ಸಂಚಾರಿ ಪೊಲೀಸರು ಐಪಿಸಿ ಸೆಕ್ಷನ್ 283 ಅಡಿಯಲ್ಲಿ ಎಫ್​ಐಆರ್ ದಾಖಲು ಮಾಡಿ ವಾಹನದ ಮೇಲೆ ಮತ್ತು ಚಾಲಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತಿದ್ದಾರೆ. ಒಮ್ಮೆ ಎಫ್​ಐಆರ್ ದಾಖಲಾದರೇ ನಿಮ್ಮ ವಾಹನ ಸೀಜ್ ಮಾಡಲಾಗುತ್ತದೆ. ಸೀಜ್ ಆದ ವಾಹನವನ್ನು ನ್ಯಾಯಾಲಾಯದ ಅನುಮತಿ ಪಡೆದು ಬಿಡಿಸಿಕೊಳ್ಳಬೇಕು.

ಇದನ್ನೂ ಓದಿ: ಕಟ್ಟಿಂಗ್​ಗೆ ಹೋಗುತ್ತೀನೆಂದು ಬಟ್ಟೆ ಸಮೇತ ಮನೆ ಬಿಟ್ಟ ಬಾಲಕ; ಜ್ಯೋತಿಷಿ ಹೇಳಿದ ಸ್ಥಳದಲ್ಲಿ ಪೋಷಕರ, ಪೊಲೀಸರ ಹುಡುಕಾಟ

ಒನ್ ​ವೇಯಲ್ಲಿ ವಾಹನಗಳು ಸಂಚಾರ ಮಾಡುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿವೆ. ಈ ಹಿನ್ನಲೆ ಒನ್ ವೇ ಮತ್ತು ಫುಟ್ಬಾತ್ ಮೇಲೆ ವಾಹಾನ ಚಾಲನೆ ಹಾಗೂ ನಡು ರಸ್ತೆಯಲ್ಲಿ ವಾಹನ ಪಾರ್ಕ್ ಮಾಡಿದರೇ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:13 am, Tue, 6 June 23

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ