Bengaluru News: ವಾಹನ ಚಾಲಕರೇ ಎಚ್ಚರ! ಟ್ರಾಫಿಕ್​ ರೂಲ್ಸ್​ ಬ್ರೇಕ್​​ ಮಾಡಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್

ಬೆಂಗಳೂರಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದರೇ ಸೂಕ್ತ ದಂಡ ವಸೂಲಿ ಮಾಡುವುದಲ್ಲ ಜೊತೆಗೆ ಸಂಚಾರಿ ಪೊಲೀಸರು ಕ್ರಿಮಿನಲ್​ ಕೇಸ್ ಕೂಡ​ ದಾಖಲಿಸುತ್ತಿದ್ದಾರೆ.

Bengaluru News: ವಾಹನ ಚಾಲಕರೇ ಎಚ್ಚರ! ಟ್ರಾಫಿಕ್​ ರೂಲ್ಸ್​ ಬ್ರೇಕ್​​ ಮಾಡಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್
ಬೆಂಗಳೂರು ಟ್ರಾಫಿಕ್​ ಪೊಲೀಸ್​
Follow us
|

Updated on:Jun 06, 2023 | 8:15 AM

ಬೆಂಗಳೂರು: ನಗರದಲ್ಲಿ ಬೇಕೆಂತಲೋ ಅಥವಾ ಅವಸರದಲ್ಲೋ ವಾಹನ ಚಾಲಕರು (Drivers) ಸಂಚಾರಿ ನಿಯವನ್ನು ಉಲ್ಲಂಘಿಸುತ್ತಾರೆ. ಇದರಿಂದ ಸಾಕಷ್ಟು ತೊಂದರೆಯಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಚಾರಿ ಪೊಲೀಸರು (Traffic Police) ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ. ಇವರಿಂದ ಸಂಚಾರಿ ಪೊಲೀಸರು ಸೂಕ್ತ ದಂಡ ವಸೂಲಿ ಮಾಡಿ, ನಿಯಮ ಉಲ್ಲಂಘಿಸಿದಂತೆ ಎಚ್ಚರಿಸುವುದರ ಜೊತೆಗೆ ಕ್ರಿಮಿನಲ್​ ಕೇಸ್ ಕೂಡ​ ದಾಖಲಿಸುತ್ತಿದ್ದಾರೆ. ಹೌದು ಸಂಚಾರಿ ನಿಯಮ (Traffic Rules) ಉಲ್ಲಂಘಿಸಿದರೇ ಬರೀ ದಂಡ ಮಾತ್ರವಲ್ಲ ಜೊತೆಗೆ ಸಂಚಾರಿ ಪೊಲೀಸರು ಕ್ರಿಮಿನಲ್ ಕೇಸ್ (Criminal Case) ಕೂಡ ಹಾಕುತ್ತಿದ್ದಾರೆ.

ಒನ್​ ವೇಯಲ್ಲಿ ಸಂಚರಿಸುವುದು, ರಸ್ತೆಯಲ್ಲಿ ವಾಹನ ಪಾರ್ಕ್‌ ಮಾಡಿದರೇ ಸಂಚಾರಿ ಪೊಲೀಸರು ಐಪಿಸಿ ಸೆಕ್ಷನ್ 283 ಅಡಿಯಲ್ಲಿ ಎಫ್​ಐಆರ್ ದಾಖಲು ಮಾಡಿ ವಾಹನದ ಮೇಲೆ ಮತ್ತು ಚಾಲಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತಿದ್ದಾರೆ. ಒಮ್ಮೆ ಎಫ್​ಐಆರ್ ದಾಖಲಾದರೇ ನಿಮ್ಮ ವಾಹನ ಸೀಜ್ ಮಾಡಲಾಗುತ್ತದೆ. ಸೀಜ್ ಆದ ವಾಹನವನ್ನು ನ್ಯಾಯಾಲಾಯದ ಅನುಮತಿ ಪಡೆದು ಬಿಡಿಸಿಕೊಳ್ಳಬೇಕು.

ಇದನ್ನೂ ಓದಿ: ಕಟ್ಟಿಂಗ್​ಗೆ ಹೋಗುತ್ತೀನೆಂದು ಬಟ್ಟೆ ಸಮೇತ ಮನೆ ಬಿಟ್ಟ ಬಾಲಕ; ಜ್ಯೋತಿಷಿ ಹೇಳಿದ ಸ್ಥಳದಲ್ಲಿ ಪೋಷಕರ, ಪೊಲೀಸರ ಹುಡುಕಾಟ

ಒನ್ ​ವೇಯಲ್ಲಿ ವಾಹನಗಳು ಸಂಚಾರ ಮಾಡುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿವೆ. ಈ ಹಿನ್ನಲೆ ಒನ್ ವೇ ಮತ್ತು ಫುಟ್ಬಾತ್ ಮೇಲೆ ವಾಹಾನ ಚಾಲನೆ ಹಾಗೂ ನಡು ರಸ್ತೆಯಲ್ಲಿ ವಾಹನ ಪಾರ್ಕ್ ಮಾಡಿದರೇ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:13 am, Tue, 6 June 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ