AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ವಾಹನ ಚಾಲಕರೇ ಎಚ್ಚರ! ಟ್ರಾಫಿಕ್​ ರೂಲ್ಸ್​ ಬ್ರೇಕ್​​ ಮಾಡಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್

ಬೆಂಗಳೂರಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದರೇ ಸೂಕ್ತ ದಂಡ ವಸೂಲಿ ಮಾಡುವುದಲ್ಲ ಜೊತೆಗೆ ಸಂಚಾರಿ ಪೊಲೀಸರು ಕ್ರಿಮಿನಲ್​ ಕೇಸ್ ಕೂಡ​ ದಾಖಲಿಸುತ್ತಿದ್ದಾರೆ.

Bengaluru News: ವಾಹನ ಚಾಲಕರೇ ಎಚ್ಚರ! ಟ್ರಾಫಿಕ್​ ರೂಲ್ಸ್​ ಬ್ರೇಕ್​​ ಮಾಡಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್
ಬೆಂಗಳೂರು ಟ್ರಾಫಿಕ್​ ಪೊಲೀಸ್​
Follow us
ವಿವೇಕ ಬಿರಾದಾರ
|

Updated on:Jun 06, 2023 | 8:15 AM

ಬೆಂಗಳೂರು: ನಗರದಲ್ಲಿ ಬೇಕೆಂತಲೋ ಅಥವಾ ಅವಸರದಲ್ಲೋ ವಾಹನ ಚಾಲಕರು (Drivers) ಸಂಚಾರಿ ನಿಯವನ್ನು ಉಲ್ಲಂಘಿಸುತ್ತಾರೆ. ಇದರಿಂದ ಸಾಕಷ್ಟು ತೊಂದರೆಯಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಚಾರಿ ಪೊಲೀಸರು (Traffic Police) ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ. ಇವರಿಂದ ಸಂಚಾರಿ ಪೊಲೀಸರು ಸೂಕ್ತ ದಂಡ ವಸೂಲಿ ಮಾಡಿ, ನಿಯಮ ಉಲ್ಲಂಘಿಸಿದಂತೆ ಎಚ್ಚರಿಸುವುದರ ಜೊತೆಗೆ ಕ್ರಿಮಿನಲ್​ ಕೇಸ್ ಕೂಡ​ ದಾಖಲಿಸುತ್ತಿದ್ದಾರೆ. ಹೌದು ಸಂಚಾರಿ ನಿಯಮ (Traffic Rules) ಉಲ್ಲಂಘಿಸಿದರೇ ಬರೀ ದಂಡ ಮಾತ್ರವಲ್ಲ ಜೊತೆಗೆ ಸಂಚಾರಿ ಪೊಲೀಸರು ಕ್ರಿಮಿನಲ್ ಕೇಸ್ (Criminal Case) ಕೂಡ ಹಾಕುತ್ತಿದ್ದಾರೆ.

ಒನ್​ ವೇಯಲ್ಲಿ ಸಂಚರಿಸುವುದು, ರಸ್ತೆಯಲ್ಲಿ ವಾಹನ ಪಾರ್ಕ್‌ ಮಾಡಿದರೇ ಸಂಚಾರಿ ಪೊಲೀಸರು ಐಪಿಸಿ ಸೆಕ್ಷನ್ 283 ಅಡಿಯಲ್ಲಿ ಎಫ್​ಐಆರ್ ದಾಖಲು ಮಾಡಿ ವಾಹನದ ಮೇಲೆ ಮತ್ತು ಚಾಲಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತಿದ್ದಾರೆ. ಒಮ್ಮೆ ಎಫ್​ಐಆರ್ ದಾಖಲಾದರೇ ನಿಮ್ಮ ವಾಹನ ಸೀಜ್ ಮಾಡಲಾಗುತ್ತದೆ. ಸೀಜ್ ಆದ ವಾಹನವನ್ನು ನ್ಯಾಯಾಲಾಯದ ಅನುಮತಿ ಪಡೆದು ಬಿಡಿಸಿಕೊಳ್ಳಬೇಕು.

ಇದನ್ನೂ ಓದಿ: ಕಟ್ಟಿಂಗ್​ಗೆ ಹೋಗುತ್ತೀನೆಂದು ಬಟ್ಟೆ ಸಮೇತ ಮನೆ ಬಿಟ್ಟ ಬಾಲಕ; ಜ್ಯೋತಿಷಿ ಹೇಳಿದ ಸ್ಥಳದಲ್ಲಿ ಪೋಷಕರ, ಪೊಲೀಸರ ಹುಡುಕಾಟ

ಒನ್ ​ವೇಯಲ್ಲಿ ವಾಹನಗಳು ಸಂಚಾರ ಮಾಡುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿವೆ. ಈ ಹಿನ್ನಲೆ ಒನ್ ವೇ ಮತ್ತು ಫುಟ್ಬಾತ್ ಮೇಲೆ ವಾಹಾನ ಚಾಲನೆ ಹಾಗೂ ನಡು ರಸ್ತೆಯಲ್ಲಿ ವಾಹನ ಪಾರ್ಕ್ ಮಾಡಿದರೇ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:13 am, Tue, 6 June 23

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ