AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ಪಾವತಿ​ ಮೂಲಕ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸುತ್ತಿರುವ ಬೆಂಗಳೂರು ಟ್ರಾಫಿಕ್​ ಪೊಲೀಸ್

​​ಬೆಂಗಳೂರು ಸಂಚಾರ ಪೊಲೀಸರು ಇಷ್ಟು ದಿನಗಳಕಾಲ ದಂಡವನ್ನು ನಗದು ರೂಪದಲ್ಲಿ ಮಾತ್ರ ಸ್ವೀಕರಿಸುತ್ತಿದ್ದರು. ಆದರೆ ಇದೀಗ ಡಿಜಿಟಲ್ ಪಾವತಿ​ ಮೂಲಕವೂ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸಿದ್ದಾರೆ.

ಡಿಜಿಟಲ್ ಪಾವತಿ​ ಮೂಲಕ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸುತ್ತಿರುವ ಬೆಂಗಳೂರು ಟ್ರಾಫಿಕ್​ ಪೊಲೀಸ್
ಸಾಂದರ್ಭಿಕ ಚಿತ್ರ
Jagadisha B
| Edited By: ವಿವೇಕ ಬಿರಾದಾರ|

Updated on:Aug 02, 2023 | 1:33 PM

Share

ಬೆಂಗಳೂರು: ಸಂಚಾರಿ ನಿಯಮ ಪಾಲಿಸುವಂತೆ ಟ್ರಾಫಿಕ್​ ಪೊಲೀಸರು (Traffic Police) ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ವಾಹನ ಸವಾರರು ನಿಯಮ ಉಲ್ಲಂಘಿಸಿದರೇ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುತ್ತದೆ. ಬೆಂಗಳೂರು (Bengaluru) ಸಂಚಾರ ಪೊಲೀಸರು ಇಷ್ಟು ದಿನಗಳಕಾಲ ದಂಡವನ್ನು ನಗದು ರೂಪದಲ್ಲಿ ಮಾತ್ರ ಸ್ವೀಕರಿಸುತ್ತಿದ್ದರು. ಆದರೆ ಇದೀಗ ಡಿಜಿಟಲ್ (Digital) ಪಾವತಿ​ ಮೂಲಕವೂ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸಿದ್ದಾರೆ. ಹೌದು ಡಿಜಿಟಲೀಕರಣಗೊಂಡು ಕ್ಯಾಷ್​ ಲೆಸ್​ ದುನಿಯಾ ಆರಂಭವಾಗಿದ್ದು, ಜನರು ಜೇಬಿನಲ್ಲಿ ಹಣ ಇಟ್ಟುಕೊಳ್ಳುವುದನ್ನು ಕಡಿಮೆ ಮಾಡಿದ್ದಾರೆ. ಎಲ್ಲವೂ ಫೋನ್​ಪೇ, ಗೂಗಲ್​ ಪೇ, ಡೆಬಿಟ್​ ಮತ್ತು ಕ್ರೆಡಿಟ್​ ಕಾರ್ಡ್​​​.

ಹೀಗಾಗಿ ಸಂಚಾರ ಪೊಲೀಸರು ಕೂಡ ಡಿಜಿಟಲೀಕರಣದತ್ತ ವಾಲುತ್ತಿದ್ದಾರೆ. ಟ್ರಾಫಿಕ್ ಫೈನ್​ ಅನ್ನು ಡಿಜಿಟಲ್​​ ಮೂಲಕವೂ ಪಡೆಯಲಿದ್ದಾರೆ. ಹೌದು ಎಲ್ಲಾ ಮಾದರಿಯಲ್ಲೂ ದಂಡ ಕಲೆಕ್ಟ್ ಮಾಡಲು ಪೊಲೀಸರು ಪ್ಲಾನ್ ಮಾಡಿದ್ದು, ಯುಪಿಐ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್​​ನಲ್ಲೂ ದಂಡ ಸ್ವೀಕರಿಸಲು ಯೋಜನೆ ರೂಪಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಮೂಲಗಳು ಟಿವಿ9 ಡಿಜಿಟಲ್​​ಗೆ ತಿಳಿಸಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಹೆಚ್ಚಾದ ಟ್ರಾಫಿಕ್ ಸಮಸ್ಯೆ; ಕಾರಣ ಗುರುತು ಮಾಡಿದ ಸಿಟಿ ಟ್ರಾಫಿಕ್ ಪೊಲೀಸರು

ಈ ಹಿನ್ನೆಲೆ ಸಂಚಾರ ಪೊಲೀಸ್​ ಇಲಾಖೆ ಭಾರತ್ ಪೇ ಜೊತೆ ಕೈ ಜೋಡಿಸಲು ಮುಂದಾಗಿದೆ ಎಂಬ ಅಂಶ ತಿಳಿದುಬಂದಿದೆ. ಇದರಿಂದ ಇನ್ಮುಂದೆ ಕ್ಯಾಶ್ ಇಲ್ಲ, ಪೆಟಿಎಂ ಇಲ್ಲ ಅಂತ ಸಬೂಬು ಹೇಳುವ ಹಾಗೆ ಇಲ್ಲ. ಈ ಹೊಸ ಯೋಜನೆಯನ್ನು ಸಂಚಾರಿ ಪೊಲೀಸರು ಶೀಘ್ರದಲ್ಲೇ ಜಾರಿ ಮಾಡಲು ಚಿಂತಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:30 pm, Wed, 2 August 23

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು