AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ಪಾವತಿ​ ಮೂಲಕ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸುತ್ತಿರುವ ಬೆಂಗಳೂರು ಟ್ರಾಫಿಕ್​ ಪೊಲೀಸ್

​​ಬೆಂಗಳೂರು ಸಂಚಾರ ಪೊಲೀಸರು ಇಷ್ಟು ದಿನಗಳಕಾಲ ದಂಡವನ್ನು ನಗದು ರೂಪದಲ್ಲಿ ಮಾತ್ರ ಸ್ವೀಕರಿಸುತ್ತಿದ್ದರು. ಆದರೆ ಇದೀಗ ಡಿಜಿಟಲ್ ಪಾವತಿ​ ಮೂಲಕವೂ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸಿದ್ದಾರೆ.

ಡಿಜಿಟಲ್ ಪಾವತಿ​ ಮೂಲಕ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸುತ್ತಿರುವ ಬೆಂಗಳೂರು ಟ್ರಾಫಿಕ್​ ಪೊಲೀಸ್
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on:Aug 02, 2023 | 1:33 PM

Share

ಬೆಂಗಳೂರು: ಸಂಚಾರಿ ನಿಯಮ ಪಾಲಿಸುವಂತೆ ಟ್ರಾಫಿಕ್​ ಪೊಲೀಸರು (Traffic Police) ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ವಾಹನ ಸವಾರರು ನಿಯಮ ಉಲ್ಲಂಘಿಸಿದರೇ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುತ್ತದೆ. ಬೆಂಗಳೂರು (Bengaluru) ಸಂಚಾರ ಪೊಲೀಸರು ಇಷ್ಟು ದಿನಗಳಕಾಲ ದಂಡವನ್ನು ನಗದು ರೂಪದಲ್ಲಿ ಮಾತ್ರ ಸ್ವೀಕರಿಸುತ್ತಿದ್ದರು. ಆದರೆ ಇದೀಗ ಡಿಜಿಟಲ್ (Digital) ಪಾವತಿ​ ಮೂಲಕವೂ ದಂಡ ಸ್ವೀಕರಿಸಲು ಪ್ಲಾನ್​ ರೂಪಿಸಿದ್ದಾರೆ. ಹೌದು ಡಿಜಿಟಲೀಕರಣಗೊಂಡು ಕ್ಯಾಷ್​ ಲೆಸ್​ ದುನಿಯಾ ಆರಂಭವಾಗಿದ್ದು, ಜನರು ಜೇಬಿನಲ್ಲಿ ಹಣ ಇಟ್ಟುಕೊಳ್ಳುವುದನ್ನು ಕಡಿಮೆ ಮಾಡಿದ್ದಾರೆ. ಎಲ್ಲವೂ ಫೋನ್​ಪೇ, ಗೂಗಲ್​ ಪೇ, ಡೆಬಿಟ್​ ಮತ್ತು ಕ್ರೆಡಿಟ್​ ಕಾರ್ಡ್​​​.

ಹೀಗಾಗಿ ಸಂಚಾರ ಪೊಲೀಸರು ಕೂಡ ಡಿಜಿಟಲೀಕರಣದತ್ತ ವಾಲುತ್ತಿದ್ದಾರೆ. ಟ್ರಾಫಿಕ್ ಫೈನ್​ ಅನ್ನು ಡಿಜಿಟಲ್​​ ಮೂಲಕವೂ ಪಡೆಯಲಿದ್ದಾರೆ. ಹೌದು ಎಲ್ಲಾ ಮಾದರಿಯಲ್ಲೂ ದಂಡ ಕಲೆಕ್ಟ್ ಮಾಡಲು ಪೊಲೀಸರು ಪ್ಲಾನ್ ಮಾಡಿದ್ದು, ಯುಪಿಐ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್​​ನಲ್ಲೂ ದಂಡ ಸ್ವೀಕರಿಸಲು ಯೋಜನೆ ರೂಪಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಮೂಲಗಳು ಟಿವಿ9 ಡಿಜಿಟಲ್​​ಗೆ ತಿಳಿಸಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಹೆಚ್ಚಾದ ಟ್ರಾಫಿಕ್ ಸಮಸ್ಯೆ; ಕಾರಣ ಗುರುತು ಮಾಡಿದ ಸಿಟಿ ಟ್ರಾಫಿಕ್ ಪೊಲೀಸರು

ಈ ಹಿನ್ನೆಲೆ ಸಂಚಾರ ಪೊಲೀಸ್​ ಇಲಾಖೆ ಭಾರತ್ ಪೇ ಜೊತೆ ಕೈ ಜೋಡಿಸಲು ಮುಂದಾಗಿದೆ ಎಂಬ ಅಂಶ ತಿಳಿದುಬಂದಿದೆ. ಇದರಿಂದ ಇನ್ಮುಂದೆ ಕ್ಯಾಶ್ ಇಲ್ಲ, ಪೆಟಿಎಂ ಇಲ್ಲ ಅಂತ ಸಬೂಬು ಹೇಳುವ ಹಾಗೆ ಇಲ್ಲ. ಈ ಹೊಸ ಯೋಜನೆಯನ್ನು ಸಂಚಾರಿ ಪೊಲೀಸರು ಶೀಘ್ರದಲ್ಲೇ ಜಾರಿ ಮಾಡಲು ಚಿಂತಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:30 pm, Wed, 2 August 23

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್