AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಟ್ರಾಫಿಕ್​ ಫೈನ್​ನಿಂದ ತಪ್ಪಿಸಿಕೊಳ್ಳಲು ಬೈಕ್​ ಸವಾರನ ಖತರ್ನಾಕ್​ ಐಡಿಯಾ

ಯಲಹಂಕದ ಕೋಗಿಲು ಕ್ರಾಸ್ ಬಳಿ ಓರ್ವ ಸವಾರ ಟ್ರಾಫಿಕ್​ ದಂಡದಿಂದ ತಪ್ಪಿಸಿಕೊಳ್ಳಲು ಖತರ್ನಾಕ್​ ಐಡಿಯಾ ಮಾಡಿದ್ದಾನೆ. ಬೈಕ್​​ನ ಹಿಂಬದಿ ನಂಬರ್​ ಫ್ಲೇಟ್​​ಗೆ ಮಾಸ್ಕ್​​ ಹಾಕಿದ್ದಾನೆ. ಸದ್ಯ ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

TV9 Web
| Edited By: ವಿವೇಕ ಬಿರಾದಾರ|

Updated on:Dec 27, 2023 | 2:35 PM

Share

ಬೆಂಗಳೂರು, ಡಿಸೆಂಬರ್​ 27: ಸಂಚಾರಿ ನಿಯಮ (Traffic Rules) ಉಲ್ಲಂಘನೆ ಮಾಡಿ, ಟ್ರಾಫಿಕ್ ಫೈನ್​ನಿಂದ ತಪ್ಪಿಸಿಕೊಳ್ಳಲು ಓರ್ವ ಸವಾರ ಬೈಕ್​​ನ (Bike)​ ಹಿಂಬದಿ​ ನಂಬರ್​ ಫ್ಲೇಟ್​​ಗೆ ಮಾಸ್ಕ್ ಹಾಕಿದ್ದಾನೆ. ಹೌದು ಯಲಹಂಕದ (yelahanka) ಕೋಗಿಲು ಕ್ರಾಸ್ ಬಳಿ ಓರ್ವ ಸವಾರ ಬೈಕ್​​ನ ಹಿಂಬದಿ ನಂಬರ್​ ಫ್ಲೇಟ್​​ಗೆ ಮಾಸ್ಕ್​​ ಹಾಕಿದ್ದಾನೆ. ಹೆಲ್ಮೆಟ್​ ಹಾಕದೆ ದ್ವಿಚಕ್ರ ವಾಹನ ಚಲಾಯಿಸಿದರೇ ಸಂಚಾರಿ ಪೊಲೀಸರು ಗಾಡಿಯ ನಂಬರ್​ ಫ್ಲೇಟ್​ ಪೋಟೋ ತೆಗೆದು ದಂಡ ಹಾಕುತ್ತಾರೆ. ಅಲ್ಲದೆ ಸಿಸಿಟಿವಿಯಲ್ಲೂ ಬೈಕ್​​ನ​ ನಂಬರ್ ಕ್ಯಾಪ್ಚರ್ ಆಗಿ, ದಂಡ ಬೀಳುತ್ತದೆ.

ಅದೇ ನಂಬರ್​ ಫ್ಲೇಟ್​ಗೆ ಮಾಸ್ಕ್​ ಹಾಕಿ, ನಿಯಮ ಉಲ್ಲಂಘಿಸಿದರೇ ಪೊಲೀಸರಿಗೆ ಫೋಟೋ ತೆಗೆದುಕೊಳ್ಳಲು ಸಾಧ್ಯವಾಗುದಿಲ್ಲ. ಈ ಮೂಲಕ ದಂಡದಿಂದ ತಪ್ಪಿಸಿಕೊಳ್ಳಬಹುದು ಎಂದು ಸವಾರ ಈ ಐಡಿಯಾ ಮಾಡಿದ್ದಾನೆ.

ಇದನ್ನೂ ಓದಿ: ಹೆಚ್ಚಾದ ಟ್ರಾಫಿಕ್ ಕಿರಿಕಿರಿ; ಮಾಲ್ ಆಫ್ ಏಷ್ಯಾ ವಿರುದ್ಧ ಬ್ಯಾಟರಾಯನಪುರ ನಿವಾಸಿಗಳ ಆಕ್ರೋಶ

ಆರ್​ಎಕ್ಸ್ ಬೈಕ್ ಕಳ್ಳತನ; ಸಿಸಿಕ್ಯಾಮೆರಾದಲ್ಲಿ ಕಳ್ಳರ ಕೈಚಳಕ ಸೆರೆ

ರಾಜಧಾನಿ ಬೆಂಗಳೂರಿನಲ್ಲಿ ಆರ್​ಎಕ್ಸ್ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದೆ. ಹೌದು ವೈಟ್ ಫೀಲ್ಡ್​ನ ಚೆನ್ನಸಂದ್ರ ನಿವಾಸಿಯಾಗಿರುವ ಶ್ರೀನಿವಾಸ್ ಎಂಬುವರಿಗೆ ಸೇರಿದ ಆರ್​ಎಕ್ಸ್ ಬೈಕ್​​ನ ಲಾಕ್ ಮುರಿದು ಕಳ್ಳತನ ಮಾಡಲಾಗಿದೆ. ಕಳೆದ ಭಾನುವಾರ ಮಧ್ಯರಾತ್ರಿ 1.20 ಸುಮಾರಿಗೆ ಘಟನೆ ನಡೆದಿದೆ. ಘಟನೆ ಸಂಬಂಧ ವೈಟ್ ಫೀಲ್ಡ್​​​​​​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳತನದ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Wed, 27 December 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ