AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಟ್ರಾಫಿಕ್​ ಫೈನ್​ನಿಂದ ತಪ್ಪಿಸಿಕೊಳ್ಳಲು ಬೈಕ್​ ಸವಾರನ ಖತರ್ನಾಕ್​ ಐಡಿಯಾ

ಯಲಹಂಕದ ಕೋಗಿಲು ಕ್ರಾಸ್ ಬಳಿ ಓರ್ವ ಸವಾರ ಟ್ರಾಫಿಕ್​ ದಂಡದಿಂದ ತಪ್ಪಿಸಿಕೊಳ್ಳಲು ಖತರ್ನಾಕ್​ ಐಡಿಯಾ ಮಾಡಿದ್ದಾನೆ. ಬೈಕ್​​ನ ಹಿಂಬದಿ ನಂಬರ್​ ಫ್ಲೇಟ್​​ಗೆ ಮಾಸ್ಕ್​​ ಹಾಕಿದ್ದಾನೆ. ಸದ್ಯ ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

TV9 Web
| Edited By: |

Updated on:Dec 27, 2023 | 2:35 PM

Share

ಬೆಂಗಳೂರು, ಡಿಸೆಂಬರ್​ 27: ಸಂಚಾರಿ ನಿಯಮ (Traffic Rules) ಉಲ್ಲಂಘನೆ ಮಾಡಿ, ಟ್ರಾಫಿಕ್ ಫೈನ್​ನಿಂದ ತಪ್ಪಿಸಿಕೊಳ್ಳಲು ಓರ್ವ ಸವಾರ ಬೈಕ್​​ನ (Bike)​ ಹಿಂಬದಿ​ ನಂಬರ್​ ಫ್ಲೇಟ್​​ಗೆ ಮಾಸ್ಕ್ ಹಾಕಿದ್ದಾನೆ. ಹೌದು ಯಲಹಂಕದ (yelahanka) ಕೋಗಿಲು ಕ್ರಾಸ್ ಬಳಿ ಓರ್ವ ಸವಾರ ಬೈಕ್​​ನ ಹಿಂಬದಿ ನಂಬರ್​ ಫ್ಲೇಟ್​​ಗೆ ಮಾಸ್ಕ್​​ ಹಾಕಿದ್ದಾನೆ. ಹೆಲ್ಮೆಟ್​ ಹಾಕದೆ ದ್ವಿಚಕ್ರ ವಾಹನ ಚಲಾಯಿಸಿದರೇ ಸಂಚಾರಿ ಪೊಲೀಸರು ಗಾಡಿಯ ನಂಬರ್​ ಫ್ಲೇಟ್​ ಪೋಟೋ ತೆಗೆದು ದಂಡ ಹಾಕುತ್ತಾರೆ. ಅಲ್ಲದೆ ಸಿಸಿಟಿವಿಯಲ್ಲೂ ಬೈಕ್​​ನ​ ನಂಬರ್ ಕ್ಯಾಪ್ಚರ್ ಆಗಿ, ದಂಡ ಬೀಳುತ್ತದೆ.

ಅದೇ ನಂಬರ್​ ಫ್ಲೇಟ್​ಗೆ ಮಾಸ್ಕ್​ ಹಾಕಿ, ನಿಯಮ ಉಲ್ಲಂಘಿಸಿದರೇ ಪೊಲೀಸರಿಗೆ ಫೋಟೋ ತೆಗೆದುಕೊಳ್ಳಲು ಸಾಧ್ಯವಾಗುದಿಲ್ಲ. ಈ ಮೂಲಕ ದಂಡದಿಂದ ತಪ್ಪಿಸಿಕೊಳ್ಳಬಹುದು ಎಂದು ಸವಾರ ಈ ಐಡಿಯಾ ಮಾಡಿದ್ದಾನೆ.

ಇದನ್ನೂ ಓದಿ: ಹೆಚ್ಚಾದ ಟ್ರಾಫಿಕ್ ಕಿರಿಕಿರಿ; ಮಾಲ್ ಆಫ್ ಏಷ್ಯಾ ವಿರುದ್ಧ ಬ್ಯಾಟರಾಯನಪುರ ನಿವಾಸಿಗಳ ಆಕ್ರೋಶ

ಆರ್​ಎಕ್ಸ್ ಬೈಕ್ ಕಳ್ಳತನ; ಸಿಸಿಕ್ಯಾಮೆರಾದಲ್ಲಿ ಕಳ್ಳರ ಕೈಚಳಕ ಸೆರೆ

ರಾಜಧಾನಿ ಬೆಂಗಳೂರಿನಲ್ಲಿ ಆರ್​ಎಕ್ಸ್ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದೆ. ಹೌದು ವೈಟ್ ಫೀಲ್ಡ್​ನ ಚೆನ್ನಸಂದ್ರ ನಿವಾಸಿಯಾಗಿರುವ ಶ್ರೀನಿವಾಸ್ ಎಂಬುವರಿಗೆ ಸೇರಿದ ಆರ್​ಎಕ್ಸ್ ಬೈಕ್​​ನ ಲಾಕ್ ಮುರಿದು ಕಳ್ಳತನ ಮಾಡಲಾಗಿದೆ. ಕಳೆದ ಭಾನುವಾರ ಮಧ್ಯರಾತ್ರಿ 1.20 ಸುಮಾರಿಗೆ ಘಟನೆ ನಡೆದಿದೆ. ಘಟನೆ ಸಂಬಂಧ ವೈಟ್ ಫೀಲ್ಡ್​​​​​​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳತನದ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Wed, 27 December 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ