AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಟ್ರಾಫಿಕ್​ ಫೈನ್​ನಿಂದ ತಪ್ಪಿಸಿಕೊಳ್ಳಲು ಬೈಕ್​ ಸವಾರನ ಖತರ್ನಾಕ್​ ಐಡಿಯಾ

ಯಲಹಂಕದ ಕೋಗಿಲು ಕ್ರಾಸ್ ಬಳಿ ಓರ್ವ ಸವಾರ ಟ್ರಾಫಿಕ್​ ದಂಡದಿಂದ ತಪ್ಪಿಸಿಕೊಳ್ಳಲು ಖತರ್ನಾಕ್​ ಐಡಿಯಾ ಮಾಡಿದ್ದಾನೆ. ಬೈಕ್​​ನ ಹಿಂಬದಿ ನಂಬರ್​ ಫ್ಲೇಟ್​​ಗೆ ಮಾಸ್ಕ್​​ ಹಾಕಿದ್ದಾನೆ. ಸದ್ಯ ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

TV9 Web
| Edited By: ವಿವೇಕ ಬಿರಾದಾರ|

Updated on:Dec 27, 2023 | 2:35 PM

Share

ಬೆಂಗಳೂರು, ಡಿಸೆಂಬರ್​ 27: ಸಂಚಾರಿ ನಿಯಮ (Traffic Rules) ಉಲ್ಲಂಘನೆ ಮಾಡಿ, ಟ್ರಾಫಿಕ್ ಫೈನ್​ನಿಂದ ತಪ್ಪಿಸಿಕೊಳ್ಳಲು ಓರ್ವ ಸವಾರ ಬೈಕ್​​ನ (Bike)​ ಹಿಂಬದಿ​ ನಂಬರ್​ ಫ್ಲೇಟ್​​ಗೆ ಮಾಸ್ಕ್ ಹಾಕಿದ್ದಾನೆ. ಹೌದು ಯಲಹಂಕದ (yelahanka) ಕೋಗಿಲು ಕ್ರಾಸ್ ಬಳಿ ಓರ್ವ ಸವಾರ ಬೈಕ್​​ನ ಹಿಂಬದಿ ನಂಬರ್​ ಫ್ಲೇಟ್​​ಗೆ ಮಾಸ್ಕ್​​ ಹಾಕಿದ್ದಾನೆ. ಹೆಲ್ಮೆಟ್​ ಹಾಕದೆ ದ್ವಿಚಕ್ರ ವಾಹನ ಚಲಾಯಿಸಿದರೇ ಸಂಚಾರಿ ಪೊಲೀಸರು ಗಾಡಿಯ ನಂಬರ್​ ಫ್ಲೇಟ್​ ಪೋಟೋ ತೆಗೆದು ದಂಡ ಹಾಕುತ್ತಾರೆ. ಅಲ್ಲದೆ ಸಿಸಿಟಿವಿಯಲ್ಲೂ ಬೈಕ್​​ನ​ ನಂಬರ್ ಕ್ಯಾಪ್ಚರ್ ಆಗಿ, ದಂಡ ಬೀಳುತ್ತದೆ.

ಅದೇ ನಂಬರ್​ ಫ್ಲೇಟ್​ಗೆ ಮಾಸ್ಕ್​ ಹಾಕಿ, ನಿಯಮ ಉಲ್ಲಂಘಿಸಿದರೇ ಪೊಲೀಸರಿಗೆ ಫೋಟೋ ತೆಗೆದುಕೊಳ್ಳಲು ಸಾಧ್ಯವಾಗುದಿಲ್ಲ. ಈ ಮೂಲಕ ದಂಡದಿಂದ ತಪ್ಪಿಸಿಕೊಳ್ಳಬಹುದು ಎಂದು ಸವಾರ ಈ ಐಡಿಯಾ ಮಾಡಿದ್ದಾನೆ.

ಇದನ್ನೂ ಓದಿ: ಹೆಚ್ಚಾದ ಟ್ರಾಫಿಕ್ ಕಿರಿಕಿರಿ; ಮಾಲ್ ಆಫ್ ಏಷ್ಯಾ ವಿರುದ್ಧ ಬ್ಯಾಟರಾಯನಪುರ ನಿವಾಸಿಗಳ ಆಕ್ರೋಶ

ಆರ್​ಎಕ್ಸ್ ಬೈಕ್ ಕಳ್ಳತನ; ಸಿಸಿಕ್ಯಾಮೆರಾದಲ್ಲಿ ಕಳ್ಳರ ಕೈಚಳಕ ಸೆರೆ

ರಾಜಧಾನಿ ಬೆಂಗಳೂರಿನಲ್ಲಿ ಆರ್​ಎಕ್ಸ್ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದೆ. ಹೌದು ವೈಟ್ ಫೀಲ್ಡ್​ನ ಚೆನ್ನಸಂದ್ರ ನಿವಾಸಿಯಾಗಿರುವ ಶ್ರೀನಿವಾಸ್ ಎಂಬುವರಿಗೆ ಸೇರಿದ ಆರ್​ಎಕ್ಸ್ ಬೈಕ್​​ನ ಲಾಕ್ ಮುರಿದು ಕಳ್ಳತನ ಮಾಡಲಾಗಿದೆ. ಕಳೆದ ಭಾನುವಾರ ಮಧ್ಯರಾತ್ರಿ 1.20 ಸುಮಾರಿಗೆ ಘಟನೆ ನಡೆದಿದೆ. ಘಟನೆ ಸಂಬಂಧ ವೈಟ್ ಫೀಲ್ಡ್​​​​​​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳತನದ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Wed, 27 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ