AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ವೇಣುಗೋಪಾಲ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ವೇಣುಗೋಪಾಲ್ ಅಕ್ರಮವಾಗಿ 28 ಕೋಟಿ ಮೊತ್ತದ ಬಿಲ್‌ಗೆ ಅನುಮೋದನೆ ನೀಡಿದ್ದಾರೆ ಎಂದು ವಿಶ್ವವಿದ್ಯಾಲಯದ  ಸಿಬ್ಬಂದಿ, ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ವೇಣುಗೋಪಾಲ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು
Follow us
TV9 Web
| Updated By: ವಿವೇಕ ಬಿರಾದಾರ

Updated on:May 27, 2022 | 1:20 PM

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ವೇಣುಗೋಪಾಲ್ ಅಕ್ರಮವಾಗಿ 28 ಕೋಟಿ ಮೊತ್ತದ ಬಿಲ್‌ಗೆ ಅನುಮೋದನೆ ನೀಡಿದ್ದಾರೆ ಎಂದು ವಿಶ್ವವಿದ್ಯಾಲಯದ  ಸಿಬ್ಬಂದಿ, ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ವಿಶ್ವವಿದ್ಯಾಲಯದ ಶಿಕ್ಷಕೇತರ ಸಂಘ, ಸಂಶೋಧನಾ ವಿದ್ಯಾರ್ಥಿಗಳ ಸಂಘದಿಂದ ಧರಣಿ ನಡೆಯುತ್ತಿದೆ. ಬೆಂಗಳೂರು ವಿವಿಯ ಫೈನಾನ್ಸ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಹಣಕಾಸು  ಕಚೇರಿಯತಲ್ಲಿದ್ದ ಅಧಿಕಾರಿ ಜಯಲಕ್ಷ್ಮೀರನ್ನು ಕಚೇರಿಯಿಂದ ಹೊರಗೆ ಕಳಿಸಿ ಪ್ರತಿಭಟನೆ ಮಾಡಿದ್ದಾರೆ. ಹಣಕಾಸು ಅಧಿಕಾರಿ ವಿವಿ ಬಿಟ್ಟು ತೊಲಗಲಿ ಎಂದು ಘೋಷಣೆ ಕೂಗಿದ್ದಾರೆ. ಹಣಕಾಸು ಅಧಿಕಾರಿ ಕಚೇರಿಗೆ  ವಿದ್ಯಾರ್ಥಿಗಳು ಬೀಗ ಹಾಕಿಸಿದ್ದಾರೆ.  ಬಳಿಕ ನಮ್ಮ ಪರವಾಗಿ ಧ್ವನಿ ಎತ್ತಿ ಅಂತ ಸಿಂಡಿಕೇಟ್ ಸದಸ್ಯರಿಗೆ ತರಾಟೆ ತೆಗೆದುಕೊಂಡಿದ್ದಾರೆ.

ಇದನ್ನು ಓದಿ: ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ‘ಹೆಲ್ಮೆಟ್’ ಟ್ವೀಟ್ ವೈರಲ್

ನಿನ್ನೆ  (ಮೇ 26) ಸುಮಾರು ಬರೋಬ್ಬರಿ 28 ಕೋಟಿ ಮೊತ್ತದ ಬಿಲ್ ಗೆ ವಿಸಿ ವೇಣುಗೋಪಾಲ್ ಅನುಮೋದನೆ ಮಾಡಿಕೊಂಡಿದ್ದಾರೆ.  ಕಚೇರಿ ಅವಧಿ ಮುಗಿದ ಬಳಿಕವೂ ಉಪ ಕುಲಪತಿಗಳು ಅನುಮೋದನೆ ಪಡೆದಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಅಲ್ಲದೇ ಸಿಂಡಿಕೇಟ್ ಸಭೆ ಮಾಡದೆ ಅನುಮೋದನೆ ಪಡೆದಿದ್ದಾರೆಂದು ಆರೋಪಿಸಿದ್ದಾರೆ. ಜೂನ್ 11ಕ್ಕೆ ವಿಸಿ ಪ್ರೊ.ವೇಣುಗೋಪಾಲ್ ಅವಧಿ ಅಂತ್ಯವಾಗಲಿದೆ. ಈ ವೇಳೆ ಇಷ್ಟು ದೊಡ್ಡ ಮೊತ್ತ ಅನುಮೋದನೆ ಮಾಡಿಕೊಂಡಿರೋದನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Aryan Khan: ಮುಂಬೈ ಡ್ರಗ್ಸ್​ ಪ್ರಕರಣ; ಶಾರುಖ್ ಖಾನ್ ಮಗ ಆರ್ಯನ್ ಖಾನ್​ಗೆ ಎನ್​ಸಿಬಿಯಿಂದ ಕ್ಲೀನ್ ಚಿಟ್
Image
ಪಂಪಾ ಸರೋವರದಲ್ಲಿ ಮೂಲ ವಿಗ್ರಹಕ್ಕೆ ಧಕ್ಕೆ; ಯಾವನು ಅಭಿವೃದ್ಧಿ ಮಾಡೋಕೆ ಹೇಳಿದ್ದು, ನೀವೆಲ್ಲ ನಿಧಿ ಕಳ್ಳರು ಎಂದು ಸಿಬ್ಬಂದಿಗೆ ಹಿಂದೂ ಜಾಗರಣ ಕಾರ್ಯಕರ್ತರ ತರಾಟೆ
Image
Booker Prize 2022: ‘ಇದು ಭಾರತೀಯ ಭಾಷೆಯ ಗೆಲುವು’ ಕೆ. ಎಸ್. ವೈಶಾಲಿ
Image
ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕ ಸಾವು | ಟ್ಯಾಂಕರ್-ಟಾಟಾ ಏಸ್ ನಡುವೆ ಅಪಘಾತ ಓರ್ವ ಸಾವು

ಇದನ್ನು ಓದಿ: ಜೂನ್​ ತಿಂಗಳಲ್ಲಿ ಬ್ಯಾಂಕ್ ರಜಾ ದಿನಗಳು ಅದೆಷ್ಟು ಕಡಿಮೆ ಇವೆ ಗೊತ್ತೆ?

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:20 pm, Fri, 27 May 22

ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ