AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟರ್​ ಐಡಿ ಅಕ್ರಮ: ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ವೋಟರ್​ ಐಡಿ ಪರಿಷ್ಕರಣೆ ಸಂಬಂಧ 12 ಕೆಎಎಸ್​ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ

ವೋಟರ್​ ಐಡಿ ಅಕ್ರಮ: ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
TV9 Web
| Edited By: |

Updated on: Dec 16, 2022 | 2:52 PM

Share

ಬೆಂಗಳೂರು: ನಗರದಲ್ಲಿ ನಡೆದ ವೋಟರ್​ ಐಡಿ ಪರಿಷ್ಕರಣೆ ಅಕ್ರಮದಲ್ಲಿ (Voter ID Scam) ಮತದಾರರ ಪಟ್ಟಿಯಿಂದ ಮತದಾರರ ಹೆಸರು ತೆಗೆದುಹಾಕಿರುವ ಮತ್ತು ಸೇರ್ಪಡಿಸಿರುವ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಈ ಸಂಬಂಧ ಈಗಾಗಲೇ 12 ಕೆಎಎಸ್​ ಅಧಿಕಾರಿಗಳನ್ನು (KAS Officer) ನೇಮಕ ಮಾಡಲಾಗಿದೆ. ಅವರು ಮತದಾರರ ಮಾಹಿತಿ, ಪಟ್ಟಿಯಲ್ಲಿ ಹೆಸರು ಸೇರ್ಪಡೆ ಸೇರಿದಂತೆ ತೆಗೆದುಹಾಕಿರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (BBMP Commissioner Tushar Girinath) ಟಿವಿ9ಗೆ ತಿಳಿಸಿದ್ದಾರೆ.

ನಗರದ ಚಿಕ್ಕಪೇಟೆ, ಮಹದೇವಪುರ ವಿಧಾನಸಭಾ ಕ್ಷೇತ್ರ, ಶಿವಾಜಿನಗರದಲ್ಲಿ ಮತದಾರರ ಮಾಹಿತಿ ಪರಿಷ್ಕರಣೆ ‌ನಡೆಯುತ್ತಿದೆ. ವಾರಕ್ಕೊಮ್ಮೆ ರಾಜಕೀಯ ಮುಖಂಡರ ಸಭೆ ಕರೆಯುವಂತೆ ಸೂಚಿಸಲಾಗಿದೆ. ಪ್ರತಿ‌ ಕ್ಷೇತ್ರದ ಒಬ್ಬ ಮುಖಂಡರನ್ನು ಸಭೆಗೆ ಕರೆಯುವಂತೆ ಮನವಿ ಮಾಡಲಾಗಿದೆ. ವೆಬ್​ಸೈಟ್​ನಲ್ಲಿ 5 ಕ್ಷೇತ್ರವಾರು ಮತದಾರರ ಮಾಹಿತಿ ಪ್ರಕಟವಾಗುತ್ತದೆ. ಸಮಸ್ಯೆ ಇದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುತ್ತೇವೆ ಎಂದು ಹೇಳಿದರು.

ಬೂತ್ ಮಟ್ಟದಲ್ಲಿ ಏಜೆಂಟ್ ನೇಮಿಸಿದರೆ ಮತದಾರರ ಸಮಸ್ಯೆ ನಿವಾರಣೆಯಾಗಲಿದೆ. ಎಲ್ಲ ಬಿಎಲ್​ಒಗಳ ಮಾಹಿತಿ ವೆಬ್​ಸೈಟ್​ನಲ್ಲಿ ಪ್ರಕಟಿಸುತ್ತೇವೆ. ರಾಜಕೀಯ ಪಕ್ಷಗಳು ತಮ್ಮ ಇಮೇಲ್ ಐಡಿ ಕೊಟ್ಟಿದ್ದಾರೆ. ಪ್ರತಿ ವಾರದ ಮಾಹಿತಿ ಆಯಾ ರಾಜಕೀಯ ಪಕ್ಷಕ್ಕೆ ನೀಡುತ್ತೇವೆ ಎಂದು ಹೇಳಿದ್ದಾರೆ.

ಬಳಕೆಯಾಗದ ಹಿನ್ನೆಲೆ ಇಂದಿರಾ ಮೊಬೈಲ್ ಕ್ಯಾಂಟೀನ್ ಮುಚ್ಚಲಾಗಿದೆ

ಬಳಕೆಯಾಗದ ಹಿನ್ನೆಲೆ ಇಂದಿರಾ ಮೊಬೈಲ್ ಕ್ಯಾಂಟೀನ್ ಮುಚ್ಚಲಾಗಿದೆ. ಶೆಫ್​ಟೆಕ್ ಕಂಪನಿಗಳು ಅಸಮಾಧಾನ ಕಡಿಮೆ‌ ಬಿಲ್ ನೀಡಲಾಗುತ್ತಿದೆ ಅಂತ ಅಸಮಾಧಾನ ವ್ಯಕ್ತಪಡಿಸುತ್ತಿವೆ. ಅದಮ್ಯ ಚೇತನ ಸಂಸ್ಥೆಗೆ ವಿಸ್ತರಿಸುವ ಕುರಿತಂತೆ ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು