Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜೊತೆಗೂಡಿ ಪತಿಯ ಕೊಲೆ; ಆರು ತಿಂಗಳ ನಂತರ ತಾಯಿಯ ಕ್ರೂರತೆ ಬಗ್ಗೆ ಬಾಯಿಬಿಟ್ಟ ಮಕ್ಕಳು

ಮಲಗಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಘಟನೆ ನಡೆದ ಆರು ತಿಂಗಳ ನಂತರ ತಂದೆಯ ಹತ್ಯೆಯನ್ನು ಕಣ್ಣಾರೆ ಕಂಡಿದ್ದ ಮಕ್ಕಳು, ತಾಯಿಯ ಕ್ರೂರತೆಯನ್ನು ಬಾಯಿಬಿಟ್ಟಿದ್ದಾರೆ.

ಪ್ರಿಯಕರನ ಜೊತೆಗೂಡಿ ಪತಿಯ ಕೊಲೆ; ಆರು ತಿಂಗಳ ನಂತರ ತಾಯಿಯ ಕ್ರೂರತೆ ಬಗ್ಗೆ ಬಾಯಿಬಿಟ್ಟ ಮಕ್ಕಳು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on: Jan 07, 2023 | 2:43 PM

ಬೆಂಗಳೂರು: ಮದ್ಯ ಸೇವನೆ ಮಾಡಿ ಬಂದು ಮಲಗಿದ್ದ ವ್ಯಕ್ತಿಯ ಕೊಲೆ (Murder) ಪ್ರಕರಣದ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ತನ್ನ ತಂದೆಯ ಹತ್ಯೆಯನ್ನು ಕಣ್ಣಾರೆ ಕಂಡಿದ್ದ ಮಕ್ಕಳು, ಘಟನೆ ನಡೆದ ಆರು ತಿಂಗಳ ನಂತರ ತನ್ನ ತಾಯಿಯ ಕ್ರೂರತೆ ಬಗ್ಗೆ ಬಾಯಿಬಿಟ್ಟಿದ್ದಾರೆ. ಕುಡಿದು ಬಂದು ಮಲಗಿದ್ದ ತಂದೆಯನ್ನು ತಾಯಿ ಅನಿತಾ (31) ಹಾಗೂ ವ್ಯಕ್ತಿಯೊಬ್ಬರ ಜೊತೆ ಸೇರಿಸಿಕೊಂಡು ಉಸಿರುಗಟ್ಟಿಸಿ ಕೊಲೆ (Wife Kills Husband) ಮಾಡಿರುವುದಾಗಿ ಮಕ್ಕಳು ಬಾಯಿಬಿಟ್ಟಿದ್ದಾರೆ.

ನಗರದ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಸಂಜಯ್ ಗಾಂಧಿನಗರದ ಸ್ಲಂನಲ್ಲಿ ಆರು‌ ತಿಂಗಳ ಹಿಂದೆ ಆಂಜನೇಯ (35) ಎಂಬ ವ್ಯಕ್ತಿಯ ಕೊಲೆ ನಡೆದಿತ್ತು. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದರು. ಮಕ್ಕಳಿಗೆ ತಂದೆ ಸರಿಯಿಲ್ಲ ಯಾರಿಗೂ ಹೇಳಬೇಡಿ ಎಂದು, ಹಾರ್ಟ್ ಅಟ್ಯಾಕ್ ಆಗಿದೆ ಅಂತ ಸಂಬಂಧಿಕರಿಗೆ ಆಂಜನೇಯನ ಪತ್ನಿ ಕಟ್ಟುಕತೆ ಹೇಳಿದ್ದಳು.

ಇದನ್ನೂ ಓದಿ: ದೇವನಹಳ್ಳಿ: ಪ್ರೀತ್ಸೆ ಪ್ರೀತ್ಸೆ ಅಂತಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

ಅನಿತಾಳ ಮರಳು ಮಾತುಗಳನ್ನ ನಂಬಿದ ಕುಟುಂಬಸ್ಥರು ಆಂಜನೇಯ ಅವರ ಅಂತ್ಯಕ್ರಿಯೆ ಮಾಡಿದ್ದರು. ಆದರೆ ಇತ್ತೀಚೆಗೆ ಮಕ್ಕಳನ್ನ ಬಿಟ್ಟು ಪ್ರಿಯಕರ ರಾಕೇಶ್ ಜೊತೆ ಅನಿತಾ ಹೋಗಿದ್ದಾಳೆ. ಈ ವೇಳೆ ಮಕ್ಕಳು ತಂದೆಯ ಕೊಲೆ ಹಾಗೂ ತಾಯಿಯ ಕ್ರೂರತೆ ಬಗ್ಗೆ ಅಜ್ಜಿಯ ಬಳಿ ಹೇಳಿಕೊಂಡಿದ್ದಾರೆ. ಕೂಡಲೇ ಮೃತನ ತಾಯಿ (ಮಕ್ಕಳ ಅಜ್ಜಿ) ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆರೋಪಿಗಳಾದ ಅನಿತಾ ಮತ್ತು ಈಕೆಯ ಪ್ರಿಯಕರ ರಾಕೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್