AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿ ಆಡಳಿತ ಮಂಡಳಿಯಿಂದ ಮಹಿಳೆ ಮೇಲೆ ಹಲ್ಲೆ

ನಗರದ ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವರ ದರ್ಶನಕ್ಕೆ ಬಂದಿದ್ದ ಮಹಿಳೆಯ ಮೇಲೆ ದೇವಸ್ಥಾನದ ಆಡಳಿತ ಮಂಡಳಿಯಿಂದಲೇ ಹಲ್ಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ.

Bengaluru: ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿ ಆಡಳಿತ ಮಂಡಳಿಯಿಂದ ಮಹಿಳೆ ಮೇಲೆ ಹಲ್ಲೆ
ಮಹಿಳೆ ಮೇಲೆ ಹಲ್ಲೆ ದೃಶ್ಯ
TV9 Web
| Edited By: |

Updated on: Jan 06, 2023 | 1:21 PM

Share

ಬೆಂಗಳೂರು: ನಗರದ ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಕಳೆದ ಡಿ.21 ರಂದು ಪೂಜೆಗೆ ಹೋಗಿದ್ದ ಹೇಮಾವತಿ ಎಂಬ ಮಹಿಳೆಯ ಮೇಲೆ ಆಡಳಿತ ಮಂಡಳಿಯವರು ದೇವರೆದುರೆ ಮಹಿಳೆಗೆ ಹಿಗ್ಗಾ ಮುಗ್ಗ ಥಳಿಸಿ, ಜಡೆ ಹಿಡಿದು ಹೊರೆಗೆ ಎಳೆದೊಯ್ದು ಬಿಸಾಕಿದ್ದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನನ್ನನ್ನು ದೇವಸ್ಥಾನದ ಒಳಗೆ ಬಿಡಲು ನಿರಾಕರಿಸಿ ಹಲ್ಲೆ ಮಾಡಿದ್ದು, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು, ಈ ವಿಚಾರ ತಡವಾಗಿ ಪತಿಗೆ ತಿಳಿಸಿದ್ದ ಹೇಮಾವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಮತ್ತೆ ವಾಪಾಸ್ಸು ತೆಗೆದುಕೊಂಡಿದ್ದಾಳೆ.

ಆದರೆ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣ ಪೊಲೀಸರ ಎದುರು ಹೇಳಿರೋದೆ ಬೇರೆ, ನನ್ನ ಮೇಲೆ ದೇವರು ಬರುತ್ತದೆ. ವೆಂಕಟೇಶ್ವರ ನನ್ನ ಪತಿ ಗರ್ಭಗುಡಿಯಲ್ಲಿ ನಾನು ವೆಂಕಟೇಶ್ವರನ ಪಕ್ಕ ಕುಳಿತುಕೊಳ್ಳಬೇಕು ಎಂದು ದೇವಸ್ಥಾನದಲ್ಲಿ ಪಟ್ಟು ಹಿಡಿದಿದ್ದ ಮಹಿಳೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅರ್ಚಕರ ಮೇಲೆಯೇ ಉಗಿದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಎಷ್ಟೇ ಮನವಿ ಮಾಡಿಕೊಂಡರು ಹೋಗದಿದ್ದಾಗ ಆಡಳಿತ ಮಂಡಳಿಯವರು ಸೇರಿ ಥಳಿಸಿದ್ದೇವೆ, ಜೊತೆಗೆ ಘಟನೆ ನಡೆದ ಕೆಲ ದಿನಗಳ ನಂತರ ದೇವಾಲಯಕ್ಕೆ ಬಂದು ಕ್ಷಮೆ ಕೇಳಿದ್ದಳು ಎಂದಿದ್ದಾರೆ. ಸದ್ಯ ಮಹಿಳೆ ದೂರು ಹಿಂಪಡೆದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ