AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿ ಆಡಳಿತ ಮಂಡಳಿಯಿಂದ ಮಹಿಳೆ ಮೇಲೆ ಹಲ್ಲೆ

ನಗರದ ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವರ ದರ್ಶನಕ್ಕೆ ಬಂದಿದ್ದ ಮಹಿಳೆಯ ಮೇಲೆ ದೇವಸ್ಥಾನದ ಆಡಳಿತ ಮಂಡಳಿಯಿಂದಲೇ ಹಲ್ಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ.

Bengaluru: ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿ ಆಡಳಿತ ಮಂಡಳಿಯಿಂದ ಮಹಿಳೆ ಮೇಲೆ ಹಲ್ಲೆ
ಮಹಿಳೆ ಮೇಲೆ ಹಲ್ಲೆ ದೃಶ್ಯ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 06, 2023 | 1:21 PM

Share

ಬೆಂಗಳೂರು: ನಗರದ ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಕಳೆದ ಡಿ.21 ರಂದು ಪೂಜೆಗೆ ಹೋಗಿದ್ದ ಹೇಮಾವತಿ ಎಂಬ ಮಹಿಳೆಯ ಮೇಲೆ ಆಡಳಿತ ಮಂಡಳಿಯವರು ದೇವರೆದುರೆ ಮಹಿಳೆಗೆ ಹಿಗ್ಗಾ ಮುಗ್ಗ ಥಳಿಸಿ, ಜಡೆ ಹಿಡಿದು ಹೊರೆಗೆ ಎಳೆದೊಯ್ದು ಬಿಸಾಕಿದ್ದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನನ್ನನ್ನು ದೇವಸ್ಥಾನದ ಒಳಗೆ ಬಿಡಲು ನಿರಾಕರಿಸಿ ಹಲ್ಲೆ ಮಾಡಿದ್ದು, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು, ಈ ವಿಚಾರ ತಡವಾಗಿ ಪತಿಗೆ ತಿಳಿಸಿದ್ದ ಹೇಮಾವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಮತ್ತೆ ವಾಪಾಸ್ಸು ತೆಗೆದುಕೊಂಡಿದ್ದಾಳೆ.

ಆದರೆ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣ ಪೊಲೀಸರ ಎದುರು ಹೇಳಿರೋದೆ ಬೇರೆ, ನನ್ನ ಮೇಲೆ ದೇವರು ಬರುತ್ತದೆ. ವೆಂಕಟೇಶ್ವರ ನನ್ನ ಪತಿ ಗರ್ಭಗುಡಿಯಲ್ಲಿ ನಾನು ವೆಂಕಟೇಶ್ವರನ ಪಕ್ಕ ಕುಳಿತುಕೊಳ್ಳಬೇಕು ಎಂದು ದೇವಸ್ಥಾನದಲ್ಲಿ ಪಟ್ಟು ಹಿಡಿದಿದ್ದ ಮಹಿಳೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅರ್ಚಕರ ಮೇಲೆಯೇ ಉಗಿದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಎಷ್ಟೇ ಮನವಿ ಮಾಡಿಕೊಂಡರು ಹೋಗದಿದ್ದಾಗ ಆಡಳಿತ ಮಂಡಳಿಯವರು ಸೇರಿ ಥಳಿಸಿದ್ದೇವೆ, ಜೊತೆಗೆ ಘಟನೆ ನಡೆದ ಕೆಲ ದಿನಗಳ ನಂತರ ದೇವಾಲಯಕ್ಕೆ ಬಂದು ಕ್ಷಮೆ ಕೇಳಿದ್ದಳು ಎಂದಿದ್ದಾರೆ. ಸದ್ಯ ಮಹಿಳೆ ದೂರು ಹಿಂಪಡೆದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ