AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್ ಹರಿದು ಮಹಿಳೆ ಸಾವು

ಬೆಂಗಳೂರಿನ ನಾಯಂಡನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನ ಬಾಗಿಲು ಹಠಾತ್ತಾಗಿ ತೆರೆದ ಕಾರಣ ಬೈಕ್​ನಿಂದ ಕೆಳಗೆ ಬಿದ್ದ ಮಹಿಳೆಯ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಕಾಮಾಕ್ಷಿಪಾಳ್ಯದ 42 ವರ್ಷದ ಸರೋಜಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬ್ಯಾಟರಾಯನಪುರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಎಂಟಿಸಿ ಬಸ್ ಹರಿದು ಮಹಿಳೆ ಸಾವು
ಬಿಎಂಟಿಸಿ ಬಸ್​
Jagadisha B
| Edited By: |

Updated on: Feb 02, 2025 | 7:40 AM

Share

ಬೆಂಗಳೂರು, ಫೆಬ್ರವರಿ 02: ಬೈಕ್​​ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆ ಬಿಎಂಟಿಸಿ (BMTC) ಹರಿದ ಘಟನೆ ಬೆಂಗಳೂರಿನ ನಾಯಂಡನಹಳ್ಳಿ ಬಳಿ ನಡೆದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಸರೋಜಾ (42) ಮೃತ ದುರ್ದೈವಿ. ಜ್ಞಾನಭಾರತಿಯಲ್ಲಿ ಮದುವೆ ಮುಗಿಸಿಕೊಂಡು ರಾತ್ರಿ 9.30 ರ ಸುಮಾರಿಗೆ ಹೋಂಡಾ ಆ್ಯಕ್ಟಿವಾದಲ್ಲಿ ಸೋದರನ ಜೊತೆ ಬೈಕ್​ನಲ್ಲಿ ಸರೋಜ ಮನೆಗೆ ಹೊರಟಿದ್ದರು.

ದಾರಿಯಲ್ಲಿ ಮುಂದೆ ನಿಂತಿದ್ದ ಕಾರಿನ ಡೋರ್ ಏಕಾಏಕಿ ತೆರೆದಿದೆ. ಇದರಿಂದ, ಡೋರ್​​ಗೆ ಟಚ್ ಆಗಿ ಬೈಕ್​ನ ಹಿಂಬದಿ ಕುಳತಿದ್ದ ಸರೋಜಾ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದ ಬಿಎಂಟಿಸಿ ಬಸ್ ಸರೋಜಾ ಮೇಲೆ ಹರಿದಿದೆ. ಸರೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

2024ರಲ್ಲಿ ಒಂದೇ ತಿಂಗಳಲ್ಲಿ 4 ಸಾವು

ಅಕ್ಟೋಬರ್ 09 : ಬಿಎಂಟಿಸಿಗೆ ಮೂರು ವರ್ಷದ ಮಗು ಬಲಿ

ಅಕ್ಟೋಬರ್ 14 : ಬಸ್​ ಡಿಕ್ಕಿಯಾಗಿ ಇಂಜಿನಿಯರಿಂಗ್​ ವಿದ್ಯಾರ್ಥಿ ಸಾವು

ಅಕ್ಟೋಬರ್ 22 : ಬೈಕ್​ಗೆ ಬಸ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಅಕ್ಟೋಬರ್ 29 : ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಬೈಕ್​ ಸವಾರ ಬಲಿ

ಡಿಸೆಂಬರ್ 28 : ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವು

ಇದನ್ನೂ ಓದಿ: ಬಿಎಂಟಿಸಿ ಬಸ್​ ಚಾಲಕನ ಸಡನ್ ಬ್ರೇಕ್​​ಗೆ ಆಯತಪ್ಪಿ ಬಿದ್ದ ಮಹಿಳಾ ಕಂಡಕ್ಟರ್

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ ಕಳ್ಳತನ

ಬೆಂಗಳೂರಿನ ಸಾರಕ್ಕಿಯ 3ನೇ ಮುಖ್ಯರಸ್ತೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ ಕಳ್ಳತನವಾಗಿದೆ. ಶನಿವಾರ ನಸುಕಿನ ಜಾವ 3.40ರ ಸುಮಾರಿಗೆ ರಘು ಎಂಬುವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಕಳ್ಳ ಬೈಕ್​ ಕದಿಯುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್​ ಮಾಲೀಕ ರಘುರಿಂದ ಜೆ.ಪಿ.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?