AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಫುಟ್​ಪಾತ್​ಗಳು ಹಾಳಾಗಲು ಇಲಿ, ಹೆಗ್ಗಣಗಳೇ ಕಾರಣವಂತೆ!

ಕೋಟ್ಯಂತರ ಹಣ ಖರ್ಚು ಮಾಡಿ ನಿರ್ಮಿಸಿದ ಫುಟ್​ ಪಾತ್ ಕೆಲವೇ ದಿನಗಳಲ್ಲಿ ಹಾಳಾಗಿದ್ದು, ಬಿಬಿಎಂಪಿಯು ಎಲ್ಲಾ ಆರೋಪವನ್ನು ಇಲಿ, ಹೆಗ್ಗಣಗಳ ಹೆಗಲೇರಿಸಿದೆ.

ಬೆಂಗಳೂರಿನ ಫುಟ್​ಪಾತ್​ಗಳು ಹಾಳಾಗಲು ಇಲಿ, ಹೆಗ್ಗಣಗಳೇ ಕಾರಣವಂತೆ!
Rats
TV9 Web
| Edited By: |

Updated on: Jul 14, 2022 | 3:14 PM

Share

ಕೋಟ್ಯಂತರ ಹಣ ಖರ್ಚು ಮಾಡಿ ನಿರ್ಮಿಸಿದ ಫುಟ್​ ಪಾತ್ ಕೆಲವೇ ದಿನಗಳಲ್ಲಿ ಹಾಳಾಗಿದ್ದು, ಬಿಬಿಎಂಪಿಯು ಎಲ್ಲಾ ಆರೋಪವನ್ನು ಇಲಿ, ಹೆಗ್ಗಣಗಳ ಹೆಗಲೇರಿಸಿದೆ. ಹೌದು, ಕೋಟಿ ಗಟ್ಟಲೆ ಹಣ ಖರ್ಚು ಮಾಡಿ, ಸ್ವಲ್ಪವೇ ಸ್ವಲ್ಪ ದಿನಗಳಲ್ಲೇ ಫುಟ್​ ಪಾತ್ ಕಿತ್ತು ಬರುತ್ತಿದೆ. ಆದರೆ ಬಿಬಿಎಂಪಿ ಎಂಜಿನಿಯರ್ ಮಾತ್ರ ಇದು ನಮ್ಮ ತಪ್ಪಲ್ಲ ಇಲಿ ಹಾಗೂ ಹೆಗ್ಗಣಗಳ ತಪ್ಪು ಎಂದು ಜಾರಿಕೊಂಡಿದ್ದಾರೆ.

ಸ್ಮಾರ್ಟ್ ಸಿಟಿ ಟೆಂಡರ್ ಶ್ಯೂರ್ ಯೋಜನೆಯಲ್ಲಿ ಬಿಬಿಬಿಎಂಪಿಯು ಸಾವಿರಾರು ಕೋಡಿ ವ್ಯಯಿಸಿ ರಸ್ತೆ ಹಾಗೂ ಫುಟ್​ಪಾತ್​ಗಳ ನಿರ್ಮಾಣ ಮಾಡಿತ್ತು. ಇದೀಗ ಈ ಫುಟ್​ಪಾತ್​ಗಳು ಹಾಳಾಗಿದ್ದು ಇಲಿ ಮತ್ತು ಹೆಗ್ಗಣಗಳಿಂದ ಎಂದು ಬಿಬಿಎಂಪಿ ಹೇಳುತ್ತಿದೆ.

ಸ್ಮಾರ್ಟ್ ಸಿಟಿ, ವೈಟ್ ಟಾಪಿಂಗ್, ಟೆಂಡರ್ ಶ್ಯೂರ್ ಯೋಜನೆಯಡಿ ಫುಟ್ ಪಾತ್ ನಿರ್ಮಾಣ ಮಾಡಲಾಗಿತ್ತು. ದೇಶದ ಪ್ರಧಾನಿ ಬರುವ ಸಂದರ್ಭದಲ್ಲೂ ನಕಲಿ ಕಾಮಗಾರಿ ನಡೆಸಿ ದುಡ್ಡು ದೋಚಿದ್ದಾರೆ ಎನ್ನುವ ಆರೋಪವನ್ನು ಬಿಬಿಎಂಪಿ ಎದುರಿಸಿತ್ತು.

ಈ ನಡುವೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಸಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲೂ ಕಳಪೆ ಆರೋಪ ಕೇಳಿ ಬಂದಿದ್ದು, ಸಾಕ್ಷಿ ಅನ್ನುವಂತೆ ಕಾಮಗಾರಿ ಮುಗಿದ ಕೆಲವೇ ದಿನಗಳಲ್ಲಿ ಫುಟ್ ಪಾತ್ ಸ್ಲಾಬ್ ಗಳು ಕಿತ್ತು ಬರಲಾರಂಭಿಸಿದ್ದಾರೆ. ಮುಖ್ಯವಾಗಿ ನೃಪತುಂಗ ರಸ್ತೆಯಲ್ಲಿರುವ ಫುಟ್ ಪಾತ್ ಸ್ಥಿತಿ ಇಡೀ ನಗರದ ಕಾಮಗಾರಿಗೆ ಹಿಡಿದ ಕೈಗನ್ನಡಿಯಂತಿದೆ.

ಬಿಬಿಎಂಪಿ ಚೀಫ್ ಇಂಜಿನಿಯರ್ ಲೋಕೇಶ್ ಅವರೇ ಫುಟ್ ಪಾತ್ ಹಾಳಾಗಲು ಹೆಗ್ಗಣ ಕಾರಣ ಎಂದು ಹೇಳಿದ್ದಾರೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!