AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bescom: ಹಳೆಯ ಟ್ರಾನ್ಸ್​ಫಾರ್ಮರ್​ಗಳನ್ನ ತಪಾಸಣೆ ಮಾಡಲು ಸೂಚನೆ ನೀಡಿರುವ ಬೆಸ್ಕಾಂ

ಇದೇ ಮೊದಲ ಬಾರಿಗೆ ಈ ರೀತಿಯ ಸ್ಪೋಟ ಸಂಭವಿಸಿದ್ದರಿಂದ ಬೆಸ್ಕಾಂ ಕಟ್ಟೆಚ್ಚರ ತೆಗೆದುಕೊಳ್ಳುತ್ತಿದೆ. ಇನ್ನು ನಗರದಲ್ಲಿ ಒಟ್ಟು 6510 ಟ್ರಾನ್ಸ್‌ ಫಾರ್ಮರ್ ಸೆಂಟರ್ ಇದೆ. 25 ಕೆವಿ, 63 ಕೆವಿ ,100 ಕೆವಿ, 250 ಕೆವಿ,  500 ಕೆವಿ ಕ್ಯಾಂಪಸಿಟಿ ಟ್ರಾನ್ಸ್​ ಫಾರ್ಮರ್ ಇದೆ.

Bescom: ಹಳೆಯ ಟ್ರಾನ್ಸ್​ಫಾರ್ಮರ್​ಗಳನ್ನ ತಪಾಸಣೆ ಮಾಡಲು ಸೂಚನೆ ನೀಡಿರುವ ಬೆಸ್ಕಾಂ
ಬೆಸ್ಕಾಂ
TV9 Web
| Edited By: |

Updated on:Mar 29, 2022 | 4:22 PM

Share

ಬೆಂಗಳೂರು: ನಗರದ ಮಂಗನಗಳ್ಳಿ ಬ್ರಿಡ್ಜ್ ಬಳಿ ಟ್ರಾನ್ಸ್​ಫಾರ್ಮರ್ ಸ್ಟೋಟದ ಹಿನ್ನೆಲೆ ಹಳೆಯ ಟ್ರಾನ್ಸ್​ಫಾರ್ಮರ್​ಗಳನ್ನು ತಪಾಸಣೆ ಮಾಡಲು ಬೆಸ್ಕಾಂ (Bescom) ಸೂಚನೆ ನೀಡಿದೆ. ನಗರದಲ್ಲಿ‌ ಒಟ್ಟು 10 ರಿಂದ 25 ವರ್ಷದ ಹಳೆಯ ಒಟ್ಟು 100 ಟ್ರಾನ್ಸ್​ಫಾರ್ಮರ್​​ಗಳಿದ್ದು, ಇವುಗಳಲ್ಲಿ ಸಮಸ್ಯೆ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಬೆಸ್ಕಾಂ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಒಂದು ವೇಳೆ ಸಮಸ್ಯೆ ಕಂಡುಬಂದರೆ ಟ್ರಾನ್ಸ್​ಫಾರ್ಮರ್​ (Transformers) ಬಾಕ್ಸ್​ಗಳನ್ನು ಅಧಿಕಾರಿಗಳು ಬದಲಾಯಿಸುತ್ತಿದ್ದಾರೆ.

ಇದೇ ಮೊದಲ ಬಾರಿಗೆ ಈ ರೀತಿಯ ಸ್ಪೋಟ ಸಂಭವಿಸಿದ್ದರಿಂದ ಬೆಸ್ಕಾಂ ಕಟ್ಟೆಚ್ಚರ ತೆಗೆದುಕೊಳ್ಳುತ್ತಿದೆ. ಇನ್ನು ನಗರದಲ್ಲಿ ಒಟ್ಟು 6510 ಟ್ರಾನ್ಸ್‌ ಫಾರ್ಮರ್ ಸೆಂಟರ್ ಇದೆ. 25 ಕೆವಿ, 63 ಕೆವಿ ,100 ಕೆವಿ, 250 ಕೆವಿ,  500 ಕೆವಿ ಕ್ಯಾಂಪಸಿಟಿ ಟ್ರಾನ್ಸ್​ ಫಾರ್ಮರ್ ಇದೆ.

ಬೆಂಗಳೂರಿನಲ್ಲಿ ಈಗಾಗಲೇ ಏಜ್ ಓಲ್ಡ್ ಟ್ರಾನ್ಸ್​ ಫಾರ್ಮರ್ ಸರ್ವೇ ನಡೆಯುತ್ತಿದೆ. 25 ವರ್ಷದ 40 ಹಳೆ ಟ್ರಾನ್ಸ್​ ಫಾರ್ಮರ್, 15 ವರ್ಷ ಹಳೆಯದ್ದು 50 ಟ್ರಾನ್ಸ್​ ಫಾರ್ಮರ್ ಇದೆ. ತುಂಬಾ ಹಳೆಯದು ಆಗಿರೋ ಕಾರಣ ಅವುಗಳ ಗುಣಮಟ್ಟ ಚೆಕ್ ಮಾಡಲಾಗುತ್ತಿದೆ. ಅವುಗಳ ಗುಣಮಟ್ಟ ಕ್ಷೀಣಿಸಿದ್ರೆ ಬದಲಾವಣೆ ಮಾಡಲಾಗುತ್ತದೆ. ಇನ್ನು ಮುಂದೆ ಗುಣಮಟ್ಟದ ಟ್ರಾನ್ಸ್​ ಫಾರ್ಮರ್ ಹಾಕಲು ಚಿಂತನೆ ಇದೆ.  ಸಾಮಾನ್ಯವಾಗಿ ಓವರ್ ಲೋಡ್ ಆದ್ರೆ ಟ್ರಾನ್ಸ್​ ಫಾರ್ಮರ್ ಬಳಕೆಗೆ ಬರಲ್ಲ. ಮಳೆ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ ಆದ್ರು ಕೂಡ ಬೇಗ ಹಾಳಾಗುತ್ತೆ. ಮಳೆ ಬಿದ್ದಾಗ ಸಿಕ್ಕ ಸಿಕ್ಕಲ್ಲಿ ಟ್ರಾನ್ಸ್​ ಫಾರ್ಮರ್​ಗಳಿಂದ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯಾತೆಗಳಿರುತ್ತೆ. ಹೀಗಾಗಿ ಟ್ರಾನ್ಸ್ ಫಾರ್ಮಾರ್​ಗಳನ್ನ ಬೆಸ್ಕಾಂ ಚೆಕ್​ ಮಾಡುತ್ತಿದೆ.

ಇದನ್ನೂ ಓದಿ:

ಬೆಂಗಳೂರು: ಟ್ರಾನ್ಸ್‌ಫಾರ್ಮರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಯುವತಿ ಸಾವು; ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಈ ವಾರದ ಅಂತ್ಯಕ್ಕೆ ಬಿಡಬ್ಲ್ಯೂಎಸ್ಎಸ್​ಬಿ ಹಾಗೂ ಬೆಸ್ಕಾಂ ವಿರುದ್ಧ 13 ಎಫ್ ಐಆರ್ ದಾಖಲಿಸಲು ಬಿಬಿಎಂಪಿ ತೀರ್ಮಾನ

Published On - 4:05 pm, Tue, 29 March 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ