AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂ ಗುತ್ತಿಗೆ ನೌಕರನ ಕಿಡ್ನಾಪ್

ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಸಿನಿಮೀಯ ಶೈಲಿಯಲ್ಲಿ ಅಪಹರಣ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಿಡ್ನಾಪ್ ಆದ 24 ಗಂಟೆಯಲ್ಲಿ ನೌಕರನನ್ನು ರಕ್ಷಣೆ ಮಾಡಿದ ಪೀಣ್ಯಾ ಠಾಣಾ ಪೊಲೀಸರು, ಆರೋಪಿಗಳನ್ನ ಬಂಧಿಸಿದ್ದಾರೆ.

ಬೆಂಗಳೂರು: ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂ ಗುತ್ತಿಗೆ ನೌಕರನ ಕಿಡ್ನಾಪ್
ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂ ಗುತ್ತಿಗೆ ನೌಕರನ ಕಿಡ್ನಾಪ್ (ಸಾಂದರ್ಭಿಕ ಚಿತ್ರ)
Shivaprasad B
| Edited By: |

Updated on: Nov 03, 2023 | 12:48 PM

Share

ಬೆಂಗಳೂರು, ನ.3: ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂನಲ್ಲಿ (BESCOM) ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಸಿನಿಮೀಯ ಶೈಲಿಯಲ್ಲಿ ಅಪಹರಣ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಿಡ್ನಾಪ್ ಆದ 24 ಗಂಟೆಯಲ್ಲಿ ನೌಕರನನ್ನು ರಕ್ಷಣೆ ಮಾಡಿದ ಪೀಣ್ಯಾ ಠಾಣಾ ಪೊಲೀಸರು, ಆರೋಪಿಗಳನ್ನ ಬಂಧಿಸಿದ್ದಾರೆ.

ಲೋಹಿತ್ ಗೌಡ, ವೆಂಕಟೇಶ್, ರವಿ, ರಮೇಶ್, ಭರತ್ ಸೇರಿದಂತೆ ಒಟ್ಟು 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಲವನ್ನು ಮರು ಪಾವತಿಸಿದ ಗುತ್ತಿಗೆ ನೌಕರ ಪ್ರವೀಣ್​ನನ್ನು ನವಯುಗ ಟೋಲ್ ಬಳಿ ಕಿಡ್ನಾಪ್ ಮಾಡಿ ಮಡಿಕೇರಿಯ ಹೋಮ್ ಸ್ಟೇಯಲ್ಲಿ ಇರಿಸಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರವೀಣ್​ನನ್ನು ರಕ್ಷಣೆ ಮಾಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಹಾಸನ: ಬೆಂಗಳೂರಿನ ಕಾಲೇಜು ವಿದ್ಯಾರ್ಥಿಯ ಕಿಡ್ನಾಪ್, ಅರಕಲಗೂಡಿನಲ್ಲಿ ರಕ್ಷಣೆ

ಸ್ಫೋಟಕ ಮಾಹಿತಿ ಬಯಲಿಗೆ

ಆರೋಪಿಗಳ ಬಂಧಿಸಿ ವಿಚಾರಣೆ ನಡೆಸಿದಾಗ ಹಣಕಾಸಿನ ವಿಚಾರ ಬೆಳಕಿಗೆ ಬಂದಿದೆ. ಬೆಸ್ಕಾಂನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸಾಕಷ್ಟು ಜನರಿಗೆ ಪ್ರವೀಣ್ ವಂಚನೆ ಮಾಡಿರುವುದು ತಿಳಿದುಬಂದಿದೆ. ಬೆಸ್ಕಾಂ ಅಧಿಕಾರಿ ಪರಿಚಯವಿದ್ದಾರೆ ಎಂದು ಲಕ್ಷಾಂತರ ಹಣ ಪಡೆದು ವಂಚಿಸಿದ್ದನ್ನು ಆರೋಪಿಗಳು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ.

ಈ ಬಗ್ಗೆ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಿರುವಾಗ ಕಳೆದ ಅಕ್ಟೋಬರ್ 30 ರಂದು ಸಂಜೆ ಮಾತುಕತೆಗೆಂದು ಪ್ರವೀಣ್​ನನ್ನು ಕರೆಸಿಕೊಂಡು ಹಣ ನೀಡಿದ್ದವರು ಕಿಡ್ನಾಪ್ ಮಾಡಿದ್ದಾರೆ. ಹಣ ವಾಪಸ್ ಕೊಡುವಂತೆ ಬಲವಂತವಾಗಿ ಕರೆದೊಯ್ದು ಹಲ್ಲೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್