AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokayukta Raid: ಲೋಕಾಯುಕ್ತ ದಾಳಿಗೆ ಬೆಸ್ಕಾಂ ಇಇ ಚನ್ನಕೇಶವ ಶಾಕ್: ಬಿಪಿಯಲ್ಲಿ ಏರುಪೇರು

Lokayukta raids government officials ಬೆಂಗಳೂರು ಸೇರಿ ರಾಜ್ಯದ 63 ಕಡೆ ಲೋಕಾಯುಕ್ತ ದಾಳಿಯಾಗಿದೆ. ಅಕ್ರಮ ಆಸ್ತಿ ಗಳಿಕೆ ದೂರು ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಈ ವೇಳೆ ಬೆಂಗಳೂರಿನಲ್ಲಿ ಬೆಸ್ಕಾಂ ಇಇ ಆಘಾತಕ್ಕೊಳಗಾಗಿದ್ದು, ಬಿಪಿ ಏರುಪೇರಾಗಿರುವ ಘಟನೆ ನಡೆದಿದೆ,

Lokayukta Raid: ಲೋಕಾಯುಕ್ತ ದಾಳಿಗೆ ಬೆಸ್ಕಾಂ ಇಇ  ಚನ್ನಕೇಶವ ಶಾಕ್: ಬಿಪಿಯಲ್ಲಿ ಏರುಪೇರು
Follow us
Jagadish PB
| Updated By: ರಮೇಶ್ ಬಿ. ಜವಳಗೇರಾ

Updated on: Dec 05, 2023 | 10:08 AM

ಬೆಂಗಳೂರು, (ಡಿಸೆಂಬರ್ 04): ಇಂದು ಬೆಳ್ಳಂಬೆಳ್ಳಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ಹಲವಡೆ ಏಕಾಕಾಲಕ್ಕೆ ದಾಳಿ(Lokayukta Raid) ಮಾಡಿದ್ದು, ಹಲವು ಇಲಾಖೆ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಇನ್ನು ಲೋಕಾಯುಕ್ತ ಅಧಿಕಾರಿಗಳ ದಾಳಿಗೆ ಬೆಂಗಳೂರಿನ ಜಯನಗರ ಬೆಸ್ಕಾಂ ಉಪವಿಭಾಗದ ಇಇ ಚನ್ನಕೇಶವ ಆಘಾತಕ್ಕೊಳಗಾಗಿದ್ದು, ಅವರ ಬಿಪಿಯಲ್ಲಿ ಏರುಪೇರಾಗಿದೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ನಿದ್ದೆಗಣ್ಣಲ್ಲಿದ್ದ ಚನ್ನಕೇಶವ ಅವರಿಗೆ ಹೈಬಿಪಿಯಾಗಿದೆ. ಕೂಡಲೇ ಅವರ ಪತ್ನಿ ಹಾಗೂ ಅಧಿಕಾರಿಗಳು ಮಾತ್ರೆ ನೀಡದ ಬಳಿಕ ಚನ್ನಕೇಶವ ಅವರು ಸುಧಾರಿಸಿಕೊಂಡಿದ್ದಾರೆ.

ಇನ್ನು ಅಮೃತಹಳ್ಳಿಯ ಅಪಾರ್ಟ್​ಮೆಂಟ್​ನ ನಿವಾಸದಲ್ಲಿ ಪರಿಶೀಲನೆ ವೇಳೆ 6 ಲಕ್ಷ ನಗದು, ಅಂದಾಜು 3 ಕೆಜಿ ಚಿನ್ನ, 28ಕೆಜಿ ಬೆಳ್ಳಿ, 25 ಲಕ್ಷ ರೂ. ಮೌಲ್ಯದ ಡೈಮಂಡ್ ಸೇರಿದಂತೆ ಒಟ್ಟು 1.5 ಕೋಟಿ.ರೂಪಾಯಿ ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿವೆ.

ಇದನ್ನೂ ಓದಿ: Lokayukta Raids: ಬೆಂಗಳೂರು ಸೇರಿ ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ

ಅಮೃತಹಳ್ಳಿಯ ಖಾಸಗಿ ಅಪಾರ್ಟ್ಮೆಂಟ್ ನ ನಿವಾಸಕ್ಕೆ ಇಂದು ಬೆಳಗ್ಗೆ 6 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳು ಬಾಗಿಲು ಬಡಿದಿದ್ದಾರೆ. ಈ ವೇಳೆ ಪತ್ನಿ ಮನೆ ಬಾಗಿಲು ತೆರೆದಿದ್ದಾರೆ. ಬಳಿಕ ಚನ್ನಕೇಶವ ಅವರು ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ. ಸದ್ಯ ಅವರು ಸುಧಾರಿಸಿಕೊಂಡಿದ್ದು, ದಾಖಲೆ ಪರಿಶೀಲನೆಗೆ ಸಹಕಾರ ನೀಡುತ್ತಿದ್ದಾರೆ. ಈ ಹಿನ್ನೆಲೆಯ್ಲಲಿ ಲೋಕಾಯುಕ್ತ ಅಧಿಕಾರಿಗಳು ಸಹ ಚನ್ನಕೇಶವ ಹಾಗೂ ಅವರ ಪತ್ನಿ ಸಮ್ಮುಖದಲ್ಲೇ ಮನೆಯಲ್ಲಿ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ,

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು