AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BESCOM: 10 ದಿನ ಮುಂಚೆಯೇ ವಿದ್ಯುತ್ ಬಿಲ್ ಪಾವತಿ ಮಾಡಿದರೆ ಸಿಗುತ್ತದೆ ಭಾರೀ ರಿಯಾಯ್ತಿ- ಇದು ಬೆಸ್ಕಾಂ ಕೊಡುಗೆ!

ನಿಗದಿತ ಸಮಯದೊಳಗೆ ಬೆಸ್ಕಾಂನ ಬಿಲ್ ಮೊತ್ತ ಪಾವತಿಸಿ, ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ದರವನ್ನು ಪಡೆಯಿರಿ!

BESCOM: 10 ದಿನ ಮುಂಚೆಯೇ ವಿದ್ಯುತ್ ಬಿಲ್ ಪಾವತಿ ಮಾಡಿದರೆ ಸಿಗುತ್ತದೆ ಭಾರೀ ರಿಯಾಯ್ತಿ- ಇದು ಬೆಸ್ಕಾಂ ಕೊಡುಗೆ!
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Jan 18, 2023 | 1:25 PM

Share

ಬೆಂಗಳೂರು: ಗ್ರಾಹಕರಿಗೆ ಬೆಸ್ಕಾಂ ಸಿಹಿ ಸುದ್ದಿ ನೀಡಿದೆ. ವಿದ್ಯುತ್ ಬಿಲ್ ಮೇಲೆ ಶೇ. 0.25 ರಷ್ಟು ರಿಯಾಯಿತಿ ಘೋಷಣೆ ಮಾಡಿದೆ. ವಿದ್ಯುತ್ ಬಿಲ​ನ್ನು ನಿಗದಿತ ದಿನಾಂಕಕ್ಕಿಂತ 10 ದಿನ ಮುಂಚಿತವಾಗಿ ಪಾವತಿಸಿದರೆ ರಿಯಾಯಿತಿ ಸಿಗಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಮಾಸಿಕ ವಿದ್ಯುತ್ ಬಿಲ್ 1 ಸಾವಿರ ರೂಪಾಯಿ ಮೀರಿದ ಮುಂಗಡ ಪಾವತಿಗೆ ಶೇ 0.25 ರಷ್ಟು ರಿಯಾಯಿತಿ ಸಿಗಲಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಗ್ರಾಹಕರು ತಮ್ಮ ವಿದ್ಯುತ್ ಬಿಲ್ ಅನ್ನು ಕೊನೆಯ ದಿನಾಂಕದ 10 ದಿನದ ಮುಂಚೆಯೇ ಪಾವತಿಸಿದರೆ ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ಪಡೆಯಬಹುದು ಇದರಿಂದ ಗ್ರಾಹಕರ ಹಣ ಸೇವ್ ಆಗಲಿದೆ. ಮಾಸಿಕ ವಿದ್ಯುತ್ ಬಿಲ್ ದರ ಒಂದು ಸಾವಿರ ರೂಪಾಯಿ ಮೀರಿದ್ದರೆ ಅವರು ಮುಂಗಡ ಬಿಲ್ ಪಾವತಿಸುವ ಮೂಲಕ ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ಪಡೆಯಬಹುದು. ಬಿಲ್ ಮೊತ್ತವನ್ನು ಬೆಸ್ಕಾಂ ಮಿತ್ರ ಮೊಬೈಲ್ ಆ್ಯಪ್‌ ಮೂಲಕ ಕೂಡ ಪಾವತಿಸಬಹುದು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:17 pm, Wed, 18 January 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್