AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BESCOM: 10 ದಿನ ಮುಂಚೆಯೇ ವಿದ್ಯುತ್ ಬಿಲ್ ಪಾವತಿ ಮಾಡಿದರೆ ಸಿಗುತ್ತದೆ ಭಾರೀ ರಿಯಾಯ್ತಿ- ಇದು ಬೆಸ್ಕಾಂ ಕೊಡುಗೆ!

ನಿಗದಿತ ಸಮಯದೊಳಗೆ ಬೆಸ್ಕಾಂನ ಬಿಲ್ ಮೊತ್ತ ಪಾವತಿಸಿ, ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ದರವನ್ನು ಪಡೆಯಿರಿ!

BESCOM: 10 ದಿನ ಮುಂಚೆಯೇ ವಿದ್ಯುತ್ ಬಿಲ್ ಪಾವತಿ ಮಾಡಿದರೆ ಸಿಗುತ್ತದೆ ಭಾರೀ ರಿಯಾಯ್ತಿ- ಇದು ಬೆಸ್ಕಾಂ ಕೊಡುಗೆ!
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Jan 18, 2023 | 1:25 PM

Share

ಬೆಂಗಳೂರು: ಗ್ರಾಹಕರಿಗೆ ಬೆಸ್ಕಾಂ ಸಿಹಿ ಸುದ್ದಿ ನೀಡಿದೆ. ವಿದ್ಯುತ್ ಬಿಲ್ ಮೇಲೆ ಶೇ. 0.25 ರಷ್ಟು ರಿಯಾಯಿತಿ ಘೋಷಣೆ ಮಾಡಿದೆ. ವಿದ್ಯುತ್ ಬಿಲ​ನ್ನು ನಿಗದಿತ ದಿನಾಂಕಕ್ಕಿಂತ 10 ದಿನ ಮುಂಚಿತವಾಗಿ ಪಾವತಿಸಿದರೆ ರಿಯಾಯಿತಿ ಸಿಗಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಮಾಸಿಕ ವಿದ್ಯುತ್ ಬಿಲ್ 1 ಸಾವಿರ ರೂಪಾಯಿ ಮೀರಿದ ಮುಂಗಡ ಪಾವತಿಗೆ ಶೇ 0.25 ರಷ್ಟು ರಿಯಾಯಿತಿ ಸಿಗಲಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಗ್ರಾಹಕರು ತಮ್ಮ ವಿದ್ಯುತ್ ಬಿಲ್ ಅನ್ನು ಕೊನೆಯ ದಿನಾಂಕದ 10 ದಿನದ ಮುಂಚೆಯೇ ಪಾವತಿಸಿದರೆ ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ಪಡೆಯಬಹುದು ಇದರಿಂದ ಗ್ರಾಹಕರ ಹಣ ಸೇವ್ ಆಗಲಿದೆ. ಮಾಸಿಕ ವಿದ್ಯುತ್ ಬಿಲ್ ದರ ಒಂದು ಸಾವಿರ ರೂಪಾಯಿ ಮೀರಿದ್ದರೆ ಅವರು ಮುಂಗಡ ಬಿಲ್ ಪಾವತಿಸುವ ಮೂಲಕ ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ಪಡೆಯಬಹುದು. ಬಿಲ್ ಮೊತ್ತವನ್ನು ಬೆಸ್ಕಾಂ ಮಿತ್ರ ಮೊಬೈಲ್ ಆ್ಯಪ್‌ ಮೂಲಕ ಕೂಡ ಪಾವತಿಸಬಹುದು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:17 pm, Wed, 18 January 23

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!