AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BESCOM: 10 ದಿನ ಮುಂಚೆಯೇ ವಿದ್ಯುತ್ ಬಿಲ್ ಪಾವತಿ ಮಾಡಿದರೆ ಸಿಗುತ್ತದೆ ಭಾರೀ ರಿಯಾಯ್ತಿ- ಇದು ಬೆಸ್ಕಾಂ ಕೊಡುಗೆ!

ನಿಗದಿತ ಸಮಯದೊಳಗೆ ಬೆಸ್ಕಾಂನ ಬಿಲ್ ಮೊತ್ತ ಪಾವತಿಸಿ, ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ದರವನ್ನು ಪಡೆಯಿರಿ!

BESCOM: 10 ದಿನ ಮುಂಚೆಯೇ ವಿದ್ಯುತ್ ಬಿಲ್ ಪಾವತಿ ಮಾಡಿದರೆ ಸಿಗುತ್ತದೆ ಭಾರೀ ರಿಯಾಯ್ತಿ- ಇದು ಬೆಸ್ಕಾಂ ಕೊಡುಗೆ!
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Jan 18, 2023 | 1:25 PM

Share

ಬೆಂಗಳೂರು: ಗ್ರಾಹಕರಿಗೆ ಬೆಸ್ಕಾಂ ಸಿಹಿ ಸುದ್ದಿ ನೀಡಿದೆ. ವಿದ್ಯುತ್ ಬಿಲ್ ಮೇಲೆ ಶೇ. 0.25 ರಷ್ಟು ರಿಯಾಯಿತಿ ಘೋಷಣೆ ಮಾಡಿದೆ. ವಿದ್ಯುತ್ ಬಿಲ​ನ್ನು ನಿಗದಿತ ದಿನಾಂಕಕ್ಕಿಂತ 10 ದಿನ ಮುಂಚಿತವಾಗಿ ಪಾವತಿಸಿದರೆ ರಿಯಾಯಿತಿ ಸಿಗಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಮಾಸಿಕ ವಿದ್ಯುತ್ ಬಿಲ್ 1 ಸಾವಿರ ರೂಪಾಯಿ ಮೀರಿದ ಮುಂಗಡ ಪಾವತಿಗೆ ಶೇ 0.25 ರಷ್ಟು ರಿಯಾಯಿತಿ ಸಿಗಲಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಗ್ರಾಹಕರು ತಮ್ಮ ವಿದ್ಯುತ್ ಬಿಲ್ ಅನ್ನು ಕೊನೆಯ ದಿನಾಂಕದ 10 ದಿನದ ಮುಂಚೆಯೇ ಪಾವತಿಸಿದರೆ ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ಪಡೆಯಬಹುದು ಇದರಿಂದ ಗ್ರಾಹಕರ ಹಣ ಸೇವ್ ಆಗಲಿದೆ. ಮಾಸಿಕ ವಿದ್ಯುತ್ ಬಿಲ್ ದರ ಒಂದು ಸಾವಿರ ರೂಪಾಯಿ ಮೀರಿದ್ದರೆ ಅವರು ಮುಂಗಡ ಬಿಲ್ ಪಾವತಿಸುವ ಮೂಲಕ ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ಪಡೆಯಬಹುದು. ಬಿಲ್ ಮೊತ್ತವನ್ನು ಬೆಸ್ಕಾಂ ಮಿತ್ರ ಮೊಬೈಲ್ ಆ್ಯಪ್‌ ಮೂಲಕ ಕೂಡ ಪಾವತಿಸಬಹುದು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:17 pm, Wed, 18 January 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು