AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BESCOM: 10 ದಿನ ಮುಂಚೆಯೇ ವಿದ್ಯುತ್ ಬಿಲ್ ಪಾವತಿ ಮಾಡಿದರೆ ಸಿಗುತ್ತದೆ ಭಾರೀ ರಿಯಾಯ್ತಿ- ಇದು ಬೆಸ್ಕಾಂ ಕೊಡುಗೆ!

ನಿಗದಿತ ಸಮಯದೊಳಗೆ ಬೆಸ್ಕಾಂನ ಬಿಲ್ ಮೊತ್ತ ಪಾವತಿಸಿ, ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ದರವನ್ನು ಪಡೆಯಿರಿ!

BESCOM: 10 ದಿನ ಮುಂಚೆಯೇ ವಿದ್ಯುತ್ ಬಿಲ್ ಪಾವತಿ ಮಾಡಿದರೆ ಸಿಗುತ್ತದೆ ಭಾರೀ ರಿಯಾಯ್ತಿ- ಇದು ಬೆಸ್ಕಾಂ ಕೊಡುಗೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 18, 2023 | 1:25 PM

Share

ಬೆಂಗಳೂರು: ಗ್ರಾಹಕರಿಗೆ ಬೆಸ್ಕಾಂ ಸಿಹಿ ಸುದ್ದಿ ನೀಡಿದೆ. ವಿದ್ಯುತ್ ಬಿಲ್ ಮೇಲೆ ಶೇ. 0.25 ರಷ್ಟು ರಿಯಾಯಿತಿ ಘೋಷಣೆ ಮಾಡಿದೆ. ವಿದ್ಯುತ್ ಬಿಲ​ನ್ನು ನಿಗದಿತ ದಿನಾಂಕಕ್ಕಿಂತ 10 ದಿನ ಮುಂಚಿತವಾಗಿ ಪಾವತಿಸಿದರೆ ರಿಯಾಯಿತಿ ಸಿಗಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಮಾಸಿಕ ವಿದ್ಯುತ್ ಬಿಲ್ 1 ಸಾವಿರ ರೂಪಾಯಿ ಮೀರಿದ ಮುಂಗಡ ಪಾವತಿಗೆ ಶೇ 0.25 ರಷ್ಟು ರಿಯಾಯಿತಿ ಸಿಗಲಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಗ್ರಾಹಕರು ತಮ್ಮ ವಿದ್ಯುತ್ ಬಿಲ್ ಅನ್ನು ಕೊನೆಯ ದಿನಾಂಕದ 10 ದಿನದ ಮುಂಚೆಯೇ ಪಾವತಿಸಿದರೆ ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ಪಡೆಯಬಹುದು ಇದರಿಂದ ಗ್ರಾಹಕರ ಹಣ ಸೇವ್ ಆಗಲಿದೆ. ಮಾಸಿಕ ವಿದ್ಯುತ್ ಬಿಲ್ ದರ ಒಂದು ಸಾವಿರ ರೂಪಾಯಿ ಮೀರಿದ್ದರೆ ಅವರು ಮುಂಗಡ ಬಿಲ್ ಪಾವತಿಸುವ ಮೂಲಕ ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ಪಡೆಯಬಹುದು. ಬಿಲ್ ಮೊತ್ತವನ್ನು ಬೆಸ್ಕಾಂ ಮಿತ್ರ ಮೊಬೈಲ್ ಆ್ಯಪ್‌ ಮೂಲಕ ಕೂಡ ಪಾವತಿಸಬಹುದು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:17 pm, Wed, 18 January 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?