AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BESCOM: 10 ದಿನ ಮುಂಚೆಯೇ ವಿದ್ಯುತ್ ಬಿಲ್ ಪಾವತಿ ಮಾಡಿದರೆ ಸಿಗುತ್ತದೆ ಭಾರೀ ರಿಯಾಯ್ತಿ- ಇದು ಬೆಸ್ಕಾಂ ಕೊಡುಗೆ!

ನಿಗದಿತ ಸಮಯದೊಳಗೆ ಬೆಸ್ಕಾಂನ ಬಿಲ್ ಮೊತ್ತ ಪಾವತಿಸಿ, ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ದರವನ್ನು ಪಡೆಯಿರಿ!

BESCOM: 10 ದಿನ ಮುಂಚೆಯೇ ವಿದ್ಯುತ್ ಬಿಲ್ ಪಾವತಿ ಮಾಡಿದರೆ ಸಿಗುತ್ತದೆ ಭಾರೀ ರಿಯಾಯ್ತಿ- ಇದು ಬೆಸ್ಕಾಂ ಕೊಡುಗೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 18, 2023 | 1:25 PM

Share

ಬೆಂಗಳೂರು: ಗ್ರಾಹಕರಿಗೆ ಬೆಸ್ಕಾಂ ಸಿಹಿ ಸುದ್ದಿ ನೀಡಿದೆ. ವಿದ್ಯುತ್ ಬಿಲ್ ಮೇಲೆ ಶೇ. 0.25 ರಷ್ಟು ರಿಯಾಯಿತಿ ಘೋಷಣೆ ಮಾಡಿದೆ. ವಿದ್ಯುತ್ ಬಿಲ​ನ್ನು ನಿಗದಿತ ದಿನಾಂಕಕ್ಕಿಂತ 10 ದಿನ ಮುಂಚಿತವಾಗಿ ಪಾವತಿಸಿದರೆ ರಿಯಾಯಿತಿ ಸಿಗಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಮಾಸಿಕ ವಿದ್ಯುತ್ ಬಿಲ್ 1 ಸಾವಿರ ರೂಪಾಯಿ ಮೀರಿದ ಮುಂಗಡ ಪಾವತಿಗೆ ಶೇ 0.25 ರಷ್ಟು ರಿಯಾಯಿತಿ ಸಿಗಲಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಗ್ರಾಹಕರು ತಮ್ಮ ವಿದ್ಯುತ್ ಬಿಲ್ ಅನ್ನು ಕೊನೆಯ ದಿನಾಂಕದ 10 ದಿನದ ಮುಂಚೆಯೇ ಪಾವತಿಸಿದರೆ ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ಪಡೆಯಬಹುದು ಇದರಿಂದ ಗ್ರಾಹಕರ ಹಣ ಸೇವ್ ಆಗಲಿದೆ. ಮಾಸಿಕ ವಿದ್ಯುತ್ ಬಿಲ್ ದರ ಒಂದು ಸಾವಿರ ರೂಪಾಯಿ ಮೀರಿದ್ದರೆ ಅವರು ಮುಂಗಡ ಬಿಲ್ ಪಾವತಿಸುವ ಮೂಲಕ ಶೇ.0.25 ರಷ್ಟು ಆಕರ್ಷಕ ರಿಯಾಯಿತಿ ಪಡೆಯಬಹುದು. ಬಿಲ್ ಮೊತ್ತವನ್ನು ಬೆಸ್ಕಾಂ ಮಿತ್ರ ಮೊಬೈಲ್ ಆ್ಯಪ್‌ ಮೂಲಕ ಕೂಡ ಪಾವತಿಸಬಹುದು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:17 pm, Wed, 18 January 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?