AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರು ದೂರು ಸಲ್ಲಿಸಲು ವಾಟ್ಸಪ್ ನಂಬರ್ ಬಿಡುಗಡೆಗೊಳಿಸಿದ ಬೆವಿಕಂ

ಇಷ್ಟು ದಿನ ದೂರು ನೀಡಲು 1912 ಹೆಲ್ಪ್ ಲೈನ್ ಮಾತ್ರ ಇತ್ತು. ಈಗ ಈಗ ವಾಟ್ಸ್ ಅಪ್ ನಂಬರ್ ಸಹ ಬಿಡುಗಡೆ ಮಾಡಿದ್ದೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. 

ಜನರು ದೂರು ಸಲ್ಲಿಸಲು ವಾಟ್ಸಪ್ ನಂಬರ್ ಬಿಡುಗಡೆಗೊಳಿಸಿದ ಬೆವಿಕಂ
ಬೆಸ್ಕಾಂ
TV9 Web
| Updated By: ವಿವೇಕ ಬಿರಾದಾರ|

Updated on:May 24, 2022 | 1:13 PM

Share

ಬೆಂಗಳೂರು: ಇಷ್ಟು ದಿನ ಬೆವಿಕಂಗೆ (BESCOM) ದೂರು ನೀಡಲು 1912 ಹೆಲ್ಪ್ ಲೈನ್ ಮಾತ್ರ ಇತ್ತು. ಈಗ ಈಗ ವಾಟ್ಸ್ ಅಪ್ ನಂಬರ್ ಸಹ ಬಿಡುಗಡೆ ಮಾಡಿದ್ದೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ (Minister Sunil Kumar) ಹೇಳಿದ್ದಾರೆ.  ಬೆಸ್ಕಾಂ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ವಿದ್ಯುತ್ ಸಮಸ್ಯೆ ಬಗೆಹರಿಸಲು ವಾಟ್ಸಾಪ್​​​​​ ನಂಬರ್ ಬಿಡುಗಡೆ ಮಾಡಿದ್ದೇವೆ. ಇದೇ ಮೊದಲ ಬಾರಿಗೆ ವಾಟ್ಸ್ ಅಪ್ ಮೂಲಕ ದೂರು ನೀಡಲು ಅವಕಾಶ ನೀಡಿದ್ದೇವೆ. ಪ್ರತಿ ಜಿಲ್ಲೆಗೊಂದು ವಾಟ್ಸ್ ಅಪ್ ನಂಬರ್ ಬಿಡುಗಡೆ ಮಾಡುತ್ತೇವೆ. ಬೆಸ್ಕಾಂ ವ್ಯಾಪ್ತಿಗೆ ಒಳಪಡುವ 8 ಜಿಲ್ಲೆಗಳಿಗೆ ಪ್ರತ್ಯೇಕ ಸಹಾಯವಾಣಿ ಬಿಡುಗಡೆ ಮಾಡಲಾಗಿದೆ.  ಬೆಂಗಳೂರಿಗೆ ಒಟ್ಟು 4 ವಾಟ್ಸ್ ಅಪ್ ನಂಬರ್ ಬಿಡುಗಡೆ ಆಗಿದ್ದಾವೆ.

ಇದನ್ನು ಓದಿ: ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಕೆ ಬಳಿಕ ಕಣ್ಣೀರು ಹಾಕಿದ ಟಿ.ಎ. ಶರವಣ

 ದೂರು ಸಲ್ಲಿಸಲು ವಾಟ್ಸ್ ಪ್ ನಂಬರ್​ಗಳು ಬೆಂಗಳೂರು ದಕ್ಷಿಣ 8277884011, ಬೆಂಗಳೂರು ಪಶ್ಚಿಮ 8277884012 ಬೆಂಗಳೂರು ಪೂರ್ವ 8277884013, ಬೆಂಗಳೂರು ಉತ್ತರ 8277884014 ಕೋಲಾರ ಜಿಲ್ಲೆ 8277884015, ಚಿಕ್ಕಬಳ್ಳಾಪುರ ಜಿಲ್ಲೆ 8277884016 ಬೆಂಗಳೂರು ಗ್ರಾಮಾಂತರ ಜಿಲ್ಲೆ 8277884017, ರಾಮನಗರ ಜಿಲ್ಲೆ 8277884018 ತುಮಕೂರು ಜಿಲ್ಲೆ 8277884019, ಚಿತ್ರದುರ್ಗ ಜಿಲ್ಲೆ 8277884020 ದಾವಣಗೆರೆ ಜಿಲ್ಲೆ 8277884021 ಸಹಾಯವಾಣಿ ನಂಬರ್  ಬೆಸ್ಕಾಂ ಬಿಡುಗಡೆ ಮಾಡಿದೆ.

ಇದನ್ನೂ ಓದಿ
Image
Omicron Variant: ಭಾರತದಲ್ಲಿ ಒಮಿಕ್ರಾನ್ ಹೊಸ ರೂಪಾಂತರಿ BA.4, BA.5 ಪತ್ತೆ; ಇದು ಕೊವಿಡ್ 4ನೇ ಅಲೆಯ ಮುನ್ಸೂಚನೆಯಾ?
Image
ಪಾಕಿಸ್ತಾನದಲ್ಲಿ ಆರ್ಥಿಕ ಸಂಕಷ್ಟ, ರಾಜಕೀಯ ಅಸ್ಥಿರತೆ, ಸೇನೆ ತಟಸ್ಥ: ಶಹಬಾಜ್​ಗೆ ನಿರ್ವಹಿಸಲು ಆಗುತ್ತಿಲ್ಲ ಸಂಕಷ್ಟ
Image
Constipation: ನೀವು ಮಲಬದ್ಧತೆಯಿಂದ ಬಳಲುತ್ತಿದ್ದೀರಾ? ಈ ಪದಾರ್ಥಗಳ ಸೇವನೆ ಬಿಟ್ಟುಬಿಡಿ
Image
SBI Customer Alert: ಎಸ್​ಬಿಐ ಗ್ರಾಹಕರೇ ಎಚ್ಚರ, ಇಂಥ ನಕಲಿ ಸಂದೇಶಗಳಿಗೆ ಸ್ಪಂದಿಸದಿರಿ

ಇದನ್ನು ಓದಿ: ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಕೆ ಬಳಿಕ ಕಣ್ಣೀರು ಹಾಕಿದ ಟಿ.ಎ. ಶರವಣ

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:12 pm, Tue, 24 May 22

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,