AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖ್ಯಾತ ಸರ್ಕಾರಿ ಆಸ್ಪತ್ರೆಗಳಿಗೆ ಬೆಸ್ಕಾಂ ನೋಟಿಸ್, ಬಾಕಿ ಪಾವತಿಸದಿದ್ದರೆ ವಿದ್ಯುತ್ ಕಟ್ ಮಾಡುವ ಎಚ್ಚರಿಕೆ

ಕೆಸಿ ಜನರಲ್‌ ಸರ್ಕಾರಿ ಆಸ್ಪತ್ರೆ ಬರೋಬ್ಬರಿ 48 ಲಕ್ಷ ರೂ ಮೊತ್ತದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ಬಾಕಿ ಉಳಿಸಿಕೊಂಡ ಬಿಲ್ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನ ಖ್ಯಾತ ಸರ್ಕಾರಿ ಆಸ್ಪತ್ರೆಗಳಿಗೆ ಬೆಸ್ಕಾಂ ನೋಟಿಸ್, ಬಾಕಿ ಪಾವತಿಸದಿದ್ದರೆ ವಿದ್ಯುತ್ ಕಟ್ ಮಾಡುವ ಎಚ್ಚರಿಕೆ
ಕೆ.ಸಿ.ಜನರಲ್ ಆಸ್ಪತ್ರೆ
TV9 Web
| Edited By: |

Updated on: Feb 02, 2023 | 1:35 PM

Share

ಬೆಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಗಳಿಗೆ ಬಾಕಿ ವಿದ್ಯತ್ ಬಿಲ್ ಪಾವತಿಸುವಂತೆ ಬೆಸ್ಕಾಂ(BESCOM) ನೋಟಿಸ್​ ನೀಡಿದೆ. ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆ(KC General Hospital), ಜಯನಗರದ ಸಾರ್ವಜನಿಕ ಆಸ್ಪತ್ರೆ(Jayanagara Generala Hospital) ಸೇರಿ ಹಲವು ಸರ್ಕಾರಿ ಆಸ್ಪತ್ರೆಗಳು ಹಾಗೂ ಪೊಲೀಸ್ ಠಾಣೆಗಳಿಗೆ ಬೆಸ್ಕಾಂ ನೋಟಿಸ್ ಜಾರಿ ಮಾಡಿದೆ.

ಕೆಸಿ ಜನರಲ್‌ ಸರ್ಕಾರಿ ಆಸ್ಪತ್ರೆ ಬರೋಬ್ಬರಿ 48 ಲಕ್ಷ ರೂ ಮೊತ್ತದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ಬಾಕಿ ಉಳಿಸಿಕೊಂಡ ಬಿಲ್ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಕಾಲಮಿತಿಯಲ್ಲಿ ವಿದ್ಯುತ್‌ ಬಿಲ್‌ ಪಾವತಿ ಮಾಡದೆ ಇದ್ದರೆ, ವಿದ್ಯುತ್‌ ಕಡಿತ ಮಾಡುವುದಾಗಿಯೂ ಎಚ್ಚರಿಕೆ ನೀಡಿದೆ. ಹಾಗೂ ಜಯನಗರದ ಆಸ್ಪತ್ರೆ 24,49,453 ರೂ. ಬಾಕಿ ಉಳಿಸಿಕೊಂಡಿದ್ದು ವಿದ್ಯುತ್ ಬಿಲ್ ಪಾವತಿಸದಿದ್ದರೆ ಸ್ಥಗಿತಗೊಳಿಸುಂತೆ ಬೆಸ್ಕಾಂ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಮಂಡ್ಯ: ತಡರಾತ್ರಿ ರಸ್ತೆಯಲ್ಲಿ ಕಾರನ್ನ ಅಡ್ಡಗಟ್ಟಿ ಲಾಂಗ್ ಝಳಪಿಸಿದ ದುಷ್ಕರ್ಮಿಗಳು! ದರೋಡೆಗೆ ವಿಫಲ ಯತ್ನ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಕೆಸಿ ಜನರಲ್‌ ಆಸ್ಪತ್ರೆ ಹಾಗೂ ಜಯನಗರದ ಸಾರ್ವಜನಿಕ ಆಸ್ಪತ್ರೆಗೆ ನಿತ್ಯವು ಸಾವಿರಾರು ಸಂಖ್ಯೆಯಲ್ಲಿ ಹೊರ ರೋಗಿಗಳು ಬರುತ್ತಾರೆ. ಜೊತೆಗೆ ಒಳರೋಗಿಗಳ ಸಂಖ್ಯೆಯೂ ಹೆಚ್ಚಿದೆ. ಈ ಸಂರ್ಭದಲ್ಲಿ ಆಸ್ಪತ್ರೆಯ ವಿದ್ಯುತ್‌ ಕಡಿತ ಮಾಡುವುದು ತೀವ್ರವಾದ ಚರ್ಚೆಗೆ ಗ್ರಾಸವಾಗಿದೆ.

ಕೆ.ಸಿ ಜನರಲ್‌ ಆಸ್ಪತ್ರೆಯೂ ಮಾಸಿಕ ಆಧಾರದ ಮೇಲೆ ಆಸ್ಪತ್ರೆ ಬಿಲ್‌ಗಳನ್ನು ತೆರವುಗೊಳಿಸಿಲ್ಲ. ಲಕ್ಷಗಟ್ಟಲೆ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ, ನೋಟಿಸ್ ಜಾರಿ ಮಾಡಿದ್ದೇವೆ. ಎರಡು ತಿಂಗಳ ಹಿಂದೆಯೇ ಆಸ್ಪತ್ರೆಗೆ ಮೊದಲ ನೋಟಿಸ್ ನೀಡಲಾಗಿತ್ತು. ಜ.17ರಂದು ಮತ್ತೊಮ್ಮೆ ನೋಟಿಸ್ ನೀಡಲಾಗಿದೆ. ಜ.30ರಂದು ಬೆಸ್ಕಾಂ ಸಿಬ್ಬಂದಿ ವಿದ್ಯುತ್‌ ಬಿಲ್‌ ಪಾವತಿ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಬೆಸ್ಕಾಂನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ